“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’


Team Udayavani, Nov 13, 2024, 9:45 PM IST

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ಎಕ್ಸ್‌ ಖಾತೆಯಲ್ಲಿ ಬಿಡುಗಡೆಯಾದ ವಿಡಿಯೋ ಧ್ವನಿ ಯಾರದ್ದು ಎಂದು ಬಹಿರಂಗಪಡಿಸುವಂತೆ ಸ್ನೇಹ ಮಯಿ ಕೃಷ್ಣ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್‌ಗೆ ಸವಾಲು ಹಾಕಿದ್ದಾರೆ.

ರಾಜ್ಯ ದಲ್ಲಿ ನಿಮ್ಮದೇ ಸರ್ಕಾರ ಇದೆ. ಸಿಎಂ ಎಕ್ಸ್‌ ಖಾತೆಯಲ್ಲಿ ಬಿಡುಗಡೆಯಾಗಿರುವ ವಿಡಿಯೋದಲ್ಲಿ ಕೇಳಿ ಬರುವ ಧ್ವನಿ ಯಾರದ್ದು ಅಂತ ವಿಧಿವಿಜ್ಞಾನ ಪ್ರಯೋಗಾಲಯದಿಂದ ವರದಿ ಪಡೆದುಕೊಂಡು, ಆ ವರದಿಯನ್ನು ಬಿಡುಗಡೆ ಮಾಡಿರಿ. ನನ್ನ ಧ್ವನಿ ಎಂದು ವರದಿ ಬಂದರೆ ನಾನು ಹೋರಾಟ ನಿಲ್ಲಿಸುತ್ತೇನೆ. ನಿಮ್ಮ ಧ್ವನಿ ಅಂತ ವರದಿ ಬಂದರೆ ನೀವು ರಾಜಕೀಯ ನಿವೃತ್ತಿ ಆಗುತ್ತೀರಾ. ನನ್ನ ಧ್ವನಿಯನ್ನು ನನ್ನ ಧ‌Ìನಿ ಎಂದು ಒಪ್ಪಿಕೊಳ್ಳದ ಹೇಡಿ ಎಂದು ಜನ ನಿಮ್ಮ ಬಗ್ಗೆ ಅಭಿಪ್ರಾಯಪಡುತ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಲಕ್ಷ್ಮಣ್‌ ವಿರುದ್ಧ ಸ್ನೇಹಮಯಿ ಕೃಷ್ಣ ಮತ್ತೆ ಕಿಡಿಕಾರಿದ್ದಾರೆ.

 

ಟಾಪ್ ನ್ಯೂಸ್

ಓದುಗರ ವಿಮರ್ಶೆ: 2025ರ ಬಜೆಟ್‌ ನಲ್ಲೂ ಕುಂಭ ಮೇಳದ ಪದ ಲೇಪನದ ಸೌಂದರ್ಯತೆ

ಓದುಗರ ವಿಮರ್ಶೆ: 2025ರ ಬಜೆಟ್‌ ನಲ್ಲೂ ಕುಂಭ ಮೇಳದ ಪದ ಲೇಪನದ ಸೌಂದರ್ಯತೆ

Praggnanandhaa defeats world champion Gukesh to win Tata Steel Masters

Chess: ವಿಶ್ವ ಚಾಂಪಿಯನ್‌ ಗುಕೇಶ್‌ ಸೋಲಿಸಿ ಟಾಟಾ ಸ್ಟೀಲ್ ಮಾಸ್ಟರ್ಸ್ ಗೆದ್ದ ಪ್ರಜ್ಞಾನಂದ

Congress: ‘ಮುಂದಿನ ಸಿಎಂ ಸತೀಶಣ್ಣ..’: ಕುಂಭಮೇಳದಲ್ಲಿ ಅಭಿಮಾನ ಪ್ರದರ್ಶನ

Congress: ‘ಮುಂದಿನ ಸಿಎಂ ಸತೀಶಣ್ಣ..’: ಕುಂಭಮೇಳದಲ್ಲಿ ಅಭಿಮಾನ ಪ್ರದರ್ಶನ

Kottigehara: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಸ್ಥಳೀಯರಿಂದ ಅಂತ್ಯ ಸಂಸ್ಕಾರ

Kottigehara: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಸ್ಥಳೀಯರಿಂದ ಅಂತ್ಯ ಸಂಸ್ಕಾರ

