Raichur : ರಾಷ್ಟ್ರಗೀತೆಗೆ ಗೌರವ ಸಲ್ಲಿಸಿ ನಿಂತ ಚಿಂದಿ ಆಯುವ ಬಾಲಕ; ವಿಡಿಯೋ ವೈರಲ್‌


Team Udayavani, May 30, 2024, 8:49 PM IST

Raichur : ರಾಷ್ಟ್ರಗೀತೆಗೆ ಗೌರವ ಸಲ್ಲಿಸಿ ನಿಂತ ಚಿಂದಿ ಆಯುವ ಬಾಲಕ; ವಿಡಿಯೋ ವೈರಲ್‌

ರಾಯಚೂರು: ರಾಷ್ಟ್ರಗೀತೆ ಕೇಳುವಾಗ ಶಿಕ್ಷಿತರೇ ಅಗೌರವ ತೋರುತ್ತಿರುವ ಕಾಲದಲ್ಲಿ ಚಿಂದಿ ಆಯುವ ಬಾಲಕನೊಬ್ಬ ಗೌರವ ಸಲ್ಲಿಸಿ ನಿಂತು ದೇಶಭಕ್ತಿ ಪ್ರದರ್ಶಿಸಿರುವ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಈ ಘಟನೆ ನಡೆದಿರುವುದು ತಾಲೂಕಿನ ದೇವಸೂಗೂರು ಗ್ರಾಮದಲ್ಲಿ. ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ರಾಷ್ಟ್ರಗೀತೆ ಮೊಳಗುತ್ತಿರುವುದನ್ನು ಗಮನಿಸಿದ ಚಿಂದಿ ಆಯುವ ಬಾಲಕ ಸಂತೋಷ ತನ್ನ ಚೀಲ ಬಿಟ್ಟು ಒಂದು ಕ್ಷಣ ಸ್ಥಬ್ಧವಾಗಿ ನಿಂತಿದ್ದಾನೆ. ರಾಷ್ಟ್ರಗೀತೆ ಮುಗಿಯುತ್ತಿದ್ದಂತೆ ತನ್ನ ಚೀಲ ಮತ್ತೆ ಹೆಗಲೇರಿಸಿಕೊಂಡು ಮುನ್ನಡೆಯುತ್ತಾನೆ.

ಈ ದೃಶ್ಯವನ್ನು ಗ್ರಾಮದ ಯುವಕ ಸೆರೆ ಹಿಡಿದಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ. ಬಾಲಕ ಐದನೇ ತರಗತಿವರೆಗೆ ಶಾಲೆಗೆ ಹೋಗಿದ್ದು, ಬಡತನದ ಹಿನ್ನೆಲೆಯಲ್ಲಿ ಶಾಲೆ ಮೊಟಕುಗೊಳಿಸಿದ್ದಾನೆ. ಇರಲು ಸೂಕ್ತ ಮನೆ ಕೂಡ ಇಲ್ಲ. ಎಲ್ಲಿ ಬೇಕಾದಲ್ಲಿ ವಾಸಿಸುತ್ತಿದ್ದು, ತಂದೆ ತಾಯಿ ಕೂಡ ಕೂಲಿ ನಾಲಿ ಮಾಡಿಯೇ ಬದುಕುತ್ತಿದ್ದು, ಅವರಿಗೆ ಬಾಲಕ ಕೂಡ ಚಿಂದಿ, ಪ್ಲಾಸ್ಟಿಕ್ ಆಯುವ ಮೂಲಕ ನೆರವಾಗುತ್ತಿದ್ದಾನೆ. ಆದರೆ, ಬಾಲಕನ ಸಮಯಪ್ರಜ್ಞೆ, ದೇಶಭಕ್ತಿ ಮಾತ್ರ ಎಂಥವರಿಗಾದರೂ ಮಾದರಿ ಎನಿಸಿದೆ. ಅಲ್ಲದೇ, ಈ ಬಾಲಕನ ವಿದ್ಯಾಭ್ಯಾಸಕ್ಕೆ ಜಿಲ್ಲಾಡಳಿತ ಸೂಕ್ತ ಕ್ರಮ ವಹಿಸಲಿ ಎಂಬ ಒತ್ತಾಯಗಳು ಕೇಳಿ ಬರುತ್ತಿವೆ.

 

ಟಾಪ್ ನ್ಯೂಸ್

7-belthangady

Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…

Heavy Rain: ಕಳಸ ತಾಲೂಕಿನ ಶಾಲೆಗಳಿಗೆ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maski: ಹಾಡಹಗಲೇ ಕಳ್ಳರ ಕೈಚಳಕ; ಚಿನ್ನ , ನಗದು ಕಳ್ಳತನ

Maski: ಹಾಡಹಗಲೇ ಕಳ್ಳರ ಕೈಚಳಕ; ಚಿನ್ನ , ನಗದು ಕಳ್ಳತನ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

Raichur; Family’s opposition to love;  young woman jumped from building

Raichur; ಪ್ರೀತಿಗೆ ಮನೆಯವರ ವಿರೋಧ; ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆ

Manvi ಚಿಗರೆಗಳ ಹಿಂಡಿಗೆ ಆತಂಕಗೊಂಡ ರೈತರು

Manvi ಚಿಗರೆಗಳ ಹಿಂಡಿಗೆ ಆತಂಕಗೊಂಡ ರೈತರು

Raichur: ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಸಚಿವ ಚಾಲನೆ

Raichur: ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್ ಚಾಲನೆ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Aranthodu; Man slipped and fell into the river

Aranthodu; ಕಾಲು ಜಾರಿ ಹೊಳೆಗೆ ಬಿದ್ದು ಸಾವು

7-belthangady

Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.