ಮಹಿಳಾ ಸ್ವಾವಲಂಬನೆಗೆ ಅಗತ್ಯ ಸಾಲ ಸೌಲಭ್ಯ


Team Udayavani, Feb 11, 2018, 12:25 PM IST

m6-mahila.jpg

ತಿ.ನರಸೀಪುರ: ಮಹಿಳೆಯರಿಗೆ ಹೆಚ್ಚು ಸಾಲ ಸೌಲಭ್ಯ ಕಲ್ಪಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿಯೂ ಕೂಡ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುವುದಾಗಿ ಎಂಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಎಸ್‌. ಚಂದ್ರಶೇಖರ್‌ ತಿಳಿಸಿದರು.

ಪಟ್ಟಣದ ಕಸಬಾ ಪಿಎಸಿಸಿಎಸ್‌ ಬ್ಯಾಂಕ್‌ನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘಗಳ ಕಚೇರಿಗೆ ಪೀಠೊಪಕರಣ ಖರೀದಿಸಲು ಚೆಕ್‌ ವಿತರಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಭೆೇಟಿ ನೀಡಿದ್ದ ವೇಳೆ ಅಲ್ಲಿನ ಡಿಸಿಸಿ ಬ್ಯಾಂಕ್‌ನಲ್ಲಿ ಮಹಿಳೆಯರಿಗೆ ಸಾಲ ನೀಡಿದ್ದು, ಶೇ.98 ಮರುಪಾವತಿ ಇದೆ.

ಬಳಿಕ ಮೈಸೂರಿಗೆ ಭೇಟಿ ನೀಡಿದ್ದ ಅವರು ನನಗೆ ನಮ್ಮ ಬ್ಯಾಂಕ್‌ನಿಂದ ಸಹಕಾರಿ ಬ್ಯಾಂಕ್‌ಗಳ ಮೂಲಕ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಅಗತ್ಯವಾದ ಸ್ವಯಂ ಉದ್ಯೋಗ ಕಂಡು ಕೊಳ್ಳಲು ಅಗತ್ಯವಾದ ಸಾಲ ಸೌಲಭ್ಯ ನೀಡುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ಬ್ಯಾಂಕ್‌ನಲ್ಲಿ ಖಾತೆ ತೆರೆದಿರಬೇಕು. ಈಗ ನೇರವಾಗಿ ಸಾಲ ಅವರ ಬ್ಯಾಂಕ್‌ ಖಾತೆಗೆ ಜಮಾ ಆಗುವುದರಿಂದ ಯಾವದೇ ಸಮಸ್ಯೆ ಇಲ್ಲ ಎಂದರು.

ಆರ್ಥಿಕ ಸ್ವಾವಲಂಬನೆ ಸಾಧಿಸಿ: ಕಸಬಾ ಪಿಎಸಿಸಿಎಸ್‌ ಅಧ್ಯಕ್ಷ ಡಣಾಯಕನಪುರ ಮಲ್ಲಣ್ಣ ಮಾತನಾಡಿ, ಬ್ಯಾಂಕ್‌ ಹಂತ ಹಂತವಾಗಿ ಅಭಿವೃದ್ಧಿಯ ಹಾದಿಯಲ್ಲಿದ್ದು, ಮಹಿಳಾ ಸಂಘದ ಸದಸ್ಯರು, ರೈತರು ಹೆಚ್ಚಿನ ಸಾಲ ಸೌಲಭ್ಯ ಪಡೆದು ಆರ್ಥಿಕ ಸ್ವಾವಲಂಬನೆ ಸಾಧಿಸಲು ಮನವಿ ಮಾಡಿದರು. ಇದೇ ವೇಳೆ ಸಂಘದ ಕಟ್ಟಡ ಹಿಂಭಾಗದಲ್ಲಿರುವ ನಿವೇಶನದಲ್ಲಿ ಕಲ್ಯಾಣ ಮಂಟಪ ನಿರ್ಮಿಸಲು ಸಾಲ ಸೌಲಭ್ಯ ಕೊಡುವಂತೆ ಮನವಿ ಮಾಡಿದಾಗ ಎಂಡಿಸಿಸಿ ಅಧ್ಯಕ್ಷ ಚಂದ್ರಶೇಖರ್‌ ನಿವೇಶನದ ಸಂಪೂರ್ಣ ದಾಖಲಾತಿಗಳನ್ನು ನೀಡಿದರೆ ಸಾಲ ನೀಡುವ ಭರವಸೆ ನೀಡಿದರು.

ಎಂಡಿಸಿಸಿ ಬ್ಯಾಂಕ್‌ ನಿರ್ದೇಶಕ ಕೆ. ಕೃಷ್ಣ, ಲೋಕೇಶ್‌, ರಾಮಕೃಷ್ಣೇಗೌಡ, ರಮೇಶ್‌, ವ್ಯವಸ್ಥಾಪಕ ಎಂ. ಮಹದೇವಸ್ವಾಮಿ, ಮೇಲ್ವಿಚಾರಕ ರಾಜಪ್ಪ, ಸಿಇಒ ಟಿ.ಎನ್‌. ಕಿರಣ್‌, ಉಪಾಧ್ಯಕ್ಷ ವೆಂಕಟೇಶ್‌, ನಿರ್ದೇಶಕರಾದ ಪಣೀಶ್‌, ಅಂಗಡಿ ಶೇಖರ್‌, ಸಿದ್ದೇಗೌಡ, ಮುಖಂಡರಾದ ದೊಡ್ಡೇಬಾಗಿಲು ಮಲ್ಲಿಕಾರ್ಜುನಸ್ವಾಮಿ ಗೌಡರ ಪ್ರಕಾಶ್‌, ಗುರುಸ್ವಾಮಿ ಸಿಇಒಗಳಾದ ಹೆಮ್ಮಿಗೆ ಶೇಷಾದ್ರಿ, ಮೂಗೂರು ನಂದೀಶ್‌, ಹೊರಳಹಳ್ಳಿ ಶಿವರಾಜು, ಮಾದಾಪುರ ಉಮೇಶ್‌, ಕುರುಬೂರು ಬಸವಣ್ಣ,  ಸೋಸಲೆ ಜಗದೀಶ್‌, ಆಲಗೂಡು ಗುರುಮಲ್ಲಪ್ಪ, ಉಪಾಧ್ಯಕ್ಷ ಮಲ್ಲಣ್ಣ ಇತರರು ಇದ್ದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.