ಮೂಲ ಸೌಲಭ್ಯ ವಂಚಿತ ಸ್ಲಂ ನಿವಾಸಿಗಳು


Team Udayavani, Feb 14, 2022, 3:07 PM IST

18road

ದೇವದುರ್ಗ: ಸಮೀಪದ ಗಬ್ಬೂರು ಗ್ರಾಮದ ಎಸ್‌ಸಿ ಕಾಲೋನಿ ಸ್ಲಂ ನಿವಾಸಿಗಳು ಮೂಲ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಎಸ್‌ಸಿ ಕಾಲೋನಿ ಚನ್ನಬಸವ ಮಠದ ಮುಂದಿರುವ ರಸ್ತೆಯು ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ.
ಆದರೆ ಈ ರಸ್ತೆಯಲ್ಲಿ ಯಾವಾಗಲೂ ಚರಂಡಿ ನೀರು ನಿಲ್ಲುತ್ತಿರುವುದರಿಂದ ತೀವ್ರ ತೊಂದರೆಯಾಗಿದೆ. ಈ ಮಾರ್ಗದಲ್ಲಿ ಅಕ್ಕಪಕ್ಕ ಹೋಟೆಲ್‌ಗ‌ಳು ಇರುವುದರಿಂದ ಸಮಸ್ಯೆ ಎದುರಿಸುವಂತಾಗಿದೆ. ಎಸ್‌ಸಿ ಕಾಲೋನಿಯಲ್ಲಿ ಹರಿಜನ ಗಿರಿಜನ ಕಲ್ಯಾಣ ಯೋಜನೆಯಡಿ ಕೈಗೊಂಡ ಚರಂಡಿ, ಸಿಸಿರಸ್ತೆ ಕಾಮಗಾರಿ ಕಳಪೆಮಟ್ಟದ್ದಾಗಿದೆ ಎಂದು ಮುಖಂಡರು ದೂರು ನೀಡಿದಾಗ ಲೋಕೋಪಯೋಗಿ ಇಲಾಖೆ ಎಇಇ ಸ್ಥಳಕ್ಕೆ ಬಂದು ಪರಿಶೀಲಿಸಿ ಹೋಗಿದ್ದಾರೆ. ಆದರೆ ಮತ್ತೆ ತಿರುಗಿಯೂ ನೋಡಿಲ್ಲ.

ಎಸ್‌ಸಿ ಕಾಲೋನಿ ಮಹಿಳೆಯರಿಗಾಗಿ ಸಾರ್ವಜನಿಕ ಶೌಚಾಲಯ ನಿರ್ಮಿಸಲಾಗಿದೆ. ಆದರೆ ನೀರಿನ ವ್ಯವಸ್ಥೆ ಇಲ್ಲದೇ ಇರುವುದರಿಂದ ಬೀಗ ಜಡಿಯಲಾಗಿದೆ. ಸ್ವತ್ಛ ಭಾರತ ಯೋಜನೆಯಡಿ ಪ್ರತಿ ಕುಟುಂಬಕ್ಕೂ ಒಂದು ಶೌಚಾಲಯ ಎಂದು ಹೇಳಲಾಗಿದ್ದರೂ ಒಂದೋ, ಎರಡೋ ರೆಡಿಮೇಡ್‌ ಶೌಚಗೃಹ ನೀಡಿ ಅವುಗಳಿಗೆ ಗುಂಡಿಯ ಸಂಪರ್ಕ ಕಲ್ಪಿಸದೇ ಕೈತೊಳೆದುಕೊಳ್ಳಲಾಗಿದೆ. ಇವು ಬಳಕೆಗೆ ಬರದೇ ಇರುವುದರಿಂದ ಬಯಲು ಶೌಚಾಲಯ ಅನಿವಾರ್ಯವಾಗಿದೆ.

ಗಬ್ಬೂರು ಗ್ರಾಮದ ಎಸ್‌ಸಿ ಕಾಲೋನಿ ನಿವಾಸಿಗಳು ಹಲವು ಸಮಸ್ಯೆಗಳು ಎದುರಿಸುತ್ತಿದ್ದಾರೆ. ಅಭಿವೃದ್ಧಿಗೆ ಒತ್ತು ನೀಡಬೇಕಾದ ಗ್ರಾಪಂ ನಿರ್ಲಕ್ಷ್ಯ ವಹಿಸಿದೆ. ಗ್ರಾಪಂ ಸದಸ್ಯರೂ ಇಲ್ಲಿನ ಸಮಸ್ಯೆ ಕುರಿತು ಮೌನ ವಹಿಸಿದ್ದಾರೆ. -ರಾಜಪ್ಪ ಸಿರವಾರ, ದಲಿತ ಮುಖಂಡ

ಗಿರಿಜನ ಹರಿಜನ ಕಲ್ಯಾಣ ಯೋಜನೆಯಡಿ ಕೈಗೊಂಡ ಚರಂಡಿ, ಸಿಸಿ ರಸ್ತೆ ಕಳಪೆ ಕಾಮಗಾರಿ ಕುರಿತು ಅಧಿಕಾರಿಗಳಿಗೆ ದೂರು ನೀಡಿದ್ದೇವೆ. ಸ್ಥಳಕ್ಕೆ ಬಂದು ಪರಿಶೀಲಿಸಿ ಹೋದವರು ತಿರುಗಿಯೂ ನೋಡಿಲ್ಲ. ಶೌಚಗೃಹ ಇದೆ. ನೀರಿನ ವ್ಯವಸ್ಥೆ ಇಲ್ಲದೇ ಇರುವುದರಿಂದ ಬಹಿರ್ದೆಸೆಗೆ ಬಯಲಿಗೆ ಹೋಗಬೇಕಿದೆ. -ಶಾಂತಕುಮಾರ ಹೊನ್ನಟಗಿ, ಎಂಆರ್‌ಎಚ್‌ಎಸ್‌ ತಾಲೂಕಾಧ್ಯಕ್ಷ

ರಸ್ತೆ ಮೇಲೆ ಹರಿಯುತ್ತಿರುವ ಚರಂಡಿ ನೀರು, ಬೀಗ ಹಾಕಿರುವ ಸಾರ್ವಜನಿಕ ಮಹಿಳೆಯರ ಶೌಚಾಲಯ ಸಮಸ್ಯೆ ಕುರಿತು ಕೂಡಲೇ ಗಮನ ಹರಿಸುತ್ತೇನೆ. ಸೂಕ್ತ ಕ್ರಮ ಕೈಗೊಳ್ಳಲು ಸಿಬ್ಬಂದಿಗೆ ಸೂಚನೆ ನೀಡುತ್ತೇನೆ. -ಶಿವುಕುಮಾರ, ಗ್ರಾಪಂ ಅಭಿವೃದ್ಧಿ ಅಧಿಕಾರಿನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

1-weqew-e

Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.