ದೇಶದಲ್ಲೇ ವ್ಯಾಸಂಗಕ್ಕೆ ಅವಕಾಶ ಮಾಡಿಕೊಡಿ

ಡಿಸಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದ ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳು

Team Udayavani, Mar 18, 2022, 3:43 PM IST

3

ರಾಯಚೂರು: ಯುದ್ಧಪೀಡಿತ ಉಕ್ರೇನ್‌ ದೇಶ ದಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳು ಭಾರತದಲ್ಲೇ ವ್ಯಾಸಂಗ ಮಾಡಲು ಅವಕಾಶ ನೀಡುವಂತೆ ಒತ್ತಾಯಿಸಿ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗೆ ಗುರುವಾರ ಮನವಿ ಸಲ್ಲಿಸಿದರು.

ಉಕ್ರೇನ್‌ನಲ್ಲಿ ಓದುತ್ತಿರುವ ಜಿಲ್ಲೆಯ 17 ವಿದ್ಯಾ ರ್ಥಿಗಳಲ್ಲಿ ಬಹುತೇಕರು ಡಿಸಿ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು. ನಾವು ವೈದ್ಯಕೀಯ ವ್ಯಾಸಂಗಕ್ಕೆಂದು ಉಕ್ರೇನ್‌ ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿದ್ದವು. ಆದರೆ, ಈಗ ಅಲ್ಲಿ ಯುದ್ಧ ನಡೆಯುತ್ತಿದ್ದು, ಮರಳಿ ನಮ್ಮ ತಾಯ್ನಾಡಿಗೆ ಬಂದಿದ್ದೇವೆ. ಆದರೆ, ನಮ್ಮ ವ್ಯಾಸಂಗ ಪೂರ್ಣಗೊಂಡಿಲ್ಲ. ಮರಳಿ ಹೋಗಬೇಕೆಂದರೆ ಅಲ್ಲಿನ ಪರಿಸ್ಥಿತಿ ಕೈ ಮೀರಿ ಹೋಗಿದೆ. ಹೀಗಾಗಿ ಭಾರತೀಯ ವೈದ್ಯ ಕೀಯ ಕಾಲೇಜುಗಳಲ್ಲೇ ನಮಗೆ ಮುಂದಿನ ವ್ಯಾಸಂಗ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ರಷ್ಯಾ ಮತ್ತು ಉಕ್ರೇನ್‌ ನಡುವಿನ ಈವರೆಗಿನ ಬೆಳ ವಣಿಗೆಗಳನ್ನು ಗಮನಿಸಿದರೆ ವಾತಾವರಣ ತಿಳಿಯಾ ಗಲು ಸಾಕಷ್ಟು ಸಮಯ ಬೇಕಾಗಬಹುದು ಎನ್ನುವಂ ತಿದೆ. ಈ ಯುದ್ಧದಿಂದಾಗಿ ನಮ್ಮ ವ್ಯಾಸಂ ಗವೂ ನಿಂತು ಹೋಗಿದೆ. ಐರೋಪ್ಯ ದೇಶಗಳಲ್ಲಿನ ಯುದ್ಧ ಪರಿಸ್ಥಿತಿ ಮುಂದಿನ ವರ್ಷಗಳವರೆಗೂ ಮುಂದುವರಿ ಯುವ ಸಾಧ್ಯತೆಗಳೇ ಹೆಚ್ಚಾಗಿದೆ. ಅಲ್ಲದೇ, ಉಕ್ರೇನ್‌ ನಲ್ಲಿ ಸಾಕಷ್ಟು ಹಾನಿ ಸಂಭವಿಸಿದ್ದು, ಅಲ್ಲಿ ಪರಿಸ್ಥಿತಿ ಮೊದಲಿನಂತಾಗಲು ಬಹಳ ವರ್ಷಗಳೇ ಬೇಕಾಗ ಬಹುದು. ಇಂಥ ಸನ್ನಿವೇಶದಲ್ಲಿ ನಮ್ಮ ಹೆತ್ತವರು ಅಲ್ಲಿಗೆ ಮರಳಿ ಕಳುಹಿಸಲು ಆತಂಕ ಪಡುತ್ತಿ ದ್ದಾರೆ. ಹೀಗಾಗಿ ಉಳಿದ ವ್ಯಾಸಂಗವನ್ನು ಭಾರತದಲ್ಲೇ ಮುಂದುವರಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.