![Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!](https://www.udayavani.com/wp-content/uploads/2024/07/himachala-415x251.jpg)
Video viral; ಗಾಂಜಾ ಮತ್ತಿನಲ್ಲಿ ಯುವತಿಯರು: ಮೈಸೂರು SP ಸ್ಪಷ್ಟನೆ
Team Udayavani, Aug 10, 2023, 8:44 PM IST
![1-sadsad](https://www.udayavani.com/wp-content/uploads/2023/08/1-sadsad-4-620x391.jpg)
ಮೈಸೂರು: ಜಿಲ್ಲೆಯ ಕೃಷಿ ಭೂಮಿಯಲ್ಲಿ ಯುವಕ-ಯುವತಿಯರ ಗುಂಪು ಮಾದಕ ವ್ಯಸನದ ಸ್ಥಿತಿಯಲ್ಲಿದ್ದ ಫೋಟೋಗಳು ಮತ್ತು ವಿಡಿಯೋ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,ಈ ಕುರಿತು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಸ್ಪಷ್ಟನೆ ನೀಡಿದ್ದಾರೆ.
”ಕರ್ನಾಟಕ ಕೇರಳ ಗಡಿಭಾಗದಲ್ಲಿ ಗಾಂಜಾ ಮತ್ತಿನಲ್ಲಿ ಯುವತಿಯರು ಎಂಬ ವಿಡಿಯೋಗೆ ಸಂಬಂಧಿಸಿದಂತೆ. ದಿನಾಂಕ.05.02.2023 ರಲ್ಲಿ ಕೇರಳದ ವೈನಾಡು ಜಿಲ್ಲೆಯ ಪುಲಪಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ . ಇದು ಫೆಬ್ರವರಿ 2023 ರಲ್ಲಿ ನಡೆದ ವಿಡಿಯೋ ಆಗಿರುತ್ತದೆ” ಎಂದು ಸ್ಪಷ್ಟನೆಯನ್ನು X(ಟ್ವೀಟ್) ಮಾಡಿದ್ದಾರೆ.
ವಿಡಿಯೋದಲ್ಲಿ, ಗುಂಪಿನಲ್ಲಿ ನಶೆಯಲ್ಲಿದ್ದ ಒಬ್ಬ ಹುಡುಗಿ ನಿಯಂತ್ರಣ ಕಳೆದುಕೊಂಡು ನೆಲದ ಮೇಲೆ ಉರುಳುತ್ತಿರುವುದು ಕಂಡು ಬಂದಿದೆ.
ಕರ್ನಾಟಕ ಕೇರಳ ಗಡಿಭಾಗದಲ್ಲಿ ಗಾಂಜಾ ಮತ್ತಿನಲ್ಲಿ ಯುವತಿಯರು ಎಂಬ ವಿಡಿಯೋಗೆ ಸಂಬಂಧಿಸಿದಂತೆ. ದಿನಾಂಕ.05.02.2023 ರಲ್ಲಿ ಕೇರಳದ ವೈನಾಡು ಜಿಲ್ಲೆಯ ಪುಲಪಳ್ಳಿ PS ನಲ್ಲಿ Cr No 79/2023 ರಲ್ಲಿ ಪ್ರಕರಣ ದಾಖಲಾಗಿರುತ್ತದೆ . ಇದು ಫೆಬ್ರವರಿ 2023 ರಲ್ಲಿ ನಡೆದ ವಿಡಿಯೋ ಆಗಿರುತ್ತದೆ @KarnatakaCops @DgpKarnataka @Rangepol_SR pic.twitter.com/fEMolXq8ae
— SP Mysuru District (@SPmysuru) August 10, 2023
ಟಾಪ್ ನ್ಯೂಸ್
![Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!](https://www.udayavani.com/wp-content/uploads/2024/07/himachala-415x251.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
![Hunasuru](https://www.udayavani.com/wp-content/uploads/2024/07/Hunasuru-150x90.jpg)
Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು
![MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು](https://www.udayavani.com/wp-content/uploads/2024/07/vishwanarh-150x83.jpg)
MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು
![Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ](https://www.udayavani.com/wp-content/uploads/2024/07/hdk-150x83.jpg)
Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ
![Dengue-nagendra](https://www.udayavani.com/wp-content/uploads/2024/07/Dengue-nagendra-150x90.jpg)
Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!
MUST WATCH
ಹೊಸ ಸೇರ್ಪಡೆ
![Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!](https://www.udayavani.com/wp-content/uploads/2024/07/himachala-150x91.jpg)
Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!
![ಕಾರ್ಮಿಕರು ಚಹಾ ಕುಡಿಯಲು ಹೋಗಿದ್ದರಿಂದ ತಪ್ಪಿತು ದುರಂತ](https://www.udayavani.com/wp-content/uploads/2024/07/nandi-150x83.jpg)
Vijayapura; ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ತಪ್ಪಿದ ಭಾರಿ ಅನಾಹುತ
![NEET-UG Counselling: ನೀಟ್-ಯುಜಿ ಕೌನ್ಸೆಲಿಂಗ್ ಈ ಮಾಸಾಂತ್ಯಕ್ಕೆ ಆರಂಭ?](https://www.udayavani.com/wp-content/uploads/2024/07/neet-5-150x83.jpg)
NEET-UG Counselling: ನೀಟ್-ಯುಜಿ ಕೌನ್ಸೆಲಿಂಗ್ ಈ ಮಾಸಾಂತ್ಯಕ್ಕೆ ಆರಂಭ?
![Justin Bieber: ಅಂಬಾನಿ ಪುತ್ರನ “ಸಂಗೀತ್’ನಲ್ಲಿ ಮನಗೆದ್ದ ಜಸ್ಟೀನ್ ಕಾರ್ಯಕ್ರಮ](https://www.udayavani.com/wp-content/uploads/2024/07/ambani-1-150x90.jpg)
Justin Bieber: ಅಂಬಾನಿ ಪುತ್ರನ “ಸಂಗೀತ್’ನಲ್ಲಿ ಮನಗೆದ್ದ ಜಸ್ಟೀನ್ ಕಾರ್ಯಕ್ರಮ
![john-cena](https://www.udayavani.com/wp-content/uploads/2024/07/john-cena-150x83.jpg)
John Cena; ರಸ್ಲಿಂಗ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ WWE ಸೂಪರ್ ಸ್ಟಾರ್ ಜಾನ್ ಸೀನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.