ಬೆಟ್ಟದ ನಂದಿಗೆ 12ನೇ ಮಹಾಭಿಷೇಕ


Team Udayavani, Nov 6, 2017, 12:32 PM IST

m6-nandi.jpg

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಮುಖ ಪ್ರವಾಸಿ ತಾಣ ಚಾಮುಂಡಿಬೆಟ್ಟದ ನಂದಿವಿಗ್ರಹಕ್ಕೆ ಭಾನುವಾರ ನೂರಾರು ಭಕ್ತಾಧಿಗಳ ಸಮ್ಮುಖದಲ್ಲಿ 12ನೇ ವರ್ಷದ ಮಹಾಭಿಷೇಕವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು.

ಬೆಟ್ಟದ ಬಳಗ ಚಾರಿಟಬಲ್‌ ಟ್ರಸ್ಟ್‌ ಚಾಮುಂಡಿಬೆಟ್ಟದ ವತಿಯಿಂದ ಆಯೋಜಿಸಿದ್ದ ಪೂಜಾ ಮಹೋತ್ಸವ, ಮಹಾಭಿಷೇಕ ಕಾರ್ಯಕ್ರಮದ ಪ್ರಯುಕ್ತ ಏಕಶಿಲಾಮೂರ್ತಿ ನಂದಿ ವಿಗ್ರಹಕ್ಕೆ ವಿವಿಧ ಸುಗಂಧ ದ್ರವ್ಯಗಳ ಅಭಿಷೇಕವನ್ನು ಶ್ರದ್ಧಾಭಕ್ತಿಯಿಂದ ನಡೆಸಲಾಯಿತು. ಮೈಸೂರು ಹಾಗೂ ವಿವಿಧೆಡೆಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆ ಭಕ್ತರು ನಂದಿಯ ಮಜ್ಜನ ಕಂಡು ಪುನೀತರಾದರು.

ಮಹಾಭಿಷೇಕದ ಹಿನ್ನೆಲೆಯಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಗಣಪತಿ ಸಚ್ಚಿದಾನಂದ ಆಶ್ರಮದ ಕಿರಿಯ ಶ್ರೀಗಳಾದ ದತ್ತವಿಜಯಾನಂದ ತೀರ್ಥ ಸ್ವಾಮೀಜಿ, ಹೊಸಮಠದ ಚಿದಾನಂದ ಸ್ವಾಮೀಜಿ ನಂದಿಮೂರ್ತಿಗೆ ನೀರಿನ ಅಭಿಷೇಕ ಮಾಡುವ ಮೂಲಕ ಮಹಾಭಿಷೇಕಕ್ಕೆ ಚಾಲನೆ ನೀಡಿದರು. ಇದಾದ ಬಳಿಕ ನಂದಿಗೆ ಪಾದ್ಯ, ಆಚಮಾನ, ಮಧಪರ್ಕ,

-ಭಸ್ಮ, ಪಂಚಾಮೃತ, ಜೇನು, ಸಕ್ಕರೆ, ಅರಿಶಿನ, ಕುಂಕುಮ, ಶ್ರೀಗಂಧ, ಅರ್ಚನ, ನಿಂಬೆ ರಸ, ಪತ್ರೆಗಳು, ವಿವಿಧ ಪುಷ್ಪ, ಬಿಲ್ವಪತ್ರೆ, ಹಾಲು, ಮೊಸರು, ಬಾಳೆಹಣ್ಣು ಸೇರಿದಂತೆ ಒಟ್ಟು 34 ಬಗೆಯ ದ್ರವ್ಯಗಳಿಂದ 3 ಗಂಟೆಗಳ ಕಾಲ ಅಭಿಷೇಕ ನಡೆಯಿತು. ಬಳಿಕ ಇದೇ ಮೊದಲ ಬಾರಿಗೆ ನಂದಿಗೆ 50 ಮೀಟರ್‌ನ ನೀಲಿಬಣ್ಣದ ಬಟ್ಟೆ ಅಳವಡಿಸಿ ನಂತರ ತೆಗೆಯಲಾಯಿತು.

ಮಹಾಭಿಷೇಕದ ವೇಳೆ ಸಂಗೀತ ವಾದ್ಯಗಳ ಕಂಪು ಮುಳುಗಿದರೆ, ಮತ್ತೂಂದು ಕಡೆ ಭಕ್ತರಿಂದ ಶ್ರೀನಂದಿಗೆ, ಚಾಮುಂಡೇಶ್ವರಿ ಅಮ್ಮನವರಿಗೆ ಜೈಕಾರದ ಘೋಷಣೆಗಳು ಕೇಳಿಬಂತು. ಇದೇ ವೇಳೆ ಅಭಿಷೇಕದಲ್ಲಿ ಭಾಗವಹಿಸಿದ್ದ ನೂರಾರು ಭಕ್ತರಿಗೆ ಬೆಟ್ಟದ ಬಳಗ ಚಾರಿಟಬಲ್‌ ಟ್ರಸ್ಟ್‌ನಿಂದ ಪ್ರಸಾದ ವಿನಿಯೋಗ ಮಾಡಲಾಯಿತು.

ಟಾಪ್ ನ್ಯೂಸ್

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

robbers

Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ

Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!

Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!

5-hunsur

Hunsur: ಕೊಡಗು, ನಾಗರಹೊಳೆಯಲ್ಲಿ ಭಾರೀ ಮಳೆಗೆ ತುಂಬಿದ ಹನಗೋಡು ಅಣೆಕಟ್ಟೆ

Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು

Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಆತ್ಮಹತ್ಯೆಗೆ ಶರಣಾದ ಬಾಲಕ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.