ಮತ್ತೆ ಪ್ರವಾಹ ಭೀತಿ: ಕೃಷ್ಣಾ ತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ


Team Udayavani, Aug 13, 2022, 7:29 PM IST

16-water

ದೇವದುರ್ಗ: ನಾರಾಯಣಪುರ ಜಲಾಶಯದಿಂದ ಶುಕ್ರವಾರ ಕೃಷ್ಣಾ ನದಿಗೆ 2.35 ಲಕ್ಷ ಕ್ಯೂಸೆಕ್‌ ನೀರು ಹರಿಬಿಟ್ಟಿರುವ ಹಿನ್ನೆಲೆ ಮತ್ತೆ ಪ್ರವಾಹ ಆತಂಕ ಆವರಿಸಿದೆ. ನದಿ ತೀರದ ಗ್ರಾಮಗಳಲ್ಲಿ ತಾಲೂಕು ಆಡಳಿತ ಕಟ್ಟೆಚ್ಚರ ವಹಿಸಿದೆ.

ಪದೇ-ಪದೇ ಪ್ರವಾಹ ನೆರೆ ಸಂತ್ರಸ್ತರ ಜೀವ ಹಿಂಡುತ್ತಿದೆ. ನದಿ ತೀರಕ್ಕೆ ಜನ-ಜಾನುವಾರುಗಳು ಹೋಗದಂತೆ ಗ್ರಾಪಂ ಮೂಲಕ ಡಂಗೂರ ಸಾರಲಾಗಿದೆ. ಗಡ್ಡೆಗೊಳಿ ಬಸವೇಶ್ವರ ದೇವಸ್ಥಾನ ಸಂಪೂರ್ಣ ಮುಳಗಿದೆ. ಕೃಷ್ಣಾ ನದಿಗೆ ಹೆಚ್ಚುವರಿ ನೀರು ಬಿಡುವ ಸಾಧ್ಯತೆ ಹೆಚ್ಚಿದೆ.

ಆಲಮಟ್ಟಿ ಜಲಾಶಯ ಭರ್ತಿಯಾಗುತ್ತಿದ್ದಂತೆ ಏಕಕಾಲದಲ್ಲಿ ನದಿಗೆ ನೀರು ಹರಿಸುವುದರಿಂದ ರಾತ್ರೋರಾತ್ರಿ ಪ್ರವಾಹ ಏರ್ಪಟ್ಟ ಸಾಕಷ್ಟು ನಿದರ್ಶಗಳಿವೆ. ಪ್ರವಾಹದಲ್ಲಿ ಕೈಗೊಳ್ಳಬಹುದಾದ ಎಲ್ಲ ಮುನ್ನೆಚ್ಚರಿಕೆ ತಾಲೂಕು ಆಡಳಿತ ಈ ಬಾರಿ ಕೈಗೊಂಡಿದೆ. ತಿಂಥಿಣಿ ಬ್ರಿಜ್‌ನಿಂದ ಗೂಗಲ್‌ವರೆಗೆ ಸುಮಾರ 56 ಕಿ.ಮೀ. ಕೃಷ್ಣಾ ನದಿ ತೀರದಲ್ಲಿರುವ ಸಾವಿರಾರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ, ಹತ್ತಿ, ಸೂರ್ಯಕಾಂತಿ ಬಿತ್ತನೆ ಮಾಡಲಾಗಿದೆ.

ಬಿತ್ತನೆಗಾಗಿ ಲಕ್ಷಾಂತರ ರೂ. ವೆಚ್ಚ ಭರಿಸಿದ ನೂರಾರು ರೈತರು ಪ್ರವಾಹ ಆತಂಕ ಕಾಡಲಾರಂಭಿಸಿದೆ. ಹೂವಿನಹೆಡಗಿ, ಜೋಳದಹೆಡಗಿ, ಗಾಗಲ್‌, ಗೂಗಲ್‌ ಸೇರಿದಂತೆ ಇತರೆ ಹಳ್ಳಿಗಳಲ್ಲಿ ಅತಿ ಹೆಚ್ಚು ಗದ್ದೆಯಲ್ಲಿ ಭತ್ತ ನಾಟಿ ಮಾಡಲಾಗಿದೆ. ಆದರೀಗ ಪ್ರವಾಹ ಆತಂಕ ಆವರಿಸಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ನದಿ ತೀರದಲ್ಲಿ ಬಿಡು ಬಿಟ್ಟಿದ್ದಾರೆ. ನದಿ ಹತ್ತಿರಕ್ಕೆ ಒಬ್ಬರೂ ಹೋಗದಂತೆ ಎಚ್ಚರಕೆ ವಹಿಸಲಾಗಿದೆ.

ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 2.35 ಲಕ್ಷ ಕ್ಯೂಸೆಕ್‌ ನೀರು ಹರಿಬಿಟ್ಟಿರುವ ಹಿನ್ನೆಲೆ ತಾಲೂಕಾಡಳಿತ ವತಿಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ನದಿ ತೀರಕ್ಕೆ ಜನ-ಜಾನುವಾರುಗಳು ಹೋಗದಂತೆ ಗ್ರಾಪಂ ಮೂಲಕ ಡಂಗೂರು ಸಾರಲಾಗಿದೆ. -ಶ್ರೀನಿವಾಸ ಚಾಪಲ್‌, ತಹಶೀಲ್ದಾರ್‌

ಟಾಪ್ ನ್ಯೂಸ್

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.