ಪದವೀಧರರು ಜಾತಿ, ಧರ್ಮ,ಪಕ್ಷ, ಹಣಕ್ಕಾಗಿ ಮತ ಮಾರಿಕೊಳ್ಳಬೇಡಿ : ವಾಟಾಳ್ ನಾಗರಾಜ್ ಮನವಿ


Team Udayavani, Jun 11, 2022, 8:35 PM IST

ಪದವೀಧರರು ಜಾತಿ, ಧರ್ಮ,ಪಕ್ಷ, ಹಣಕ್ಕಾಗಿ ಮತ ಮಾರಿಕೊಳ್ಳಬೇಡಿ : ವಾಟಾಳ್ ನಾಗರಾಜ್ ಮನವಿ

ಹುಣಸೂರು : ಚುನಾವಣೆ ಎಂದರೆ ತರಕಾರಿ ಮತ್ತು ಹೋಟೆಲ್ ತಿಂಡಿಯ ರೀತಿ ವ್ಯಾಪಾರವಾಗಿದೆ. ಇದನ್ನು ಪ್ರಜ್ಞಾವಂತ ಪದವೀಧರರು ಬಹಳ ಗಂಭೀರವಾಗಿ ಚಿಂತನೆ ಮಾಡಬೇಕಾಗಿದೆ ಎಂದು ವಾಟಾಳ್ ನಾಗರಾಜ್ ಮನವಿ ಮಾಡಟಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಸುಮಾರು 1.50 ಲಕ್ಷ ಪದವೀಧರ ಮತದಾರರಿದ್ದು,ಪದವಿಧರರಿಗೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ಗೌರವವಿದೆ. ಪದವೀಧರರು ಈ ದೇಶದ ಬುನಾದಿ ಯಾಗಿದ್ದಾರೆ. ಪದವೀಧರರು ಯಾವುದೇ ಕಾರಣಕ್ಕೂ ಕಲುಷಿತ ವಾಗಬಾರದು.ಅವರು ತಮ್ಮ ಮತಕ್ಕೆ ಚ್ಯುತಿ ತಂದುಕೊಳ್ಳಬಾರದು. ಪದವೀಧರರ ಮತಗಳಿಗೆ ಗೌರವವಿದೆ. ಅದನ್ನು ಜಾತಿ, ಧರ್ಮ,ಪಕ್ಷ, ಹಣಕ್ಕಾಗಿ ಮಾರಿಕೊಳ್ಳಬಾರದು.

ದುಡ್ಡು ಮಾಡಿಲ್ಲ: ಈ ಹಿಂದಿನ ಚುನಾವಣೆಗಳಲ್ಲಿ ತಾವು ಸೋತಿರುವುದು ಹೆಚ್ಚು, ಕಾರಣ ಪ್ರಾಮಾಣಿಕತೆ ಮತ್ತು ತತ್ವ ಸಿದ್ಧಾಂತಕ್ಕೆ ಬದ್ದನಾಗಿರುವುದು. ನಾನು ನನ್ನ ರಾಜಕೀಯ ಜೀವನದಲ್ಲಿ ಎಂದು ದರೋಡೆ, ವ್ಯಾಪಾರ, ರೀಯಲ್ ಎಸ್ಟೇಟ್ ಮಾಡಿಲ್ಲ. ಅವುಗಳನ್ನು ಮಾಡಿ ದುಡ್ಡು ಮಾಡಿ ಗೆದ್ದಿದ್ದರೆ ಅದು ಸಂವಿಧಾನಕ್ಕೆ ಮಾಡಿದ ಅಪಮಾನ ಮತ್ತು ಅಗೌರವ.

ಪದವೀಧರರ ಪರ ಧ್ವನಿಯಾಗುತ್ತೇನೆ: ತಾವು ದಕ್ಷಿಣ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿದ್ದು. ನನ್ನನ್ನು ಪದವೀಧರ ಮತದಾರರ ಗೆಲ್ಲಿಸಿದರೆ ಅವರ ಪರವಾಗಿ ನಾನು ಹೋರಾಟ ಮಾಡುತ್ತೇನೆ.

