ಸಮಗ್ರ ನೀರಾವರಿಗೆ ಕ್ರಮ 


Team Udayavani, Aug 3, 2017, 9:29 AM IST

03-BJP-3.jpg

ಹಟ್ಟಿ ಚಿನ್ನದ ಗಣಿ: ಲಿಂಗಸುಗೂರು ಮತಕ್ಷೇತ್ರವನ್ನು ಸಮಗ್ರ ನೀರಾವರಿಗೊಳಪಡಿಸಿ ರೈತರ ಬದುಕು ಬಂಗಾರವಾಗಲು ನೀರಾವರಿ ಯೋಜನೆ ಜಾರಿಗೆ ಕ್ರಮ ವಹಿಸಲಾಗುವುದು ಎಂದು ಶಾಸಕ ಮಾನಪ್ಪ ವಜ್ಜಲ್‌ ಹೇಳಿದರು.

ಜಿಲ್ಲಾ ಪಂಚಾಯ್ತಿ ರಾಯಚೂರು, ಕೃಷ್ಣಾ ಭಾಗ್ಯ ಜಲ ನಿಗಮ, ಕ್ಯಾಸುಟೆಕ್‌ ಏಜೆನ್ಸಿ ವತಿಯಿಂದ ಬುಧವಾರ ಸಮೀಪದ ಗೆಜ್ಜಲಗಟ್ಟ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಗೆಜ್ಜಲಗಟ್ಟಾ-ನಿಲೋಗಲ್‌ ಗ್ರಾಮಗಳು ಸೇರಿದಂತೆ ಸುತ್ತಮುತ್ತಲ ಹಳ್ಳಿಯ ಮಕ್ಕಳಿಗೆ ಅನುಕೂಲಕ್ಕಾಗಿ ಕಾಲೇಜು ಹಾಗೂ ವಸತಿ ನಿಲಯಗಳ ನಿರ್ಮಾಣಕ್ಕೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಶೀಘ್ರದಲ್ಲೇ ಮಂಜೂರಿಯಾಗುವ ಭರವಸೆ ಇದೆ ಎಂದರು.

ಗೆಜ್ಜಲಗಟ್ಟಾ, ಹಿರೇಹೆಸರೂರು, ನಿಲೋಗಲ್‌, ಕರಡಕಲ್‌, ಗೊರೇಬಾಳ ತಾಂಡಾ, ಚಿತ್ತಾಪುರ, ಗೌಡೂರು, ಗುರುಗುಂಟಾ, ಕೋಠಾ, ಕಡ್ಡೋಣಿ, ಬಂಡೇಬಾವಿ ಸೇರಿ 36 ಹಳ್ಳಿಗಳಲ್ಲಿ ಎಚ್‌ಕೆಆರ್‌ಡಿಬಿ ಯೋಜನೆಯಡಿ 60 ಲಕ್ಷ ರೂ. ವೆಚ್ಚದಲ್ಲಿ ಚರಂಡಿ ನಿರ್ಮಾಣ, ಆರ್‌ಐಡಿಎಫ್‌-19 
ಯೋಜನೆಯಡಿ ಗೆಜ್ಜಲಗಟ್ಟಾದಲ್ಲಿ 26 ಲಕ್ಷ ವೆಚ್ಚದಲ್ಲಿ ಪಶು ಆಸ್ಪತ್ರೆ ನಿರ್ಮಾಣ, 2016-17ನೇ ಸಾಲಿನ ಕೃಷ್ಣಾ ಭಾಗ್ಯ ಜಲ ನಿಗಮದಿಂದ ಎಸ್‌ಇಪಿ ಯೋಜನೆಯಡಿ 1.87 ಕೋಟಿ ವೆಚ್ಚದಲ್ಲಿ ನೀರಾವರಿ ಸೌಕರ್ಯ, ಟಿಎಸ್‌ಪಿ ಯೋಜನೆಯಡಿ 4.81 ಕೋಟಿ ವೆಚ್ಚದಲ್ಲಿ ಪರಿಶಿಷ್ಟ ಜಾತಿ, ಪಂಗಡದವರಿಗೆ ನೀರಾವರಿ ಸೌಕರ್ಯದ ಕಾಮಗಾರಿಗಳಿಗೆ ಶಾಸಕ ಮಾನಪ್ಪ ವಜ್ಜಲ್‌ ಚಾಲನೆ ನೀಡಿದರು.

ತಾಪಂ ಅಧ್ಯಕ್ಷೆ ಶ್ವೇತಾ ಯಂಕನಗೌಡ ಪಾಟೀಲ, ಗ್ರಾಪಂ ಅಧ್ಯಕ್ಷೆ ಪುಷ್ಪಾ ಶಿವಯ್ಯ, ಮುಖಂಡರಾದ ಲಿಂಗರಾಜ ಭೂಪಾಲ, ಗಿರಿಮಲ್ಲನಗೌಡ, ಗುಂಡಪ್ಪ ಗೌಡ ಪೊಲೀಸ್‌ ಪಾಟೀಲ, ಎಪಿಎಂಸಿ ನಿರ್ದೇಶಕ ಅಮರೇಶ ದೊಡ್ಡಪ್ಪ, ಯಂಕನಗೌಡ ಐದನಾಳ, ಶರಣಬಸವ ಗುಡದನಾಳ,
ಅಮರಪ್ಪ ಗೆಜ್ಜಲಗಟ್ಟಾ, ಅಧಿಕಾರಿಗಳಾದ ಕೆಬಿಜೆಎಲ್‌ನ ಹರ್ಷ, ಜಿಪಂ ಎಇಇ ಅಭಿದಲಿ, ಪಶು ವೈದ್ಯಾಧಿ]ಕಾರಿ ಡಾ| ರಾಚಪ್ಪ, ಚಿದಾನಂದ ಕ್ಯಾಸುಟೆಕ್‌ ಅಧಿಕಾರಿಗಳು ಇದ್ದರು. 

ಮೆರವಣಿಗೆ: ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ ಶಾಸಕ ಮಾನಪ್ಪ ವಜ್ಜಲ್‌ ಅವರನ್ನು ಗೆಜ್ಜಲಗಟ್ಟಾ ಗ್ರಾಮಸ್ಥರು ಭಾಜಾ, ಭಜಂಂತ್ರಿಯೊಂದಿಗೆ ಸ್ವಾಗತಿಸಿ ಮೆರವಣಿಗೆ ಮಾಡಿದರು.  

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.