ಮಸ್ಕಿ : ಜನಜಂಗುಳಿ ಕಂಡು ಡಿಸಿ ಗರಂ
Team Udayavani, Apr 17, 2021, 12:57 PM IST
ಮಸ್ಕಿ (ರಾಯಚೂರು): ಮಸ್ಕಿ ವಿಧಾನ ಸಭ ಕ್ಷೇತ್ರದ ಹಾಲಾಪುರದಲ್ಲಿ 100 ಮೀಟರ್ ಒಳಗೆ ಜನ ಜಂಗುಳಿ ಇರುವ ಕಾರಣ ಡಿಸಿ ಗರಂ ಆದ ಪ್ರಸಂಗ ನಡೆದಿದೆ.
ಜನರನ್ನು ಚದುರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಭಾವ ಚಿತ್ರ ಇರುವ ಮತದಾರರ ಚೀಟಿ ಹಂಚುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದರು. ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುವಂತೆ ಡಿಸಿ ಸೂಚನೆ ನೀಡಿದರು.
ಮತಗಟ್ಟೆಗೆ ಆಮಗಮಿಸುತ್ತಿದ್ದ ಮತದಾರರಿಗೆ ಕಾಂಗ್ರೆಸ್ ಚಿಹ್ನೆ ಇರುವ ಮತದಾರರ ಚೀಟಿ ಪತ್ತೆಯಾಗಿವೆ. ಡಿಸಿ ವೆಂಕಟೇಶ ಕುಮಾರ ಸೂಚನೆ ಮೇರೆಗೆ ಓರ್ವನ ವಶಕ್ಕೆ ಪಡೆಯಲಾಯಿತು. ಏಕ ಕಾಲಕ್ಕೆ ಮತಗಟ್ಟೆಗೆ ರೀತಿಯಲ್ಲಿ ಮತಗಟ್ಟೆಗೆ ಆಗಮಿಸಿದ್ದರಿಂದ ಕೋವಿಡ್ ನಿಯಮಗಳ ಉಲ್ಲಂಘನೆಯಾಯಿತು.
ಇದೇ ವೇಳೆ ಮಾಸ್ಕ್ ಧರಿಸದೆ ಮತಗಟ್ಟೆ ಕೇಂದ್ರಕ್ಕೆ ಬಂದ ಕಾರಣ ಬಿಎಲ್ಓಗಳಿಗೆ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.