ಕಾಲೇಜಿನಿಂದ ತೆರಳಿದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ; ಆತಂಕದಲ್ಲಿ ಪೋಷಕರು


Team Udayavani, Jul 25, 2022, 1:15 PM IST

ಕಾಲೇಜಿನಿಂದ ತೆರಳಿದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ; ಆತಂಕದಲ್ಲಿ ಪೋಷಕರು

ರಾಯಚೂರು: ನಗರದ ಸರ್ಕಾರಿ ಬಾಲಕಿಯರ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಶನಿವಾರದಿಂದ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹುಡುಗಿಯರು ಶನಿವಾರ ಕಾಲೇಜಿಗೆ ಆಗಮಿಸಿದ್ದು, ಮರಳಿ ಮನೆಗೆ ಹೋಗಿಲ್ಲ. ನಾಲ್ವರು ಇನ್ನೂ ಮೈನರ್ ಆಗಿದ್ದು, ಎಲ್ಲರ ಮೊಬೈಲ್ ಫೋನ್ ಗಳು ಸ್ವಿಚ್ ಆಫ್ ಬರುತ್ತಿವೆ.

ಘಟನೆಯಿಂದ ಪಾಲಕರು ಆತಂಕಗೊಂಡಿದ್ದು, ಕಾಲೇಜಿನಲ್ಲೂ ಬಿಗುವಿನ ವಾತಾವರಣವಿದೆ. ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.

ಇದನ್ನೂ ಓದಿ:ಬೆಂಗಳೂರು ಪೊಲೀಸರ ಬಲೆಗೆ ಬಿದ್ದ ಲಷ್ಕರ್ ಸಂಘಟನೆಗೆ ಸೇರಿದ ಶಂಕಿತ ಉಗ್ರ

ನಿನ್ನೆ ರವಿವಾರವಾಗಿದ್ದ ಕಾರಣ ಕಾಲೇಜಿಗೆ ರಜೆ ಇತ್ತು. ಇಂದು ಕಾಲೇಜು ಸೇರಿದಂತೆ ವಿವಿಧೆಡೆ ವಿಚಾರಣೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.