![Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ](https://www.udayavani.com/wp-content/uploads/2024/06/GOLD-6-415x195.jpg)
Hunsur ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕುರುಳಿದ ಲಾರಿ; ತಪ್ಪಿದ ಭಾರೀ ಅನಾಹುತ
ಆಂಧ್ರದಿಂದ ಮಂಗಳೂರಿಗೆ ಟೈಲ್ಸ್ ಸಾಗಿಸುತ್ತಿದ್ದ ಲಾರಿ
Team Udayavani, May 27, 2024, 8:50 PM IST
![Hunsur ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕುರುಳಿದ ಲಾರಿ; ತಪ್ಪಿದ ಭಾರೀ ಅನಾಹುತ](https://www.udayavani.com/wp-content/uploads/2024/05/lorry-1-620x369.jpg)
ಹುಣಸೂರು:ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಆಕ್ಸಲ್ ಕಟ್ ಆಗಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿದ ಘಟನೆ ಹುಣಸೂರು-ಮೈಸೂರು ಹೆದ್ದಾರಿಯ ಬಿಳಿಕೆರೆ ಜಂಕ್ಷನ್ ಬಳಿಯಲ್ಲಿ ಸೋಮವಾರ ನಡೆದಿದೆ.
ಆಂಧ್ರದಿಂದ ಮಂಗಳೂರಿಗೆ ಟೈಲ್ ತುಂಬಿಕೊಂಡು ಬರುತ್ತಿದ್ದ 16 ಚಕ್ರದ ಗೂಡ್ಸ್ ಲಾರಿ ಬಿಳಿಕೆರೆ ಜಂಕ್ಷನ್ನ ಎಲೈಟ್ ಹೋಟೆಲ್ ಎದುರಿನ ಹೆದ್ದಾರಿಗೆ ಹಾಕಿರುವ ರಸ್ತೆ ಹಂಪ್ ವನ್ನು ಗಮನಿಸದೆ ವೇಗವಾಗಿ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಲಾರಿಯು ಕಿರು ಸೇತುವೆಗೆ ಡಿಕ್ಕಿ ಹೊಡೆದು, ಆಕ್ಸಲ್ ಕಟ್ ಆಗಿದೆಯಲ್ಲದೆ ಚಕ್ರಗಳು ಕಳಚಿ ಬಿದ್ದು ರಸ್ತೆ ಬದಿಯ ಹಳ್ಳಕ್ಕೆ ಉರುಳಿಬಿದ್ದಿದೆ.
ಆಕಸ್ಮಿಕವಾಗಿ ಘಟನೆ ನಡೆದಿದ್ದು, ಲಾರಿಯಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲವೆಂದು ಇನ್ಸ್ಪೆಕ್ಟರ್ ಲೋಲಾಕ್ಷಿ ತಿಳಿಸಿದ್ದಾರೆ.
ಹೆದ್ದಾರಿಯಲ್ಲಿ ವಾಹನ ದಟ್ಟಣೆ ಇಲ್ಲದ್ದರಿಂದ ಭಾರೀ ಅನಾಹುತ ತಪ್ಪಿದೆ.
ಟಾಪ್ ನ್ಯೂಸ್
![Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ](https://www.udayavani.com/wp-content/uploads/2024/06/GOLD-6-415x195.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![5-hunsur](https://www.udayavani.com/wp-content/uploads/2024/06/5-hunsur-1-150x90.jpg)
Hunsur: ಕೊಡಗು, ನಾಗರಹೊಳೆಯಲ್ಲಿ ಭಾರೀ ಮಳೆಗೆ ತುಂಬಿದ ಹನಗೋಡು ಅಣೆಕಟ್ಟೆ
![Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು](https://www.udayavani.com/wp-content/uploads/2024/06/hunasur-1-150x78.jpg)
Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು
![Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಆತ್ಮಹತ್ಯೆಗೆ ಶರಣಾದ ಬಾಲಕ](https://www.udayavani.com/wp-content/uploads/2024/06/hunasur-150x86.jpg)
Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ
![B.Y. Vijayendra “ಅಭ್ಯರ್ಥಿ ಇನ್ನೂ ತೀರ್ಮಾನ ಆಗಿಲ್ಲ’; ನಾಡಿದ್ದು ದಿಲ್ಲಿಗೆ ತೆರಳಿ ಚರ್ಚೆ](https://www.udayavani.com/wp-content/uploads/2024/06/bs-v-150x96.jpg)
B.Y. Vijayendra “ಅಭ್ಯರ್ಥಿ ಇನ್ನೂ ತೀರ್ಮಾನ ಆಗಿಲ್ಲ’; ನಾಡಿದ್ದು ದಿಲ್ಲಿಗೆ ತೆರಳಿ ಚರ್ಚೆ
![ನಕಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ: 3 ಕೋಟಿ ರೂ. ಕಳೆದುಕೊಂಡ ಯುವಕ!](https://www.udayavani.com/wp-content/uploads/2024/06/man-150x108.jpg)
Fake ಷೇರು ಮಾರುಕಟ್ಟೆಯಲ್ಲಿ ಹೂಡಿಕೆ: 3 ಕೋಟಿ ರೂ. ಕಳೆದುಕೊಂಡ ಯುವಕ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.