ಸರ್ಕಾರದ ವಿರುದ್ದ ಸದನದ ಒಳಗೆ-ಹೊರಗೆ ಹೋರಾಟ


Team Udayavani, Aug 15, 2021, 2:39 PM IST

eshwara khandre talk about politics

ರಾಯಚೂರು: ರಾಜ್ಯದಲ್ಲಿ ಕೊರೊನಾ ಸೋಂಕಿನಿಂದಮೃತಪಟ್ಟವರ ಮನೆಗೆ ತೆರಳಿ ಸಾಂತ್ವನ ಹೇಳುವಜತೆಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅವರಿಗೆಸರ್ಕಾರ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿಸದನದ ಒಳಗೆ-ಹೊರಗೆ ಕಾಂಗ್ರೆಸ್‌ನಿಂದ ಹೋರಾಟನಡೆಸುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆತಿಳಿಸಿದರು.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಶನಿವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯ-ಕೇಂದ್ರದಲ್ಲಿ ಬಿಜೆಪಿ ದುರಾಡಳಿತ ನಡೆಸುತ್ತಿದೆ.ಕೊರೊನಾದಿಂದ ಲಕ್ಷಾಂತರ ಜನ ಸತ್ತರೂ ಕೇಂದ್ರಸರ್ಕಾರ ಸುಳ್ಳು ಮಾಹಿತಿ ನೀಡುತ್ತದೆ. ರಾಜ್ಯದಲ್ಲಿಕನಿಷ್ಟ 3 ಲಕ್ಷ ಜನ ಕೋವಿಡ್‌ಗೆ ಬಲಿಯಾಗಿದ್ದಾರೆ.

ಸೋಂಕಿನಿಂದ ಮೃತಪಟ್ಟವರ ಕುಟುಂಬಗಳು ಸಂಕಷ್ಟಕ್ಕೆಸಿಲುಕಿವೆ. ಆದರೆ, ಸರ್ಕಾರ ಅವರಿಗೆ ಕನಿಷ್ಟ ಸಹಾಯಮಾಡಿಲ್ಲ. ಹೀಗಾಗಿ ನಮ್ಮ ಕಾರ್ಯಕರ್ತರು ಅವರ ಮನೆಗೆತೆರಳಿ ಸಾಂತ್ವನ ಹೇಳುವ ಜತೆಗೆ ಸಾವಿನ ಮಾಹಿತಿಸಂಗ್ರಹಿಸಿ ಪರಿಹಾರ ಒದಗಿಸಲು ಶ್ರಮಿಸುವುದಾಗಿತಿಳಿಸಿದರು.ಮೊದಲ ಮತ್ತು ಎರಡನೇ ಅಲೆಯಲ್ಲಿ ವಹಿಸಿದನಿರ್ಲಕ್ಷ ಮೂರನೇ ಅಲೆಯಲ್ಲೂ ವಹಿಸಲಾಗುತ್ತಿದೆ.ಸೂಕ್ತ ಮುನ್ನೆಚ್ಚರಿಕೆ ವಹಿಸುತ್ತಿಲ್ಲ. ಆಸ್ಪತ್ರೆಗಳಲ್ಲಿ ಬೆಡ್‌ಗಳವ್ಯವಸ್ಥೆ, ಆಂಬ್ಯುಲೆನ್ಸ್‌, ಆಕ್ಸಿಜನ್‌ ಸಿಗದೇ ಮೃತಪಟ್ಟವರಸಂಖ್ಯೆ ಹೆಚ್ಚಾಗಿದೆ ಎಂದು ದೂರಿದರು.

ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಎಂದುಹೆಸರು ಮಾತ್ರ ಬದಲಾಯಿಸಿದೆ. ಆದರೆ, ಅಭಿವೃದ್ಧಿಮಾಡುವುದನ್ನು ಮರೆತಿದೆ. ಹಿಂದೆ ಯುಪಿಎ ಸರ್ಕಾರಅಭಿವೃದ್ಧಿಗಾಗಿ 371ಜೆ ಸೌಲಭ್ಯ ಕಲ್ಪಿಸಿದರೆ, ಈಸರ್ಕಾರ ಮಾತ್ರ ಈ ಭಾಗ ಸಂಪೂರ್ಣ ಕಡೆಗಣಿಸಿದೆ.ಈ ಭಾಗದಲ್ಲಿ ಖಾಲಿ ಇರುವ 40 ಸಾವಿರಕ್ಕೂ ಅ ಧಿಕಉದ್ಯೋಗ ಭರ್ತಿ ಮಾಡಿಲ್ಲ. ಒಂದೇ ಒಂದು ನೀರಾವರಿಯೋಜನೆ ಘೋಷಿಸಿಲ್ಲ ಎಂದು ಅಸಮಾಧಾನವ್ಯಕ್ತಡಿಸಿದರು.ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆನಿಯಮಮಾನುಸಾರ ನಾಮ ನಿರ್ದೇಶಿತ ಸ್ಥಾನಗಳನ್ನುಕೂಡ ನೇಮಕ ಮಾಡಿ ಸಮಿತಿಯನ್ನೇ ರಚಿಸಿಲ್ಲ.

ಇಷ್ಟೆಲ್ಲ ಆದರೂ ಬಿಜೆಪಿಯವರಿಗೆ ಈ ಭಾಗದಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಎಂದುಪ್ರಶ್ನಿಸಿದರು.ಪಕ್ಷದ ರಾಜ್ಯ ಮಟ್ಟದ ಪದಾ ಧಿಕಾರಿಗಳ ನೇಮಕವಿಳಂಬವಾಗಿದ್ದು, ಅದರಿಂದ ಪಕ್ಷದ ಕೆಲಸಗಳಿಗೆತೊಂದರೆ ಆಗಿಲ್ಲ. ನಮ್ಮಲ್ಲಿ ಶಿಸ್ತು ಸಮಿತಿ ಇದೆ. ಏನೇಸಮಸ್ಯೆಗಳಿದ್ದರೂ ಎಲ್ಲ ಅದೇ ನೋಡಿಕೊಳ್ಳಲಿದೆ. ಜಿಲ್ಲಾಮಟ್ಟದಲ್ಲಿ ಸಮಿತಿ ಅಂತಿಮಗೊಂಡಿದೆ.

ಮನೆ ಎಂದಮೇಲೆ ಅಭಿಪ್ರಾಯ ಭೇದಗಳಿರುವುದು ಸಹಜ. ಎಲ್ಲಮುಖಂಡರ ಜತೆ ಮಾತನಾಡಿ, ಏನೇ ಸಮಸ್ಯೆಗಳಿದ್ದರೂಬಗೆಹರಿಸಲಾಗುವುದು ಎಂದರು.ಕಾಂಗ್ರೆಸ್‌ ರಾಜಕೀಯ ಪಕ್ಷ ಮಾತ್ರವಲ್ಲದೇಆಂದೋಲನವಾಗಿದೆ. ಸ್ವಾತಂತ್ರÂಕ್ಕಾಗಿ ಹೋರಾಡಿದಪಕ್ಷ. ಮುಂದಿನ ಒಂದು ವರ್ಷದ ಕಾಲ ಅಮೃತಮಹೋತ್ಸವ ಆಚರಣೆ ಮಾಡಲಾಗುವುದು ಎಂದುತಿಳಿಸಿದರು.ಈ ವೇಳೆ ಜಿಲ್ಲಾಧ್ಯಕ್ಷ ಬಿ.ವಿ. ನಾಯಕ, ಮಾಜಿಎಂಎಲ್‌ಸಿ ಎನ್‌.ಎಸ್‌. ಬೋಸರಾಜ್‌, ಶಾಸಕಬಸನಗೌಡ ದದ್ದಲ್‌, ಮುಖಂಡರಾದ ಬಸವರಾಜ್‌ಪಾಟೀಲ್‌ ಇಟಗಿ, ವಸಂತಕುಮಾರ್‌, ಸೈಯದ್‌ಯಾಸಿನ್‌ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.