ಕಡ್ಡಾಯ ಕೆಲಸಕ್ಕೆ ಹೋರಾಟ: ಸರ್ಕಾರಿ ನೌಕರರು, ಶಿಕ್ಷಕರು, ಪೊಲೀಸರು ಹಾಗೂ ಪದವೀಧರರ ಪರವಾಗಿ ಧ್ವನಿ ಎತ್ತುತ್ತೇನೆ. ಪದವೀಧರರಿಗೆ ಕನಿಷ್ಠ ವೇತನ 10000 ರೂ ಭತ್ಯೆ ಕೊಡಿಸುತ್ತೇನೆ. ಸರ್ಕಾರಿ-ಖಾಸಗಿ ಕಾರ್ಖಾನೆಗಳಲ್ಲಿ ಪದವೀಧರರಿಗೆ ಕೆಲಸ ಕಡ್ಡಾಯ ಮಾಡುತ್ತೇನೆ ಇದಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ವಾಟಾಳ್ ನಾಗರಾಜ್ ನಿಂದ ಮಾತ್ರ ಸಾಧ್ಯವೆಂದರು.

ಪೊಲೀಸರಿಗೆ ಪ್ಯಾಂಟ್: ಪೋಲೀಸರಿಗೆ ಪ್ಯಾಂಟ್ ಕೊಡಿಸಿದ್ದೆ ನಾನು ಅವರ ಪರವಾಗಿ ಹಲವಾರು ಹೋರಾಟಗಳನ್ನು ಮಾಡಿದ್ದೇನೆ ಏಕೆಂದರೆ ಅವರು ಪ್ರತಿಭಟನೆ ಮಾಡುವ ಹಾಗಿಲ್ಲ ಅವರ ಪರವಾಗಿ ನಾನಿದ್ದೇನೆ.
ವಿಧಾನಪರಿಷತ್ ನಂತಹ ಹಿರಿಯರ ಸದನದಲ್ಲಿ ಹೋರಾಟಗಾರರಿರಬೇಕು. ತಾವು ಸೋತರೆ ಅದು ಪದವೀಧರರಿಗೆ ನಷ್ಟವೇ ಹೊರತು ನನಗಲ್ಲ. ಸದನದಲ್ಲಿ ಪ್ರಾಮಾಣಿಕ, ತತ್ವ ಸಿದ್ಧಾಂತಕ್ಕೆ ಬದ್ಧರಾದವರು ಇರಬೇಕು. ನಾನು ಪಕ್ಷಾಂತರಿ ಅಲ್ಲ, ಒಂದೇ ತತ್ವ ಸಿದ್ಧಾಂತಕ್ಕೆ ಬದ್ಧನಾಗಿದ್ದೇನೆ. ನಾನು ತತ್ವ ಸಿದ್ಧಾಂತಕ್ಕೆ ಬದ್ಧವಾಗಿರದೆ ಪಕ್ಷಾಂತರಿ ಆಗಿದ್ದರೆ ಎರಡು ಬಾರಿ ಮುಖ್ಯಮಂತ್ರಿಯಾಗಿರುತ್ತಿದ್ದೆ ಆದ್ದರಿಂದ ದಯಮಾಡಿ ಎಲ್ಲಾ ಪದವೀಧರರು ನನ್ನ ಕ್ರಮಸಂಖ್ಯೆ 5ರ ಮುಂದೆ ಪ್ರಥಮ ಪ್ರಾಶಸ್ತ್ಯದ ಮತವನ್ನು ನೀಡಬೇಕೆಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ವಾಟಾಳ್ ಪಕ್ಷದ ಮುಖಂಡರಾದ ಅಜಯ್, ಪಾರ್ಥಸಾರಥಿ, ಕುಮಾರ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.