ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿ

•ಲಭ್ಯ ಸ್ಥಳದಲ್ಲಿ ಪ್ರತಿಯೊಬ್ಬರು ಸಸಿ ನೆಟ್ಟು ಪೋಷಿಸಲಿ: ಕಂಬಾರ

Team Udayavani, Jul 6, 2019, 11:16 AM IST

06-July-11

ನಾರಾಯಣಪುರ: ಜುಮಾಲಪುರ ದೊಡ್ಡ ತಾಂಡಾ ಸರ್ಕಾರಿ ಶಾಲೆಯಲ್ಲಿ ನಡೆದ ವನ ಮಹೋತ್ಸವ ಕಾರ್ಯಕ್ರಮವನ್ನು ತಾಲೂಕು ಅಕ್ಷರ ದಾಸೋಹ ಅಧಿಕಾರಿ ಮೌನೇಶ ಕಂಬಾರ ಸಸಿಗೆ ನೀರೆರೆದು ಚಾಲನೆ ನೀಡಿದರು.

ನಾರಾಯಣಪುರ: ಸಮೀಪದ ಜುಮಾಲಪುರ ದೊಡ್ಡ ತಾಂಡಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವನ ಮಹೋತ್ಸವ ಕಾರ್ಯಕ್ರಮವನ್ನು ತಾಲೂಕು ಅಕ್ಷರ ದಾಸೋಹ ಅಧಿಕಾರಿ ಮೌನೇಶ ಕಂಬಾರ ಸಸಿಗೆ ನಿರೆರೆಯುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಹುಣಸಗಿ ತಾಲೂಕಿನ ಗಡಿ ಭಾಗದಲ್ಲಿರುವ ಜುಮಾಲಪುರ ದೊಡ್ಡ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಜಿಲ್ಲಾಮಟ್ಟದ ಉತ್ತಮ ಹಸಿರು ಶಾಲೆ ಪ್ರಶಸ್ತಿ ಪಡೆದುಕೊಂಡಿದೆ. ಶಿಕ್ಷಕರ ಹಾಗೂ ಮಕ್ಕಳ ಶ್ರಮದಿಂದ ಶಾಲಾ ವಾತಾವರಣ ಗಮನ ಸೆಳೆಯುತ್ತಿದೆ ಎಂದು ತಿಳಿಸಿದರು.

ಪ್ರಸ್ತುತ ದಿನಮಾನಗಳಲ್ಲಿ ಪ್ರತಿಯೊಬ್ಬರೂ ಪರಿಸರ ಉಳಿವಿಗಾಗಿ ಶ್ರಮಿಸುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಲಭ್ಯ ಸ್ಥಳದಲ್ಲಿ ಪುಟ್ಟ ಸಸಿಗಳನ್ನು ನೆಟ್ಟು, ಹಂತ ಹಂತವಾಗಿ ಬೆಳೆಯುವವರೆಗೂ ಅವುಗಳನ್ನು ರಕ್ಷಿಸುವುದು ಹಾಗೂ ಸಸಿಗಳನ್ನು ಮಕ್ಕಳಂತೆ ಕಾಪಾಡಿ ಕಾಲ ಕಾಲಕ್ಕೆ ನೀರುಣಿಸಿ, ದನ-ಕರು ತಿನ್ನದಂತೆ ತಂತಿ ಬೇಲಿ ಅಥವಾ ಮುಳ್ಳು ಅಳವಡಿಸುವತ್ತ ಗಮನ ಹರಿಸಿ ಪೋಷಿಸುವುದು ಅತೀ ಅಗತ್ಯ, ಶಾಲೆಯ ಮಕ್ಕಳಿಗೂ ಕೂಡ ಸಸಿ ಹಾಳಾಗದಂತೆ ನೋಡಿಕೊಳ್ಳುವ ಮನವರಿಕೆ ಪಾಠ ಕಲಿಸಬೇಕು ಎಂದರು.

ವನ ಮಹೋತ್ಸವ ಕಾರ್ಯಕ್ರಮ ನಿಮಿತ್ತ ಶಾಲೆಯ 450 ಮಕ್ಕಳಿಗೆ ನೋಟ್ಬುಕ್‌ ನೀಡಿ ಸಿಹಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ ಸಾಹುಕಾರ, ಮುಖ್ಯಗುರು ಅಚ್ಚಪ್ಪಗೌಡ ಗೌಡರ್‌, ಸಂಗಯ್ಯ ಬಾಚಿಹಾಳ, ಕಕ್ಕೇರಾ ಬೃಂದಾ ಗ್ಯಾಸ್‌ ಮುಖ್ಯಸ್ಥ ಸುಭಾಷ, ಬಿಆರ್‌ಪಿ ಕಾಂತೇಶ ಹಲಗಿಮನಿ, ಶ್ರೀಕಾಂತ, ಎ.ಬಿ. ಪೂಜಾರ, ಎಸ್‌.ಬಿ. ಪಂಜಗಲ್, ಭರತ ಕೋಣನವರ, ಮಲ್ಲಿಕಾರ್ಜುನ ಇಟಗಿ, ಮಂಜುನಾಥ ಚಾಮಲಾಪುರ, ಮಲ್ಲಿಕಾರ್ಜುನ ಹೊಳಿ, ಮೌನೇಶ ಹೂಗಾರ, ಶಕುಂತಲಾ ಹುಡೇದ, ರಾಜಕುಮಾರ ರಾಠೊಡ ಸೇರಿದಂತೆ ಅಡುಗೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.