Manvi: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾ*ಚಾರ


Team Udayavani, Sep 22, 2024, 4:01 PM IST

Manvi: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾ*ಚಾರ

ಮಾನ್ವಿ: ತಾಲೂಕಿನ ನಕ್ಕುಂದಿ ಗ್ರಾಮದಲ್ಲಿ ಬುದ್ಧಿಮಾಂದ್ಯ ಮಹಿಳೆ ಮೇಲೆ ಅದೇ ಗ್ರಾಮದ ತಿಮ್ಮನಗೌಡ ಎನ್ನುವ ವ್ಯಕ್ತಿ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸೆ.4ರಂದು ಮಧ್ಯಾಹ್ನ ಅತ್ಯಾಚಾರ ಎಸಗಿದ್ದಾನೆ. ಮಾನ್ವಿ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ಶನಿವಾರ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದ್ದು, ಅರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ತಿಮ್ಮನಗೌಡ ಬುದ್ಧಿಮಾಂದ್ಯ ಮಹಿಳೆ ಎನ್ನುವುದನ್ನೂ ಲೆಕ್ಕಿಸದೆ ಅತ್ಯಾಚಾರ ಎಸಗಿದ್ದಾನೆ. ಆರೋಪಿ ಸಂತ್ರಸ್ತೆಯ ಸಂಬಂಧಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಕುಟುಂಬದವರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

10-ns-bosuaju

Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

10

Multi level parking ಇನ್ನೆಷ್ಟು ವರ್ಷ ಬೇಕು? ಬರೀ ಪಾರ್ಕಿಂಗಲ್ಲ, ಶಾಪಿಂಗ್‌ ಮಾಲೂ ಇದೆ!

16

Shirva: ಬಂಟಕಲ್‌ ತಾಂತ್ರಿಕ ಕಾಲೇಜು ಪದವಿ ಪ್ರದಾನ ಕಾರ್ಯಕ್ರಮ

9

Karkala: ವಿದ್ಯಾರ್ಥಿನಿ ರೂಪಿಸಿದ ವಿಜ್ಞಾನ ಮಾದರಿಗೆ  ರಾಷ್ಟ್ರ ಪ್ರಶಸ್ತಿ ಗರಿ

8

Kundapura-ಬೈಂದೂರು ಹೆದ್ದಾರಿ: ಬೆಳಗದ ಬೀದಿ ದೀಪಗಳು

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.