ಮೀಸಲಾತಿ ನೀಡದಿದ್ದರೆ ಈಶ್ವರಪ್ಪ ರಾಜೀನಾಮೆ ಕೊಡಲಿ


Team Udayavani, Jan 15, 2021, 6:49 PM IST

YISHWARAPPA

ದೇವದುರ್ಗ: ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಕೆ.ಎಸ್‌. ಈಶ್ವರಪ್ಪ ಕುರಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಕಲ್ಪಿಸದಿದ್ದರೆ ಸಚಿವ ಸ್ಥಾನ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ವರ್ತೂರ್‌ ಪ್ರಕಾಶ ತಾಕೀತು ಮಾಡಿದರು.

ತಾಲೂಕಿನ ತಿಂಥಣಿ ಬ್ರಿಡ್ಜ್ನ ಕನಕಗುರುಪೀಠದಲ್ಲಿ ಗುರುವಾರ ಹಾಲುಮತ ಸಂಸ್ಕೃತಿ ವೈಭವದಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ನಮ್ಮ ಸಮಾಜಕ್ಕೆ ಮೀಸಲಾತಿ ಕೊಡುವುದಿಲ್ಲ. ಈ ಸರ್ಕಾರಕ್ಕೆ ಎಸ್‌ಟಿ ಮೀಸಲಾತಿ ಕಲ್ಪಿಸುವುದಿಲ್ಲ. ಬಿಜೆಪಿ ಸರ್ಕಾರ ಮೇಲ್ವರ್ಗದ ಹಿತ ಕಾಪಾಡುವುದೇ ಮುಖ್ಯ. ಈಶ್ವರಪ್ಪ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಕೇಂದ್ರಕ್ಕೆ ಕಳುಹಿಸಲು ಸರ್ಕಾರದ ಮೇಲೆ ಒತ್ತಡ ಹೇರಲಿ. ಆದರೆ, ಈಶ್ವರಪ್ಪ ಅವರಿಗೆ ಯಡಿಯೂರಪ್ಪನವರನ್ನು ಕೇಳುವ ಧೈರ್ಯ ಇಲ್ಲ ಎಂದು ಟೀಕಿಸಿದರು.

ಐಎಎಸ್‌ ಅಧಿಕಾರಿ ಆಕಾಶ ಮಾತನಾಡಿ, ನಮ್ಮ ಸಮಾಜದ ಮುಂದಿನ ಪೀಳಿಗೆಯ ಯುವಕರು ಶಿಕ್ಷಣ ಪಡೆದು ಉನ್ನತ ಹುದ್ದೆ ಪಡೆಯಬೇಕು. ಮುಂದಿನ ದಿನಗಳಲ್ಲಿ ಹೆಚ್ಚು ಜನರು ಐಎಎಸ್‌ ಅಧಿಕಾರಿಗಳಾಗಲಿ ಎಂದರು.

ಇದನ್ನೂ ಓದಿ:ಯಾದಗಿರಿ: ಶರಣರ ಜಯಂತಿ ಸರಳ ಆಚರಣೆಗೆ ನಿರ್ಧಾರ

ಹಟ್ಟಿ ಚಿನ್ನದ ಗಣಿ ಕಂಪೆನಿಯ ಅಧ್ಯಕ್ಷ ಮಾನಪ್ಪ ವಜ್ಜಲ್‌ ಮಾತನಾಡಿ, ಈ ಭಾಗದಲ್ಲಿ ಕನಕ ಪೀಠ ಸ್ಥಾಪನೆ ಆದಮೇಲೆ ಜನರು ಜಾಗೃತರಾಗಿದ್ದಾರೆ. ಈ ಮಠಕ್ಕೆ ನಮ್ಮ ಸರ್ಕಾರದಿಂದ ಅನುದಾನ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಸಿದ್ದುಬಂಡಿ, ರಾಜ್ಯ ಕುರಿ ಉಣ್ಣೆ ನಿಗಮದ ಅಧ್ಯಕ್ಷರಾದ ಶರಣಪ್ಪ ತಳಗೇರಿ, ಸಿದ್ದು ಲಮಂಡಿ ಮಾತನಾಡಿದರು. ಕುರುಬ ಸಂಸ್ಕೃತಿ ಮತ್ತು ಧರ್ಮ ಕುರಿತು ಚಂದ್ರಕಾಂತ ಬಿಜ್ಜರಗಿ ಮಾತನಾಡಿದರು. ಮೈಸೂರು ಪೀಠದ ಶಿವಾನಂದ ಸ್ವಾಮಿಜಿ ಸಾನ್ನಿಧ್ಯ ವಹಿಸಿದ್ದರು. ಸಿದ್ಧರಾಮಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.

ಬೀದರ ಜಿಪಂ ಅಧ್ಯಕ್ಷೆ ನಿರ್ಮಲಾ ರಾಜು ಕಂಬಳಿ, ವಿ.ಎಂ. ಮೇಟಿ. ವಿಜಯಪುರ ಕೆಎಸ್‌ಆರ್‌ಟಿಸಿ ಜಿಲ್ಲಾಧಿಕಾರಿ ನಾರಾಯಣಪ್ಪ, ಅಮೃತರಾವ್‌ ಚಿಮಕೊಡ. ಬೀದರನ ರತನ್‌ ಸ್ವಾಮಿ ಇದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.