![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jan 24, 2023, 10:10 AM IST
ಹುಣಸೂರು: ನ್ಯಾಯಾಲಯದಲ್ಲಿ ಪ್ರಥಮ ದರ್ಜೆ ಗುಮಾಸ್ತೆಯಾಗಿರುವ ಮಹಿಳಾ ವಕೀಲರೊಬ್ಬರು ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿ ಇತರರಿಗೆ ಸ್ಪೂರ್ತಿಯಾಗಿದ್ದಾರೆ.
ಮೈಸೂರಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಪ್ರಥಮ ದರ್ಜೆ ಗುಮಾಸ್ತೆಯಾಗಿರುವ ಹುಣಸೂರು ತಾಲೂಕಿನ ಮರದೂರು ಹೊಸೂರು ಗ್ರಾಮದ ಎಚ್.ಆರ್. ಹೇಮಾ ಸಾಧಕ ಮಹಿಳೆ.
ಹುಣಸೂರು ಮತ್ತು ಮೈಸೂರಿನಲ್ಲಿ ವಕೀಲ ವೃತ್ತಿಯನ್ನು ನಡೆಸುತ್ತಿದ್ದ ಎಚ್.ಆರ್.ಹೇಮಾ ಕಳೆದ 5 ವರ್ಷಗಳ ಹಿಂದೆ ಪ್ರಥಮ ದರ್ಜೆ ಗುಮಾಸ್ತರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ವಕೀಲ ವೃತ್ತಿ ಬಿಟ್ಟು ಸರಕಾರಿ ಸೇವೆಗೆ ಆಯ್ಕೆಯಾಗಿ ಮೈಸೂರಿನ ನ್ಯಾಯಾಲಯದಲ್ಲಿ ಪ್ರಥಮ ದರ್ಜೆ ಗುಮಾಸ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಆಗ ನ್ಯಾಯಾಧೀಶರಾಗಬೇಕೆಂಬ ಹಂಬಲದಿಂದ ಪರೀಕ್ಷೆ ಎದುರಿಸಿ ಎರಡನೇ ಪ್ರಯತ್ನದಲ್ಲಿ ತೇರ್ಗಡೆ ಹೊಂದಿ ಇದೀಗ ಸಿವಿಲ್ ಜಡ್ಜ್ ಹುದ್ದೆಗೆ ಆಯ್ಕೆಯಾಗಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.