ಹಳೇ ಬೇರು, ಹೊಸ ಚಿಗುರು ಸೇರಲಿ: ಡಾ| ಕೆ.ಶಿವರಾಜ್‌


Team Udayavani, Jan 10, 2022, 5:37 PM IST

21life

ಸಿಂಧನೂರು: ಯಾವುದೇ ರಂಗದಲ್ಲಿ ರಚನಾತ್ಮಕ ಮುನ್ನಡೆಯನ್ನು ಸಾಧಿ ಸಬೇಕಾದರೆ, ಪರಿವರ್ತನೆಯೊಂದಿಗೆ ನಾವು ಮುನ್ನಡೆಯಬೇಕು. ಹಳೇ ಬೇರು, ಹೊಸ ಚಿಗುರು ಸೇರಿಕೊಂಡಾಗ ಹೊಸ ಸೊಬಗು ಸಾಧ್ಯವಿದೆ ಎಂದು ಸಹನಾ ಆಸ್ಪತ್ರೆಯ ವೈದ್ಯ ಡಾ| ಕೆ.ಶಿವರಾಜ್‌ ಹೇಳಿದರು.

ನಗರದ ಬಸವ ಚಾರಿಟಬಲ್‌ ಟ್ರಸ್ಟ್‌ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಳೇ ತತ್ವ, ಹೊಸ ಧರ್ಮ ಕೂಡಿದಾಗ ಅದೊಂದು ಧರ್ಮವಾಗುತ್ತದೆ. ಅದೇ ರೀತಿಯಲ್ಲಿ ಬಸವ ಚಾರಿಟಬಲ್‌ ಟ್ರಸ್ಟ್‌ನಲ್ಲೂ 2ನೇ ಹಂತದ ನಾಯಕರನ್ನು ತೊಡಗಿಸಿಕೊಳ್ಳಬೇಕು. ಅವರನ್ನೆಲ್ಲ ಸಾಮಾಜಿಕ ಕಾರ್ಯಗಳತ್ತ ಮುನ್ನಡೆಸಲು ಹಿರಿಯರು ಸನ್ನದ್ಧರಾಗಬೇಕು. ಟ್ರಸ್ಟ್‌ ನಿಂದ ಮತ್ತಷ್ಟು ಸಮಾಜಮುಖೀ ಕೆಲಸಗಳು ನಡೆಯಬೇಕಿದೆ ಎಂದರು.

ಬಳಿಕ ಬಸವಚಾರಿಟಬಲ್‌ ಟ್ರಸ್ಟ್‌ ನ ನೂತನ ಪದಾಧಿಕಾರಿಗಳಿಗೆ ಅವರು ಪದಗ್ರಹಣ ಬೋಧಿಸಿದರು. ಪ್ರವೇಶ ಸಂಖ್ಯೆ ಏರಿಕೆಯಾಗಲಿ: ಬಸವಕೇಂದ್ರ ಜಿಲ್ಲಾಧ್ಯಕ್ಷ ಪಿ.ವೀರಭದ್ರಪ್ಪ ಕುರುಕುಂದಿ ಮಾತನಾಡಿ, ಮುಂದಿನ ದಿನಗಳಲ್ಲಿ ಹೊಸ ಅಧ್ಯಕ್ಷರು ನಾಲ್ಕು ಎಕರೆ ಭೂಮಿಯನ್ನು ಖರೀದಿ ಮಾಡಿ, ಎಲ್ಲ ಸಮಾಜಕ್ಕೆ ಅನುಕೂಲವಾಗುವ ರೀತಿಯಲ್ಲಿ ಹಾಸ್ಟೆಲ್‌ ಸ್ಥಾಪನೆ ಮಾಡಬೇಕಿದೆ. ಸ್ಥಳೀಯ ಬಸವ ಚಾರಿಟಬಲ್‌ ಟ್ರಸ್ಟ್‌ನಲ್ಲಿ 50 ವಿದ್ಯಾರ್ಥಿನಿಯರಿಗೆ ಉಚಿತ ಹಾಸ್ಟೆಲ್‌ ಇದ್ದು, ಅದನ್ನು 100ಕ್ಕೆ ಹೆಚ್ಚಿಸುವ ಪ್ರಯತ್ನ ನಡೆಯಬೇಕಿದೆ ಎಂದರು.

ಒಕ್ಕಲಿಗ ಮುದ್ದಣ್ಣನವರ ಕುರಿತು ವೀರಭದ್ರಗೌಡ ಅಮರಾಪುರ, ಫ.ಗು.ಹಳಕಟ್ಟಿ ಕುರಿತು ಗೋವಿಂದರಾಜ ಬಾರಿಕೇರ್‌, ಡಾ| ಬವರಾಜ, ಗುರುಪಾದಸ್ವಾಮಿ ಅನುಭಾವ ಮಂಡಿಸಿದರು. ನೂತನ ಅಧ್ಯಕ್ಷ ಟಿ.ಎಂ. ಪಾಟೀಲ್‌, ಕಾರ್ಯಾಧ್ಯಕ್ಷ ಶರಣಪ್ಪ ಟೆಂಗಿನಕಾಯಿ, ಕಾರ್ಯದರ್ಶಿ ಪಿ.ರುದ್ರಪ್ಪ, ಸಹಕಾರ್ಯದರ್ಶಿ ಸುಮಂಗಲಾ ಚಿಂಚರಕಿ, ಖಜಾಂಚಿ ಪಂಪನಗೌಡ ಮಲ್ಲಾಪುರ, ಮಲ್ಲಿಕಾರ್ಜುನ ಹೊಗರನಾಳ, ಬಸವಲಿಂಗಪ್ಪ ಬಾದರ್ಲಿ ಇದ್ದರು. ಶರಣೇಗೌಡ ಚಿಂತಮಾನದೊಡ್ಡಿ, ಬಸವ ಚಾರಿಟಬಲ್‌ ಟ್ರಸ್ಟ್‌ನ ಪಂಪಣ್ಣ ಹಳ್ಳಿ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.