“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’


Team Udayavani, Nov 13, 2024, 9:45 PM IST

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ಎಕ್ಸ್‌ ಖಾತೆಯಲ್ಲಿ ಬಿಡುಗಡೆಯಾದ ವಿಡಿಯೋ ಧ್ವನಿ ಯಾರದ್ದು ಎಂದು ಬಹಿರಂಗಪಡಿಸುವಂತೆ ಸ್ನೇಹ ಮಯಿ ಕೃಷ್ಣ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್‌ಗೆ ಸವಾಲು ಹಾಕಿದ್ದಾರೆ.

ರಾಜ್ಯ ದಲ್ಲಿ ನಿಮ್ಮದೇ ಸರ್ಕಾರ ಇದೆ. ಸಿಎಂ ಎಕ್ಸ್‌ ಖಾತೆಯಲ್ಲಿ ಬಿಡುಗಡೆಯಾಗಿರುವ ವಿಡಿಯೋದಲ್ಲಿ ಕೇಳಿ ಬರುವ ಧ್ವನಿ ಯಾರದ್ದು ಅಂತ ವಿಧಿವಿಜ್ಞಾನ ಪ್ರಯೋಗಾಲಯದಿಂದ ವರದಿ ಪಡೆದುಕೊಂಡು, ಆ ವರದಿಯನ್ನು ಬಿಡುಗಡೆ ಮಾಡಿರಿ. ನನ್ನ ಧ್ವನಿ ಎಂದು ವರದಿ ಬಂದರೆ ನಾನು ಹೋರಾಟ ನಿಲ್ಲಿಸುತ್ತೇನೆ. ನಿಮ್ಮ ಧ್ವನಿ ಅಂತ ವರದಿ ಬಂದರೆ ನೀವು ರಾಜಕೀಯ ನಿವೃತ್ತಿ ಆಗುತ್ತೀರಾ. ನನ್ನ ಧ್ವನಿಯನ್ನು ನನ್ನ ಧ‌Ìನಿ ಎಂದು ಒಪ್ಪಿಕೊಳ್ಳದ ಹೇಡಿ ಎಂದು ಜನ ನಿಮ್ಮ ಬಗ್ಗೆ ಅಭಿಪ್ರಾಯಪಡುತ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಲಕ್ಷ್ಮಣ್‌ ವಿರುದ್ಧ ಸ್ನೇಹಮಯಿ ಕೃಷ್ಣ ಮತ್ತೆ ಕಿಡಿಕಾರಿದ್ದಾರೆ.

 

ಟಾಪ್ ನ್ಯೂಸ್

Sweet Recipes: ಮನೆಯಲ್ಲಿ ಶುಭ ಸಮಾರಂಭ ಇದ್ದರೆ ಈ ಸಿಹಿ ಖಾದ್ಯ ಒಮ್ಮೆ ಟ್ರೈ ಮಾಡಿ ನೋಡಿ…

Sweet Recipes: ಮನೆಯಲ್ಲಿ ಶುಭ ಸಮಾರಂಭ ಇದ್ದರೆ ಈ ಸಿಹಿ ಖಾದ್ಯ ಒಮ್ಮೆ ಟ್ರೈ ಮಾಡಿ ನೋಡಿ…

yatnal

BJP Rift;ಯಡಿಯೂರಪ್ಪ, ಮಗನ ಕರ್ಮಕಾಂಡಗಳ ಬಗ್ಗೆ ಹೇಳಲು ನಾಳೆ ದೆಹಲಿಗೆ: ಯತ್ನಾಳ್

Jaya-bacchan

Mahakumbha:ಕಾಲ್ತುಳಿತದಲ್ಲಿ ಮೃತಪಟ್ಟವರ ದೇಹಗಳೆಸೆತದಿಂದ ನದಿ ನೀರು ಕಲುಷಿತ: ಜಯಾ ಬಚ್ಚನ್‌

1–RASm

Denmark; ಮುಸ್ಲಿಂ ರಾಷ್ಟ್ರದ ರಾಯಭಾರ ಕಚೇರಿ ಎದುರು ಕುರಾನ್‌ ಸುಟ್ಟ ರಾಸ್ಮಸ್ ಪಲುಡಾನ್!

