ಲೋಡ್‌ ಶೆಡ್ಡಿಂಗ್‌ಗೆ ಜನ ಹೈರಾಣ:ಅಧಿಕಾರಿಗಳಿಂದ ಸ್ಥಳ ಪರಿಶೀಲನೆ


Team Udayavani, Mar 5, 2021, 7:29 PM IST

Location verification by the authorities

ಕೆಂಭಾವಿ: ಕಳೆದ ಒಂದು ವಾರದಿಂದ ಉಂಟಾಗುತ್ತಿರುವ ಅನ ಧಿಕೃತ ಲೋಡ್‌ ಶೆಡ್ಡಿಂಗ್‌ನಿಂದ ಜನರು ಹೈರಾಣಾಗಿದ್ದಾರೆ. ಕಲಬುರಗಿಯಿಂದ ಗುರುವಾರ ತಾಂತ್ರಿಕ ತಂಡ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದೆ. ಪಟ್ಟಣದ 110 ಕೆವಿ ವಿದ್ಯುತ್‌ ಕೇಂದ್ರದಲ್ಲಿ ಸಾಮರ್ಥ್ಯಕ್ಕಿಂತಲೂ ಅ ಧಿಕ ಒತ್ತಡ ಬೀಳುತ್ತಿರುವುದೆ ಈ ಅನ ಧಿಕೃತ ಕರೆಂಟ್‌ ಕಟ್‌ ಆಗಲು ಕಾರಣ ಎಂಬುದು ತಜ್ಞರ ಅಭಿಪ್ರಾಯವಾಗಿದೆ.

ವಿದ್ಯುತ್‌ ಕೇಂದ್ರದಲ್ಲಿ 10 ಮೆಗ್ಯಾವ್ಯಾಟ್‌ ಶಕ್ತಿಯ ಟ್ರಾನ್ಸ್‌ಫಾರ್ಮರ್‌ ಇದ್ದು ನಿತ್ಯ ಇದಕ್ಕೆ ಶೇ.75ರಷ್ಟು ಮಾತ್ರ ಅಂದರೆ 7 ರಿಂದ 7.5ರ ವರೆಗೆ ವಿದ್ಯುತ್‌ ಸಾಮರ್ಥ್ಯ ಹಾಕಬೇಕು ಎಂಬ ಕೆಪಿಟಿಸಿಎಲ್‌ ನಿಯಮವಿದೆ. ಆದರೆ ಈ ಶಕ್ತಿಯ ವಿರುದ್ಧವಾಗಿ ಈ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ 12 ಪಟ್ಟಣಗಳಿಗೆ ವಿದ್ಯುತ್‌ ಒದಗಿಸಲು ಪ್ರತ್ಯೇಕ μàಡರ್‌ಗಳನ್ನು ಅಳವಡಿಸಿದ್ದು, ಎಲ್ಲ μàಡರ್‌ಗಳಲ್ಲಿ ನಿತ್ಯ 1 ಮೆಗಾವ್ಯಾಟ್‌ ವಿದ್ಯುತ್‌ ಬೇಡಿಕೆ ಬರುತ್ತಿದೆ.

ಇದರಿಂದ ಸರಾಸರಿ 12 ಮೆಗಾವ್ಯಾಟ್‌ ವಿದ್ಯುತ್‌ ಶಕ್ತಿಯ ಬೇಡಿಕೆ ಇರುವುದೆ ಇದಕ್ಕೆಲ್ಲ ಮೂಲ ಕಾರಣ ಎಂದು ಹೇಳಲಾಗುತ್ತಿದೆ. ಕೆಂಭಾವಿ ಪಟ್ಟಣ, ತಾಲೂಕು ಕೇಂದ್ರವಾದ ಹುಣಸಗಿ, ನಗನೂರ, ಮಲ್ಲಾ, ಚಾಮನಾಳ, ಹೆಗ್ಗನದೊಡ್ಡಿ, ಮುದನೂರ, ಯಕ್ತಾಪೂರ, ಯಾಳಗಿ, ಮಂಗಳೂರ ಮೈನ್ಸ್‌ ಸೇರಿದಂತೆ ವಿಜಯಪುರ ಜಿಲ್ಲೆಯ ತಾಳಿಕೋಟೆ ಮತ್ತು ಅಸ್ಕಿ ಪಟ್ಟಣಗಳಿಗೂ ಇದೇ 110 ಕೇಂದ್ರದಿಂದ ವಿದ್ಯುತ್‌ ಸರಬರಾಜು ಮಾಡುತ್ತಿದ್ದು, ಇದರಿಂದ ಭಾರಿ ತಾಂತ್ರಿಕ ಸಮಸ್ಯೆ ಉಂಟಾಗಿದೆ. ರೈತರಿಗೆ ನೀಡಬೇಕಾದ ಏಳು ಗಂಟೆಯ ವಿದ್ಯುತ್‌ ಸರಬರಾಜಿನಲ್ಲೂ ಕೋತಾ ಮಾಡಲಾಗಿದ್ದು, ಇದರಿಂದ ಬೆಳೆಗಳಿಗೆ ನೀರೊದಗಿಸಲು ರೈತರು ಹರಸಾಹಸ ಮಾಡಬೇಕಾದ ಸ್ಥಿತಿ ಬಂದಿದೆ. ಈ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ 110 ವಿದ್ಯುತ್‌ ಕೇಂದ್ರಕ್ಕೆ ಕಲಬುರಗಿಯಿಂದ ತಾಂತ್ರಿಕ ತಂಡ ಆಗಮಿಸಿದೆ.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.