ಕೋವಿಡ್: ಆತಂಕ, ಭೀತಿ ಬೇಡ


Team Udayavani, May 5, 2021, 3:07 PM IST

covid effect

ಮಾಗಡಿ: ಯಾವುದೇ ಕಾರಣಕ್ಕೂ ಕೋವಿಡ್  ಆತಂಕ, ಭಯ ಪಡಬಾರದು. ಭಯ ಮತ್ತುಅನಾವಶ್ಯಕ ಚಿಂತನೆಗಳಿದ್ದರೆ ರೋಗ ಹೆಚ್ಚಾಗುತ್ತದೆ.ಧೈರ್ಯ ಮತ್ತು ಸಕಾರತ್ಮಕ ಚಿಂತನಗಳಿಂದ ಕೊರೊನಾಸೋಂಕಿತರು ಗುಣಮುಖರಾಗಬಹುದು ಎಂದುಪುರಸಭಾ ಸದಸ್ಯ ರಂಗಹನುಮಯ್ಯ ಅಭಿಪ್ರಾಯಪಟ್ಟರು.

ಪಟ್ಟಣದ 4ನೇ ವಾರ್ಡ್‌ನಲ್ಲಿ ಪುರಸಭೆವತಿಯಿಂದ ಸ್ಯಾನಿಟರೈಸ್‌ ಮಾಡಲು ಚಾಲನೆ ನೀಡಿಮಾತನಾಡಿದ ಅವರು, 3 ವರ್ಷದ ಮಗು ಹಾಗೂ100 ವರ್ಷದ ವಯೋವೃದ್ಧೆ ಸಹ ಕೋವಿಡ್‌ ನಿಂದಗೆದ್ದು ಬದುಕಿರುವ ಉದಾಹರಣೆಗಳಿವೆ. ಇದನ್ನುಸೋಂಕಿತರಿಗೆ ಅರಿವು ಮೂಡಿಸಬೇಕು. ಈ ಮೂಲಕ ಆತ್ಮ ವಿಶ್ವಾಸ ತುಂಬಬೇಕು.

ಸೋಂಕಿತರು ಕೋವಿಡ್‌ಕೇಂದ್ರದಲ್ಲಿಯೂ ಉಸಿರಾಟಕ್ಕೆ ಸಂಬಂಧಿಸಿದವ್ಯಾಯಾಮ, ವಾಕಿಂಗ್‌ ಬಹಳ ಮುಖ್ಯವಾಗಿರುತ್ತದೆ.ಸದಾ ಚಟುವಟಿಕೆಯಿಂದ ಇರಬೇಕು, ಬಿಸಿನೀರು,ಕಸಾಯ, ಅಥವಾ ವೈದ್ಯರು ಸೂಚಿಸುವ ಔಷಧ,ಶುದ್ಧ ಸಾತ್ವಿಕ ಆಹಾರ ಸೇವನೆ ಮಾಡುವುದರಿಂದಕೋವಿಡ್‌ನಿಂದ ಬೇಗ ಗುಣಮುಖರಾಗಬಹುದು ಎಂದರು.

ಪುರಸಭೆಯೂ ಸಹ ವಾರ್ಡ್‌ವಾರುಕೋವಿಡ್‌ ಎಚ್ಚರಿಕೆ ಕುರಿತು ಮುಂಜಾಗ್ರತಾ ಕ್ರಮಅನುಸರಿಸುವಂತೆ ಪ್ರಚಾರ ಪಡಿಸುತ್ತಿದೆ. ಸಾಮಾಜಿಕಅಂತರ ಕಾಪಾಡಬೇಕು. ಮಾಸ್ಕ್ ಹಾಕಿಕೊಳ್ಳಬೇಕು.ಸ್ಯಾನಿಟೈಜರ್‌ ಬಳಸುತ್ತಿರಬೇಕು ಎಂದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.