ತಾಲೂಕಿನಲ್ಲಿ ಈ ಬಾರಿಯಾದರೂ ಉತ್ತಮ ಮಳೆಯಾಗುವುದೆ?


Team Udayavani, Apr 6, 2017, 1:14 PM IST

mys7.jpg

ಎಚ್‌.ಡಿ.ಕೋಟೆ: ಕಳೆದ ಸಾಲಿನಲ್ಲಿ ರಾಜ್ಯ ದಲ್ಲಿ ನಿರೀಕ್ಷೆ ಪ್ರಮಾಣದಲ್ಲಿ ಮಳೆ ಯಾಗದೆ ಭೀಕರ ಬರಗಾಲ ಎದುರಾಗಿ ಪ್ರಸಕ್ತ ಸಾಲಿ ನಲ್ಲಾದರೂ ಉತ್ತಮ ಮಳೆಯಾದರೆ ಸಾಕೆಂದು ತಾಲೂಕಿನ ರೈತರು ಕೃಷಿ ಭೂಮಿ ಹದ ಮಾಡಿಕೊಂಡು ಮಳೆಗಾಗಿ ಹಾತೊರೆಯುತ್ತಿದ್ದಾರೆ. ಪ್ರತಿ ಸಾಲಿನ ಯುಗಾದಿಗೆ ಮುನ್ನ 2-3 ಭಾರಿ ಮಳೆಯಾಗುವುದು ವಾಡಿಕೆ ಯಾದರೂ ಪ್ರಸಕ್ತ ಸಾಲಿನಲ್ಲಿ ಮಳೆಯ ಆಗಮನ ವಾಗಿಲ್ಲ.

ಕಳೆದ ಸಾಲಿನಲ್ಲಿ ಬಿದ್ದ ಅಲ್ಪಸ್ಪಲ್ಪ ಮಳೆಯಿಂದ ಕೃಷಿ ಚಟುವಟಿಕೆ ಕುಂಠಿತವಾಗಿ ಕೆರೆಕಟ್ಟೆಗಳು ನೀರಿಲ್ಲದೇ ಒಣಗಿ ನಿಂತಿವೆ. ಅಂತರ್ಜಲ ಕುಸಿದು ಕುಡಿವ ನೀರಿಗಾಗಿ ಜನ- ಜಾನುವಾರುಗಳು ಹಾಹಾಕಾರ ಪಡುವಂತಾಗಿದೆ. ಇದರಿಂದ ಕಂಗೆಟ್ಟ ರೈತರು ಪ್ರಸಕ್ತ ಸಾಲಿನಲ್ಲಿಯಾದರೂ ಉತ್ತಮ ಬೆಳೆ ತೆಗೆದು ಜೀವನ ಸುಧಾರಿಸಿ ಕೊಳ್ಳುವ ನಿರ್ಧಾರ ಮಾಡಿದ್ದಾರೆ. ಆದರೆ ಮಳೆಯಾಗುವುದೇ ಅನ್ನುವುದೇ ಯಕ್ಷ ಪ್ರಶ್ನೆ.

ಭೂಮಿ ಹದ ಮಾಡಿಕೊಂಡ ರೈತರು: ಕಳೆದ ಸಾಲಿನಲ್ಲಿ ಮಳೆ ಕೈಕೊಟ್ಟ ಹಿನ್ನೆಲೆ ಪ್ರಸಕ್ತ ಸಾಲಿನಲ್ಲಾದರೂ ಮಳೆಯ ಆಗಮನ ವಾಗುತ್ತಿದ್ದಂತೆಯೇ ಬಿತ್ತನೆ ಕಾರ್ಯ ಆರಂಭಿಸುವ ಸಲುವಾಗಿ ತಾಲೂಕಿನ ಬಹುತೇಕ ರೈತರು ಭೂಮಿ ಉಳುಮೆ ಮಾಡಿಕೊಂಡು ಮಳೆರಾಯನ ಆಗಮನ ಕ್ಕಾಗಿ ಕಾಯುತ್ತಿದ್ದಾರೆ. ಬೇಸಿಗೆಯ ಉರಿ ಬಿಸಿಲಿತ ತಾಪ ಸಹಿಸಲಾಗುತ್ತಿಲ್ಲ, ಹೀಗಿರು ವಾಗಲೂ ಅನ್ನದಾನ ಧೃತಿಗೆಡದೆ ಪ್ರಸಕ್ತ ಸಾಲಿನಲ್ಲಿಯಾದರೂ ಉತ್ತಮ ಬೆಳೆಯುವ ನಿರೀಕ್ಷೆಯಲ್ಲಿದದ್ದಾನೆ.

ತಾಲೂಕಿನ ಆರ್ಥಿಕ ಬೆಳೆ ಹತ್ತಿ: ತಾಲೂಕಿನ ರೈತರ ಆರ್ಥಿಕ ಬೆಳೆ ಹತ್ತಿ. ಈ ಹತ್ತಿಗೆ ನೆರೆಯ ತಮಿಳುನಾಡಿನಲ್ಲಿ ವಿಶೇಷ ಬೇಡಿಕೆ ಇದೆ. ಹಾಗಾಗಿ ತಾಲೂಕಿನ ಬಹುತೇಕ ರೈತರು ಹತ್ತಿ ಅವಲಂಭಿಸಿದ್ದಾರೆ.

ನಿರೀಕ್ಷೆ ಪ್ರಮಾಣದ ಮಳೆಯಾಗುವುದೆ: ಕಳೆದ ಸಾಲಿನ ಬರಗಾಲದಿಂದಲೇ ಜನ ಜಾನು ವಾರುಗಳು ತತ್ತರಗೊಂಡಿವೆ. ಹೀಗಿರು ವಾಗ ಮಳೆಯ ತಜ್ಞರ ವರದಿಯಂತೆ ಪ್ರಸಕ್ತ ಸಾಲಿನಲ್ಲಿಯೂ ನಿರೀಕ್ಷೆ ಪ್ರಮಾಣದಲ್ಲಿ ಮಳೆ ಯಾಗುವುದಿಲ್ಲ ಅನ್ನುವ ಮಾಹಿತಿ ಲಭ್ಯ ವಾಗಿದೆ.

ಆದರೂ ರೈತರು ಮಾತ್ರ ಕೃಷಿ ಚಟುವಟಿಕೆ ಆರಂಭಕ್ಕೆ ಹಾತೊರೆಯುತ್ತಾ ಮಳೆಗಾಗಿ ಕಾಯುತ್ತಿದ್ದಾರೆ. ಆದರೆ ಎಷ್ಟು ಪ್ರಮಾಣದಲ್ಲಿ ಬೀಳುವುದೋ ಅನ್ನುವುದರ ಮೇಲೆ ರೈತರ ಜೊತೆಯಲ್ಲಿ ಜನಸಾಮಾನ್ಯರ ಜೀವನ ನಿರ್ಧಾ ರವಾಗಲಿದ್ದು ಮುಂದೇ ನಾಗುವುದೋ ಕಾದು ನೋಡಬೇಕಿದೆ?

ಟಾಪ್ ನ್ಯೂಸ್

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

1-lo

Police; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Chirathe

Hunasuru: ಹಬ್ಬನಕುಪ್ಪೆಯಲ್ಲಿ ಬೋನಿಗೆ ಬಿದ್ದ ಚಿರತೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

Krishna-Byregowda

DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Queen’s Premier League: ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ ಜೆರ್ಸಿ ಬಿಡುಗಡೆ

Queen’s Premier League: ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ ಜೆರ್ಸಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.