Karnataka BJP: Everything will be fine after a week…: Vijayendra

Karnataka BJP: ಒಂದು ವಾರದ ಬಳಿಕ ಎಲ್ಲವೂ ಸರಿಯಾಗುತ್ತದೆ…: ವಿಜಯೇಂದ್ರ ವಿಶ್ವಾಸ

Grammys Winners: 67ನೇ ಗ್ರ್ಯಾಮಿ ಅವಾರ್ಡ್ಸ್‌- ಇಲ್ಲಿದೆ ಪ್ರಶಸ್ತಿ ಗೆದ್ದ ಪ್ರಮುಖರ ಪಟ್ಟಿ

Grammys Winners: 67ನೇ ಗ್ರ್ಯಾಮಿ ಅವಾರ್ಡ್ಸ್‌- ಇಲ್ಲಿದೆ ಪ್ರಶಸ್ತಿ ಗೆದ್ದ ಪ್ರಮುಖರ ಪಟ್ಟಿ

Kolkata: RG Kar ಮೆಡಿಕಲ್ ಆಸ್ಪತ್ರೆಯ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Kolkata: RG Kar ಮೆಡಿಕಲ್ ಆಸ್ಪತ್ರೆಯ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasuru: ಹುಲಿ ದಾಳಿಗೆ ದೇವಸ್ಥಾನಕ್ಕೆ ಸೇರಿದ ಬಸವ ಬಲಿ… ಹುಲಿ ಸೆರೆಗೆ ಗ್ರಾಮಸ್ಥರ ಆಗ್ರಹ

Hunasuru: ಹುಲಿ ದಾಳಿಗೆ ಬಲಿಯಾದ ದೇವಸ್ಥಾನದ ಬಸವ… ಹುಲಿ ಸೆರೆಗೆ ಗ್ರಾಮಸ್ಥರ ಆಗ್ರಹ

Ashok-CM

OPL vs CM: ನ.15, 16ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಆರ್‌.ಅಶೋಕ್‌ ಭವಿಷ್ಯ

hunsur–Forest

Hunasur: ನಾಗರಹೊಳೆ ಉದ್ಯಾನದಲ್ಲಿ ವನ್ಯಪ್ರಾಣಿ ಬೇಟೆಗೆ ಮತ್ತೊಮ್ಮೆ ಬಂದ ಐವರ ಬಂಧನ!

cm siddaramaiah criticises union budget 2025

Budget 2025: ಕರ್ನಾಟಕಕ್ಕೆ ಚೊಂಬು ಕೊಡುವುದನ್ನು ಮುಂದುವರಿಸಿದ ಕೇಂದ್ರ: ಸಿಎಂ ಸಿದ್ದರಾಮಯ್ಯ

9-fir

Prashanth Sambargi ವಿರುದ್ಧ ದೂರು ನೀಡಿದ ನಟ ಪ್ರಕಾಶ್ ರೈ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

ಓದುಗರ ವಿಮರ್ಶೆ: 2025ರ ಬಜೆಟ್‌ ನಲ್ಲೂ ಕುಂಭ ಮೇಳದ ಪದ ಲೇಪನದ ಸೌಂದರ್ಯತೆ

ಓದುಗರ ವಿಮರ್ಶೆ: 2025ರ ಬಜೆಟ್‌ ನಲ್ಲೂ ಕುಂಭ ಮೇಳದ ಪದ ಲೇಪನದ ಸೌಂದರ್ಯತೆ

Bengaluru: ಜ್ಯೂಸ್‌ ಬಾಕ್ಸ್‌ನಲ್ಲಿ ಸಿಗರೆಟ್‌ ಮಾರಾಟ!

Bengaluru: ಜ್ಯೂಸ್‌ ಬಾಕ್ಸ್‌ನಲ್ಲಿ ಸಿಗರೆಟ್‌ ಮಾರಾಟ!

Bengaluru: ಯಲಹಂಕ ಬಳಿ ಚಿರತೆ ಮತ್ತೂಮ್ಮೆ ಪ್ರತ್ಯಕ್ಷ

Bengaluru: ಯಲಹಂಕ ಬಳಿ ಚಿರತೆ ಮತ್ತೂಮ್ಮೆ ಪ್ರತ್ಯಕ್ಷ

Praggnanandhaa defeats world champion Gukesh to win Tata Steel Masters

Chess: ವಿಶ್ವ ಚಾಂಪಿಯನ್‌ ಗುಕೇಶ್‌ ಸೋಲಿಸಿ ಟಾಟಾ ಸ್ಟೀಲ್ ಮಾಸ್ಟರ್ಸ್ ಗೆದ್ದ ಪ್ರಜ್ಞಾನಂದ

Bengaluru: ಕಾರು, ಬಸ್‌ ಚಾಲಕನ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ!

Bengaluru: ಕಾರು, ಬಸ್‌ ಚಾಲಕನ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.