ಜಯಲಕ್ಷ್ಮೀ ವಿಲಾಸ ಅರಮನೆ ಛಾವಣಿ ಕುಸಿತ


Team Udayavani, Nov 17, 2021, 2:47 PM IST

ಛಾವಣಿ ಕುಸಿತ

ಮೈಸೂರು: ನಗರದ ಮಾನಸ ಗಂಗೋತ್ರಿ ಆವರಣದಲ್ಲಿರುವ ಜಯಲಕ್ಷ್ಮೀ ವಿಲಾಸ ಅರಮನೆಯ ಒಂದು ಪಾರ್ಶ್ವದ ಮೊದಲ ಮಹಡಿಯ ಛಾವಣಿ ಕುಸಿದು ಬಿದ್ದಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ಮತ್ತಷ್ಟು ಕುಸಿದು ಬೀಳುವ ಆತಂಕ ಎದುರಾಗಿದೆ.

ಏಷ್ಯಾದ ಅತಿ ದೊಡ್ಡ ಜಾನಪದ ವಸ್ತುಸಂಗ್ರಹಾಲಯ ಎಂಬ ಖ್ಯಾತಿಯ ಮಾನಸಗಂಗೋತ್ರಿಯ ಜಯಲಕ್ಷ್ಮೀ ವಿಲಾಸ ಅರಮನೆ ಸಮರ್ಪಕ ನಿರ್ವಹಣೆ ಕೊರತೆ ಹಾಗೂ ನಿರ್ಲಕ್ಷದಿಂದ ಶಿಥಿಲಗೊಂಡಿತ್ತು. ಆದರೆ, ಇತ್ತೀಚೆಗೆ ಸುರಿದ ಭಾರೀ ಮಳೆಗೆ ಅರಮನೆಯ ದಕ್ಷಿಣ ಭಾಗಕ್ಕಿರುವ ಕಟ್ಟದ ಮೊದಲ ಮಹಡಿ ಛಾವಣಿ 08ರಿಂದ 10 ಅಡಿ ಯಷ್ಟು ಅಗಲಕ್ಕೆ ಕುಸಿದಿದ್ದು, ಉಳಿದ ಭಾಗಗಳು ಕುಸಿಯುವ ಹಂತಕ್ಕೆ ತಲುಪಿವೆ.

ಅನುದಾನ ಕೊರತೆ: ಅರಮನೆಯ ಹಲವು ಭಾಗಗಳಲ್ಲಿ ನೀರು ಸೋರುತ್ತಿದ್ದು, ಅರಮನೆ ಕುಸಿಯುವ ಭೀತಿ ಎದುರಿಸುತ್ತಿದೆ. ಅರಮನೆ ಛಾವಣಿ ದುರಸ್ತಿಗೆ ಕನಿಷ್ಠ 15 ರಿಂದ 20 ಕೋಟಿ ರೂ. ಅವಶ್ಯಕತೆ ಇದೆ ಎಂದು ಮೈಸೂರು ವಿವಿ ಆಡಳಿತ ಮಂಡಳಿ ಹೇಳುತ್ತಿದ್ದು, ಅನುದಾನ ಕೊರತೆ ನೆಪದಲ್ಲಿ ನವೀಕರಣ ಮಾಡದೆ ಉಳಿದಿರುವುದರಿಂದ ಸಂಪೂರ್ಣ ಶಿಥಿಲಾವಸ್ಥೆ ತಲುಪಿದೆ.

ಇದನ್ನೂ ಓದಿ:- ಅನಿಲ್ ಕುಂಬ್ಳೆ ಸ್ಥಾನಕ್ಕೆ ಸೌರವ್ ಗಂಗೂಲಿ ನೇಮಕ

ಪಾರಂಪರಿಕ ಶೈಲಿ: ಈಗಾಗಲೇ ಪಾರಂಪರಿಕ ತಜ್ಞರ ತಂಡ ಕಟ್ಟಡದ ಸ್ಥಿತಿಗತಿಯನ್ನು ಪರಿಶೀಲಿಸಿ ಛಾವಣಿ ದುರಸ್ತಿಗೆ 15 ರಿಂದ 20 ಕೋಟಿ ರೂ.ಗಳ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟಿದೆ. ಕಟ್ಟಡದ ಪಾರಂಪರಿಕ ಶೈಲಿಗೆ ಧಕ್ಕೆಯಾಗದ ರೀತಿಯಲ್ಲಿ ಸಂರಕ್ಷಣಾ ಕಾರ್ಯ ಕೈಗೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಅನುದಾನದ ಅವಶ್ಯಕತೆ ಇದೆ ಎಂದು ವಿವಿ ಆಡಳಿತ ಮಂಡಳಿ ತಿಳಿಸಿದೆ.

6,500ಕ್ಕೂ ಹೆಚ್ಚು ವಸ್ತು ಪ್ರದರ್ಶನ: “ಜಯಲಕ್ಷ್ಮೀ ವಿಲಾಸ ಅರಮನೆಯನ್ನು ಜಾನಪದ ವಸ್ತುಸಂಗ್ರಹಾಲಯವನ್ನಾಗಿ ಮಾರ್ಪಾಡು ಮಾಡಿ 6,500ಕ್ಕೂ ಹೆಚ್ಚು ವಸ್ತುಗಳನ್ನು ಪ್ರದರ್ಶನಕ್ಕಿಡಲಾಗಿದೆ. ಜಾನಪದ ವಸ್ತುಸಂಗ್ರಹಾಲಯ ಹಳ್ಳಿಯ ಜೀವನ, ಸಾಂಪ್ರದಾಯಿಕ ಕರಕುಶಲ ಮತ್ತು ಮೈಸೂರು ಸುತ್ತಮುತ್ತಲಿನ ಜನರ ಜೀವನ ಕ್ರಮ ತಿಳಿಸಿಕೊಡುವ ಅಪರೂಪದ ವಸ್ತುಗಳನ್ನು ಸಂಗ್ರಹಿಸಡಲಾಗಿದೆ ಜಯಲಕ್ಷ್ಮೀ ವಿಲಾಸ ಅರಮನೆಯ ಛಾವಣಿಯ ಒಂದು ಭಾಗ ಇತ್ತೀಚೆಗೆ ಸುರಿದ ಮಳೆಯಿಂದ ಕುಸಿದಿದೆ.  ವರ್ಷದ ಹಿಂದೆಯೇ ನವೀಕರಣಕ್ಕಾಗಿ ಅಗತ್ಯ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಈಗ ಮಳೆ ನಿಂತಾಕ್ಷಣ ವಿವಿಯಿಂದಲೇ ಹಂತ ಹಂತವಾಗಿ ದುರಸ್ತಿ ಕಾರ್ಯ ನಡೆಸುತ್ತೇವೆ.” – ಪ್ರೊ.ಜಿ. ಹೇಮಂತ್‌ ಕುಮಾರ್‌, ವಿವಿ ಕುಲಪತಿ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.