10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌


Team Udayavani, Oct 3, 2024, 11:52 PM IST

10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಅರಮನೆಯಲ್ಲಿ ರಾಜವೈಭವ ಮರುಕಳಿಸಿದ್ದು, ಗುರುವಾರ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ರತ್ನಖಚಿತ ಸಿಂಹಾಸನವನ್ನೇರಿ 10ನೇ ಬಾರಿಗೆ ಖಾಸಗಿ ದರ್ಬಾರ್‌ ನಡೆಸಿದರು.

ಚಾಮುಂಡೇಶ್ವರಿಯ ಅಗ್ರಪೂಜೆಯೊಡನೆ ದಸರಾ ಹಬ್ಬಕ್ಕೆ ಚಾಲನೆ ದೊರೆತರೆ, ಇತ್ತ ಅರಮನೆಯಲ್ಲಿ ಖಾಸಗಿ ದರ್ಬಾರ್‌ನೊಂದಿಗೆ ನವರಾತ್ರಿ ಆಚರಣೆ ಚಾಲನೆ ಪಡೆದುಕೊಂಡಿತು. ಯದುವೀರ ಒಡೆಯರ್‌ ಸಂಸದರಾದ ಬಳಿಕ ಮೊದಲ ಬಾರಿಗೆ ದರ್ಬಾರ್‌ ಸಭಾಂಗಣದಲ್ಲಿ ರತ್ನ ಖಚಿತ ಸಿಂಹಾಸನವನ್ನೇರಿ ದರ್ಬಾರ್‌ ನಡೆಸಿದರು.

ಮುತ್ತಿನ ಮಣಿಯ ವಿನ್ಯಾಸವುಳ್ಳ, ತಿಳಿ ನೇರಳೆ ವರ್ಣದ ಮೈಸೂರು ಪೇಟ, ರೇಷ್ಮೆ ಖುರ್ತಾ-ಪೈಜಾಮ-ಶಲ್ಯವನ್ನೊಳಗೊಂಡ ರಾಜಪೋಷಾಕು, ರಾಜಲಾಂಛನ ಗಂಢಬೇರುಂಡ ಒಳಗೊಂಡ ರತ್ನಖಚಿತ ಸರ, ಪರಂಪರಾಗತವಾದ ಆಭರಣ ಧರಿಸಿ, ರಾಜಮನೆತನದ ಪಟ್ಟದ ಕತ್ತಿ ಹಿಡಿದು ಸಿಂಹಾಸನವೇರಿ ಬೆಳಗ್ಗೆ 11.35 ರಿಂದ 12.05ರೊಳಗಿನ ಶುಭ ಮುಹೂರ್ತದಲ್ಲಿ ದರ್ಬಾರ್‌ ನಡೆಸಿದರು. ಯದುವೀರ್‌ ಸಿಂಹಾಸನಾರೋಹಣಕ್ಕೆ ಆಗಮಿಸುತ್ತಿದ್ದಂತೆಯೇ ಹೊಗಳು ಭಟರ ಜಯಘೋಷ, ಮಂಗಳವಾದ್ಯದ ಮೊಳಗುವಿಕೆಯಾಯಿತು.

“ಸಿಎಂ ಭಾಗವಹಿಸಿದ್ದು ಪ್ರಜಾಪ್ರಭುತ್ವಕ್ಕೆ ಅಪಮಾನ’
ಬೆಳಗಾವಿ: ನಾಡಹಬ್ಬ ದಸರಾದಲ್ಲಿ ಕಳಂಕಿತ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದು ಪ್ರಜಾತಂತ್ರ ವ್ಯವಸ್ಥೆಗೆ ಮಾಡಿದ ಅಪಮಾನ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್‌ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರೋಪಿತ ಮುಖ್ಯಮಂತ್ರಿಗಳು ಯಾವುದೇ ಕಾರಣಕ್ಕೂ ಮುಂದುವರಿಯಬಾರದು ಎಂದರು.

ಟಾಪ್ ನ್ಯೂಸ್

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

SBI

Chhattisgarh: ಎಸ್‌ಬಿಐ ನಕಲಿ ಶಾಖೆ, ವಂಚನೆ!

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

1–wewqe

Women’s T20 World Cup: ಸ್ಕಾಟ್ಲೆಂಡ್‌ಗೆ ಆಘಾತ: ಪಾಕ್‌ಗೆ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore; ದಸರಾ ಮಹೋತ್ಸವಕ್ಕೆ ಚಾಲನೆ-ಚುನಾಯಿತ ಸರ್ಕಾರವನ್ನ ಅಸ್ಥಿರಗೊಳಿಸಬೇಡಿ: ಹಂಪನಾ

Mysore; ದಸರಾ ಮಹೋತ್ಸವಕ್ಕೆ ಚಾಲನೆ-ಚುನಾಯಿತ ಸರ್ಕಾರವನ್ನ ಅಸ್ಥಿರಗೊಳಿಸಬೇಡಿ: ಹಂಪನಾ

MYsuru-Dasara

Mysuru Dasara Utsava: 414ನೇ ದಸರಾ ಉತ್ಸವಕ್ಕೆ ಇಂದು ಚಾಲನೆ

3-hunsur

Hunsur: ವಿಚಿತ್ರ ಕರು ಜನನ

loka

MUDA Case: ಲೋಕಾಯುಕ್ತದಿಂದ ಕೆಸರೆ ಗ್ರಾಮದ ವಿವಾದಿತ ಸ್ಥಳದಲ್ಲಿ ಮಹಜರು

MUDA scam: ಪಾರ್ವತಿ ಪತ್ರದ ಬೆನ್ನಲ್ಲೇ ಸೈಟ್‌ ಹಿಂದಕ್ಕೆMUDA scam: ಪಾರ್ವತಿ ಪತ್ರದ ಬೆನ್ನಲ್ಲೇ ಸೈಟ್‌ ಹಿಂದಕ್ಕೆ

MUDA scam: ಪಾರ್ವತಿ ಪತ್ರದ ಬೆನ್ನಲ್ಲೇ ಸೈಟ್‌ ಹಿಂದಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

1-jaya

Dubey ಸಮಿತಿ ಬಿಟ್ಟು ಬೊಮ್ಮಾಯಿ ಸ್ಥಾಯಿ ಸಮಿತಿಗೆ ಜಯಾ ಬಚ್ಚನ್‌

Maldives Muizzu

Maldives ಅಧ್ಯಕ್ಷ ಮುಯಿಜ್ಜು ಭಾರತ ಪ್ರವಾಸ ಅ.6ರಿಂದ

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

1-atal

Atal Setu; ಜಿಗಿದು ಆತ್ಮಹ*ತ್ಯೆ: 3 ದಿನದ‌ಲ್ಲಿ 2ನೇ ಘಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.