ವಿದ್ಯುತ್‌ ಕಣ್ಣಾ ಮುಚ್ಚಾಲೆ; ಗ್ರಾಹಕರ ಪರದಾಟ


Team Udayavani, Apr 4, 2022, 2:45 PM IST

12power

ದೇವದುರ್ಗ: ಬೇಸಿಗೆಯಲ್ಲಿ ಜನರು ಮನೆ ಬಿಟ್ಟು ಹೊರಗಡೆ ಬರಲಾರದಂತಹ ಸ್ಥಿತಿ ಮಧ್ಯೆಯೇ ಆಗಾಗ ವಿದ್ಯುತ್‌ ವ್ಯತ್ಯಯ ಗ್ರಾಹಕರ ಜೀವ ಹಿಂಡುತ್ತಿದೆ. ದಿನಕ್ಕೆ ಹತ್ತಾರು ಸಲ ಕರೆಂಟ್‌ ಕೈ ಕೊಡುತ್ತಿರುವ ಕಾರಣ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ತೊಂದರೆ ಅನುಭವಿಸಬೇಕಾಗಿದೆ. ಇನ್ನು ಗ್ರಾಮೀಣ ಭಾಗದ ಜನರ ಪರಿಸ್ಥಿತಿಯಂತೂ ಹೇಳತೀರದಾಗಿದೆ.

ತಡರಾತ್ರಿ ವಿದ್ಯುತ್‌ ವ್ಯತ್ಯಯ ಆಗುತ್ತಿರುವ ಹಿನ್ನೆಲೆ ಜಾಗರಣೆ ಮಾಡಬೇಕಾಗಿದೆ. ಆಗಾಗ ವಿದ್ಯುತ್‌ ವ್ಯತ್ಯಯ ಸಮಸ್ಯೆ ಜೆಸ್ಕಾಂ ಅಧಿಕಾರಿಗಳಿಗೆ ಪೂರಕ ಮಾಹಿತಿ ಲಭ್ಯವಿಲ್ಲದಾಗಿದೆ. ಬೆಳಗ್ಗೆ, ಮಧ್ಯಾಹ್ನ, ಸಂಜೆ, ತಡರಾತ್ರಿ ವಿದ್ಯುತ್‌ ವ್ಯತ್ಯಯ ಆಗಿದ್ದರಿಂದ ಗ್ರಾಹಕರು ಬೇಸತ್ತಿದ್ದಾರೆ.

ಕೆ.ಇರಬಗೇರಾ, ಆಲ್ಕೋಡ್‌, ಜಾಲಹಳ್ಳಿ ಸೇರಿದಂತೆ 33 ವಿದ್ಯುತ್‌ ಘಟಕಗಳಿದ್ದರೂ ಸಮರ್ಪಕ ವಿದ್ಯುತ್‌ ಪೂರೈಸುತ್ತಿಲ್ಲ. ಪಟ್ಟಣದಲ್ಲಿ 110 ಕೆವಿ ಘಟಕವಿದ್ದರೂ ವಿದ್ಯುತ್‌ ಪೂರೈಕೆಯಲ್ಲಿ ತೊಂದರೆ ಉಂಟಾಗುತ್ತಿದೆ. ವಾಲಿದ ಕಂಬಗಳು ಹಳೆ ತಂತಿಗಳು ಸರಿಪಡಿಸಲು ಅಧಿಕಾರಿಗಳಿಗೆ ಸಮಸ್ಯೆ ತಂದಿದೆ.

ವಿದ್ಯುತ್‌ ವ್ಯತ್ಯಯ ಉಂಟಾದಲ್ಲಿ, ನಿತ್ಯ ತಾಂತ್ರಿಕ ದೋಷ ಹೇಳುತ್ತಲೇ ಜಾರಿಕೊಳ್ಳುತ್ತಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಂಡಿದ್ದು, ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ತೊಂದರೆ ಆಗಿದೆ.

ಇನ್ನು ಹಳ್ಳಿಗಳಲ್ಲಿ ಬೆಳಗ್ಗೆ ಹೋದ ಕರೆಂಟ್‌ ಸಂಜೆವತ್ತಾದರೂ ಬಾರದಿರುವುದರಿಂದ ಗ್ರಾಮಸ್ಥರು ಅನೇಕ ಸಮಸ್ಯೆ ಎದುರಿಸುವಂತಾಗಿದೆ. ತಾಲೂಕಿನಲ್ಲಿ ತಾಂಡಾ, ದೊಡ್ಡಿಗಳು ಹೆಚ್ಚಿದ್ದು, ಅಂತಹ ಗ್ರಾಮಗಳಿಗೆ ಸಮರ್ಪಕ ವಿದ್ಯುತ್‌ ಇಲ್ಲವಾಗಿದೆ.

ಕೆಲ ತಾಂತ್ರಿಕ ಸಮಸ್ಯೆಯಿಂದ ಆಗಾಗ ವಿದ್ಯುತ್‌ ವ್ಯತ್ಯಯ ಆಗುತ್ತಿದೆ. ಸಮಸ್ಯೆ ಇರುವ ಕಡೆ ಸರಿಪಡಿಸಲು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. -ಕಳಕಪ್ಪ, ಜೆಸ್ಕಾಂ ಇಲಾಖೆ ಎಇಇ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

10-ns-bosuaju

Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

Medical,Nursing ಕಾಲೇಜು ಹೆಚ್ಚು ಶುಲ್ಕ ಪಡೆದರೆ ಕ್ರಮ: ಡಾ|ಶರಣ ಪ್ರಕಾಶ

Medical,Nursing ಕಾಲೇಜು ಹೆಚ್ಚು ಶುಲ್ಕ ಪಡೆದರೆ ಕ್ರಮ: ಡಾ|ಶರಣ ಪ್ರಕಾಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.