ಇಂದಿನಿಂದ ಶ್ರೀಕಂಠೇಶ್ವರ ದೇಗುಲದಲ್ಲಿ ಗಿರಿಜಾ ಕಲ್ಯಾಣ


Team Udayavani, Jun 26, 2021, 6:05 PM IST

Temple of Srikantheshwara

ನಂಜನಗೂಡು: ಶ್ರೀಕಂಠೇಶ್ವರ ದೇವಾಲಯದಲ್ಲಿವಾರ್ಷಿಕವಾಗಿ ಜರುಗುವ ಗಿರಿಜಾ ಕಲ್ಯಾಣ ಉತ್ಸವಈ ಭಾಗದಲ್ಲಿ ಪ್ರಖ್ಯಾತಿ ಪಡೆದಿದ್ದು, ಸಹಸ್ರಾರುಭಕ್ತರು ಇದನ್ನು ಕಣ್ತುಂಬಿಕೊಳ್ಳಲು ಮುಗಿಬೀಳುತ್ತಿದ್ದರು.

ಆದರೆ,ಈಬಾರಿ ಕೊರೊನಾ ಲಾಕ್‌ಡೌನ್‌ನಿಂದ ಭಕ್ತರನ್ನು ಹೊರಗಿಟ್ಟು ವಿವಾಹನಡೆಸಲಾಗುತ್ತಿದೆ.ದೇಗುಲದಲ್ಲಿ ಜೂ.26ರ ಶನಿವಾರದಿಂದ ಜುಲೈ3ರವರೆಗೆ ಒಂದು ವಾರಗಳ ಕಾಲ ಈ ವಿವಾಹನೆರವೇರಲಿದೆ. ವಿಜೃಂಭಣೆ, ಅದ್ಧೂರಿಯಾಗಿ ನಡೆಯಬೇಕಿದ್ದ ಗಿರಿಜಾ-ಶಂಕರರ ಮದುವೆಗೆ ಭಕ್ತರಪ್ರವೇಶವನ್ನು ನಿಷೇಧಿಸಿ ಅರ್ಚಕರು, ಅಧಿಕಾರಿಗಳು ಹಾಗೂ ಅವಶ್ಯಕವಿರುವ ಸಿಬ್ಬಂದಿ ನೇತೃತ್ವದಲ್ಲಿನಡೆಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿರುವುದರಿಂದಮದುವೆಗೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರತಿವರ್ಷ ಆಷಾಢ ಮಾಸದಲ್ಲಿ ನಡೆಯುತ್ತಿದ್ದ ಈಮದುವೆ ಈ ಬಾರಿ ಬಹು ಬೇಗನೇ ಆರಂಭವಾಗಿಅಷಾಢಕ್ಕೂ ಮುನ್ನವೇ ಪೂರ್ಣಗೊಳ್ಳಲಿದೆ.ಸಹಸ್ರಾರು ಭಕ್ತರು ಹಾಗೂ ಸೇವಾರ್ಥದಾರರಸಮ್ಮುಖದಲ್ಲಿ ಗಿರಿಜೆಗೂ ಶ್ರೀಕಂಠೇಶ್ವರನಿಗೂಮದುವೆ ಮಾಡಿಸಿ ಕಣ್ತುಂಬಿಕ್ಕೊಳ್ಳುವುದೇ ಹಲವರಪಾಲಿಗೆ ಪುಣ್ಯದ ಕೆಲಸ. ಈ ದೇವ ವಿವಾಹವುಬರೋಬ್ಬರಿ 8 ದಿನಗಳ ‌ ಕಾಲ ಶುದ್ಧ ವೈದಿಕ ಸಂಪ್ರದಾಯದೊಂದಿಗೆ ಜಾ®ಪದ ‌ ಸಾಂÓ¢ತಿ‌ ಯ ಸೊಬಗಿನೊಂದಿಗೆ ಅನಾವರಣಗೊಳ್ಳುವ ವೈಭವದ ಕಲ್ಯಾಣ ಮಹೋತ್ಸವ ಇದಾಗಿದೆ.

ಶ್ರೀಧರ್‌ ಆರ್‌.ಭಟ್‌

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.