ವಾಂತಿ-ಭೇದಿ ಪ್ರಕರಣ ಮರುಕಳಿಸದಿರಲಿ: ಪ್ರಸನ್ನಕುಮಾರ್‌


Team Udayavani, Apr 16, 2020, 2:32 PM IST

16-April-34

ಲಿಂಗಸುಗೂರು: ಎಪಿಎಂಸಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್‌.ಎಸ್‌. ಪ್ರಸನ್ನಕುಮಾರ ಭೇಟಿ ನೀಡಿ ಪರಿಶೀಲಿಸಿದರು

ಲಿಂಗಸುಗೂರು: ತಾಲೂಕಿನ ದೇವರ ಭೂಪುರ ಗ್ರಾಮದಲ್ಲಿ ಕಾಣಿಸಿಕೊಂಡ ವಾಂತಿ-ಭೇದಿ ಪ್ರಕರಣಗಳು ಮರುಕಳಿಸದಂತೆ ಮುಂಜಾಗ್ರತೆ ಕ್ರಮ ಅನುಸರಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್‌.ಎಸ್‌. ಪ್ರಸನ್ನಕುಮಾರ್‌ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ತಾಲೂಕು ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ತಾಲೂಕು ಆಸ್ಪತ್ರೆಯಲ್ಲಿ ಕುಡಿವ ನೀರಿನ ವ್ಯವಸ್ಥೆ ಮಾಡಬೇಕು. ರೋಗಿಗಳಿಗೆ ತೊಂದರೆಯಾಗದಂತೆ ಶುದ್ಧ ನೀರು ಪೂರೈಸಬೇಕು. ಆಸ್ಪತ್ರೆಗೆ ಅಗತ್ಯ ಕೆಲಸಗಳಿಗೆ ಬಳಕೆದಾರರ ನಿಧಿಯಿಂದ ಅನುದಾನ ಬಳಸಿಕೊಳ್ಳಬೇಕೆಂದು ಮುಖ್ಯ ವೈದ್ಯಾಧಿಕಾರಿ ಡಾ| ಲಕ್ಷ್ಮಪ್ಪ ಅವರಿಗೆ ಸೂಚಿಸಿದರು.

ದೇವರಭೂಪುರದಲ್ಲಿ ವಾಂತಿ- ಭೇದಿ ಪ್ರಕರಣ ಕಂಡುಬಂದಿದ್ದು, ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿವ ನೀರಿನ ವ್ಯವಸ್ಥೆಗೆ ಕ್ರಮವಹಿಸಿ ವಾಂತಿ-ಭೇದಿ ಪ್ರಕರಣಗಳು ಸಂಭವಿಸದಂತೆ ಮುನ್ನಚ್ಚರಿಕೆ ವಹಿಸಬೇಕು ಎಂದು ತಹಶೀಲ್ದಾರ್‌ ಚಾಮರಾಜ ಪಾಟೀಲ್‌ಗೆ ಸೂಚಿಸಿದರು.

ಪಟ್ಟಣದಲ್ಲಿ ಕುಡಿವ ನೀರಿನ ಪೈಪ್‌ ಗಳು ಸೋರುತ್ತಿದ್ದು, ಅವುಗಳನ್ನು ದುರಸ್ತಿ ಮಾಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಕೆ. ಮುತ್ತಪ್ಪಗೆ ತಿಳಿಸಿದರು. ಇದಕ್ಕೂ ಮುನ್ನ ಎಪಿಎಂಸಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ನಿಗಾವಹಿಸ ಲಾಗಿದೆ. ರೈತರು ಬೆಳೆ ಬೆಳೆ ಮಾರಾಟ ಮಾಡಲು ಮಾರುಕಟ್ಟೆ ವ್ಯವಸ್ಥೆ ಮಾಡಲಾಗಿದೆ. ಬೆಳೆ ಸಾಗಿಸಲು ಚೆಕ್‌ ಪೋಸ್ಟ್‌ನಲ್ಲಿ ತಡೆಯುವಂತಿಲ್ಲ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಸಹಾಯಕ ಆಯುಕ್ತ ರಾಜಶೇಖರ ಡಂಬಳ, ತಹಶೀಲ್ದಾರ್‌ ಚಾಮರಾಜ ಪಾಟೀಲ್‌, ತಾಲೂಕು ಆರೋಗ್ಯಾಧಿಕಾರಿ ಡಾ| ರುದ್ರಗೌಡ ಪಾಟೀಲ್‌, ಪುರಸಭೆ ಮುಖ್ಯಾಧಿಕಾರಿ ಮುತ್ತಪ್ಪ, ಸಿಪಿಐ ಯಶವಂತ ಬಿಸನಳ್ಳಿ, ಪಿಎಸ್‌ಐ ಪ್ರಕಾಶರೆಡ್ಡಿ ಡಂಬಳ ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.