I played for two years without a batting contract: Sachin Tendulkar recalls old incident

ಎರಡು ವರ್ಷ ಬ್ಯಾಟ್‌ ಕಾಂಟ್ರ್ಯಾಕ್ಟ್‌ ಇಲ್ಲದೆ ಆಡಿದ್ದೆ..: ಹಳೆ ಘಟನೆ ಮೆಲಕು ಹಾಕಿದ ಸಚಿನ್

Karkala: ಹಾಡಹಗಲೇ ಭಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ…

Karkala: ಹಾಡಹಗಲೇ ಭಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ…

Jaishanakar

PM’s invite; ಆಹ್ವಾನ ಪಡೆಯಲು ಅಮೆರಿಕಕ್ಕೆ ಆರೋಪ: ರಾಹುಲ್ ಗೆ ತಿರುಗೇಟು ನೀಡಿದ ಜೈಶಂಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasuru: ಹುಲಿ ದಾಳಿಗೆ ದೇವಸ್ಥಾನಕ್ಕೆ ಸೇರಿದ ಬಸವ ಬಲಿ… ಹುಲಿ ಸೆರೆಗೆ ಗ್ರಾಮಸ್ಥರ ಆಗ್ರಹ

Hunasuru: ಹುಲಿ ದಾಳಿಗೆ ಬಲಿಯಾದ ದೇವಸ್ಥಾನದ ಬಸವ… ಹುಲಿ ಸೆರೆಗೆ ಗ್ರಾಮಸ್ಥರ ಆಗ್ರಹ

Ashok-CM

OPL vs CM: ನ.15, 16ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಆರ್‌.ಅಶೋಕ್‌ ಭವಿಷ್ಯ

hunsur–Forest

Hunasur: ನಾಗರಹೊಳೆ ಉದ್ಯಾನದಲ್ಲಿ ವನ್ಯಪ್ರಾಣಿ ಬೇಟೆಗೆ ಮತ್ತೊಮ್ಮೆ ಬಂದ ಐವರ ಬಂಧನ!

cm siddaramaiah criticises union budget 2025

Budget 2025: ಕರ್ನಾಟಕಕ್ಕೆ ಚೊಂಬು ಕೊಡುವುದನ್ನು ಮುಂದುವರಿಸಿದ ಕೇಂದ್ರ: ಸಿಎಂ ಸಿದ್ದರಾಮಯ್ಯ

9-fir

Prashanth Sambargi ವಿರುದ್ಧ ದೂರು ನೀಡಿದ ನಟ ಪ್ರಕಾಶ್ ರೈ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

Sweet Recipes: ಮನೆಯಲ್ಲಿ ಶುಭ ಸಮಾರಂಭ ಇದ್ದರೆ ಈ ಸಿಹಿ ಖಾದ್ಯ ಒಮ್ಮೆ ಟ್ರೈ ಮಾಡಿ ನೋಡಿ…

Sweet Recipes: ಮನೆಯಲ್ಲಿ ಶುಭ ಸಮಾರಂಭ ಇದ್ದರೆ ಈ ಸಿಹಿ ಖಾದ್ಯ ಒಮ್ಮೆ ಟ್ರೈ ಮಾಡಿ ನೋಡಿ…

yatnal

BJP Rift;ಯಡಿಯೂರಪ್ಪ, ಮಗನ ಕರ್ಮಕಾಂಡಗಳ ಬಗ್ಗೆ ಹೇಳಲು ನಾಳೆ ದೆಹಲಿಗೆ: ಯತ್ನಾಳ್

Jaya-bacchan

Mahakumbha:ಕಾಲ್ತುಳಿತದಲ್ಲಿ ಮೃತಪಟ್ಟವರ ದೇಹಗಳೆಸೆತದಿಂದ ನದಿ ನೀರು ಕಲುಷಿತ: ಜಯಾ ಬಚ್ಚನ್‌

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

12

Gundlupete: ಹಿಂಬದಿಯಿಂದ ಕಾರು ಡಿಕ್ಕಿ; ಪಾದಚಾರಿ ದಂಪತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.