ಹೆಚ್ಚಿದ ಬಿಡಾಡಿ ದನ-ನಾಯಿಗಳ ಹಾವಳಿ

| ರಾಜ್ಯ ಹೆದ್ದಾರಿಯಲ್ಲಿ ವಿಪರೀತ ಕಾಟ | ಸುಗಮ ಸಂಚಾರಕ್ಕೆ ತೊಂದರೆ

Team Udayavani, Oct 28, 2020, 3:52 PM IST

rc-tdy-1

ದೇವದುರ್ಗ: ಪಟ್ಟಣದ ರಾಜ್ಯ ಹೆದ್ದಾರಿ, ಪ್ರಮುಖ ರಸ್ತೆ ಮತ್ತು ವಾರ್ಡ್‌ಗಳಲ್ಲಿ ಬಿಡಾಡಿ ದನಗಳು, ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸುಗಮ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

ರಾಜ್ಯ ಹೆದ್ದಾರಿಯಲ್ಲಿ ಕೆಲವೊಮ್ಮೆ ವಾಹನಗಳಿಗೆಅಡ್ಡಿ ಬಂದು ದ್ವಿಚಕ್ರ ವಾಹನ ಸವಾರರು ಬಿದ್ದು  ಗಾಯಗೊಂಡಿರುವ ನಿದರ್ಶನಗಳಿದ್ದು, ಬೀದಿ ನಾಯಿಗಳು, ಬಿಡಾಡಿ ದನಗಳ ನಿಯಂತ್ರಣಕ್ಕೆ ಪುರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿಯೇ ಅನೇಕ ಅವಘಡಗಳು ಸಂಭವಿಸುತ್ತಿವೆ ಎಂದು ಸಾರ್ವಜನಿಕರು ದೂರುತ್ತಾರೆ.

ಹೆದ್ದಾರಿಯಲ್ಲಿ ರಾತ್ರಿ ವೇಳೆ ವೇಗವಾಗಿ ಚಲಿಸುವ ವಾಹನಗಳಿಗೆ ಆಗಾಗ ನಾಯಿಗಳು ಮೃತಪಡುತ್ತಿರುವುದು ಸಾಮಾನ್ಯವಾಗಿದೆ. ಹೀಗೆ ಮೃತಪಟ್ಟ ನಾಯಿಗಳನ್ನು ಎಳೆದೊಯ್ಯುವಲ್ಲಿ ಪುರಸಭೆ ಸಿಬ್ಬಂದಿ ಬೇಸತ್ತಿದ್ದಾರೆ. ಇನ್ನೊಂದೆಡೆನಾಯಿಗಳ ದಾಳಿಗೆ ಬಹುತೇಕರು ಸಂಚರಿಸಲು ಭಯ ಪಡುವಂತಾಗಿದೆ.

ನಾಯಿಗಳ ಹಾವಳಿ: ಪಟ್ಟಣದ ಬಸ್‌ ನಿಲ್ದಾಣ, ರಾಜ್ಯ ಹೆದ್ದಾರಿ, ಮಿನಿ ವಿಧಾನಸೌಧ, ಡಾ| ಬಿ.ಆರ್‌. ಅಂಬೇಡ್ಕರ್‌, ಜಹಿರುದ್ಧೀನ್‌ ವೃತ್ತ, ಬಸವಣ್ಣ ವೃತ್ತ ಸೇರಿ ಇತರೆ ವಾರ್ಡ್‌ಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಒಂದಕ್ಕೊಂದು ಕಿತ್ತಾಡುತ್ತ ಜನರ ಮೇಲೆ ದಾಳಿ ಮಾಡುತ್ತಿವೆ. ಹೀಗಾಗಿ ಮಕ್ಕಳು, ಮಹಿಳೆಯರು, ವೃದ್ಧರಲ್ಲಿ ಭಯ ಆವರಿಸಿದೆ.

ಬೀದಿ ನಾಯಿಗಳ ನಿಯಂತ್ರಣಕ್ಕೆ ಹಲವು ಬಾರಿ ಸಂಘಟನೆಗಳ ಮುಖಂಡರು ಪುರಸಭೆ ಮುಖ್ಯಾಧಿಕಾರಿಗೆ ಮೌಖೀಕವಾಗಿ ಮನವಿ ಮಾಡಿದ್ದರೂ ಅಧಿಕಾರಿಗಳ ಹುಸಿ ಭರವಸೆ ಮಾತ್ರ ಇನ್ನೂ ಈಡೇರಿಲ್ಲ. ಹೀಗಾಗಿ ಇದುವರೆಗೂ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಬರುತ್ತಿಲ್ಲ.

ಬಿಡಾಡಿ ದನಗಳ ಕಿರಿಕಿರಿ: ಪಟ್ಟಣದ ರಾಜ್ಯ ಹೆದ್ದಾರಿ, ಪ್ರಮುಖ ರಸ್ತೆಯಲ್ಲಿ ಬಿಡಾಡಿ ದನಗಳ ಕಿರಿಕಿರಿ ಹೆಚ್ಚಾಗಿದೆ. ರಸ್ತೆ ಮಧ್ಯೆ ನಿದ್ರೆಗೆ ಜಾರುವ ಹಿನ್ನೆಲೆ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಬೆಳಗ್ಗೆಯಿಂದ ರಾತ್ರಿವರೆಗೆ ರಸ್ತೆಯಲ್ಲೇ ಬಿಡಾಡಿ ದನಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಂಚಾರಕ್ಕೆ ತೊಂದರೆಯಾಗುತ್ತಿದೆ.

ಕಳೆದ ತಿಂಗಳ ಹಿಂದೆ ಪುರಸಭೆ ಅಧಿಕಾರಿಗಳುಬಿಡಾಡಿ ದನಗಳನ್ನು ತೆಗೆದುಕೊಂಡು ರಾಯಚೂರು ತಾಲೂಕಿನ ಗೋಶಾಲೆಗೆ ಕರೆದೊಯ್ಯಲಾಗಿತ್ತು. ಮಾಲೀಕರು ಕಾಡಿಬೇಡಿದ ನಂತರ ಪುನಃ ವಾಪಸ್‌ ಮಾಲೀಕರಿಗೆ ಒಪ್ಪಿಸಲಾಯಿತ್ತು. ಇದೀಗ ಮತ್ತೆ ಅದೇ ಸ್ಥಿತಿ ಮುಂದುವರಿದಿದೆ.

ಬಿಡಾಡಿ ದನಗಳನ್ನು ರಾಯಚೂರು ಗೋಶಾಲೆಗೆ ಕಳಿಸಲಾಗಿತ್ತು. ಮತ್ತೆ ರಸ್ತೆಯಲ್ಲಿ ಬಿಡುವುದಿಲ್ಲ ಎಂದು ಮಾಲೀಕರು ಹೇಳಿದ ನಂತರ ವಾಪಸ್‌ ತರಲಾಗಿತ್ತು. ಮತ್ತೆ ಸಮಸ್ಯೆ ಗಮನಕ್ಕೆ ಬಂದಿದ್ದು ಕ್ರಮ ವಹಿಸಲಾಗುವುದು.  –ಶರಣಪ್ಪ, ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.