Maski; ಚಿರತೆಗೆ ಹೋಲುವ ಕಾಡು ಬೆಕ್ಕು ಪ್ರತ್ಯಕ್ಷ; ಗ್ರಾಮಸ್ಥರ ಆತಂಕ

ಡಬ್ಬೇರಮಡು-ಭಟ್ರಹಳ್ಳಿ ಸುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ

Team Udayavani, Oct 8, 2024, 5:54 PM IST

Maski; ಚಿರತೆಗೆ ಹೊಲುವ ಕಾಡು ಬೆಕ್ಕು ಪ್ರತ್ಯಕ್ಷ; ಗ್ರಾಮಸ್ಥರ ಆತಂಕ

ಮಸ್ಕಿ: ಚಿರತೆಗೆ ಹೋಲುವ ಕಾಡಿನ ಬೆಕ್ಕು ಪ್ರತ್ಯಕ್ಷ ಆಗಿದ್ದು, ಜಮೀನಿಗೆ ತೆರಳುವ ಆತಂಕ ಉಂಟಾಗುತ್ತಿದೆ, ಇದು ತಾಲೂಕಿನ ಡಬ್ಬೇರಮಡು-ಭಟ್ರಹಳ್ಳಿ ಗ್ರಾಮದ ಜನರು ಹೇಳುವ ಮಾತಿದು.

ಮಸ್ಕಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಡಬ್ಬೇರಮಡು ಗ್ರಾಮದ ಹೊರವಲಯದ ಜಮೀನುಗಳಲ್ಲಿ ಚಿರತೆಗೆ ಹೋಲುವ ಕಾಡಿನ ಬೆಕ್ಕು ಪ್ರತ್ಯಕ್ಷ ವಾಗಿದ್ದು, ಸುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಡಬ್ಬೇರಮಡು, ಮಾರಲದಿನ್ನಿ ತಾಂಡಾ, ಮಾರಲದಿನ್ನಿ, ಭಟ್ರಹಳ್ಳಿ, ಕುಣಿಕೆಲ್ಲೂರು, ಮೂಡಲದಿನ್ನಿ, ಸುಲ್ತಾನಪುರ, ಗೊಲ್ಲರಹಟ್ಟಿ, ಮೂಡಲದಿನ್ನಿ ತಾಂಡಾದ ನಿವಾಸಿಗಳು ಕೃಷಿ ಚಟುವಟಿಕೆಗಾಗಿ ಹೊಲಗಳಿಗೆ ತೆರಳಲು ಹಿಂದೇಟು ಹಾಕುವಂತಾಗಿದೆ. ಇನ್ನು ಹೊಲಗಳಲ್ಲಿ ಗುಡಿಸಲು ಹಾಕಿಕೊಂಡಿರುವ ಹಲವು ಕುಟುಂಬಗಳು ಆತಂಕದಿಂದ ದಿನದೂಡುತ್ತಿವೆ. ಈ ಭಾಗದಲ್ಲಿ‌ ಕಾಡು ಕರಡಿ ದಾಳಿ ಮಾಡಿ ವ್ಯಕ್ತಿಯೋರ್ವನ ಮೇಲೆ ದಾಳಿ ಮಾಡಿ ಕಣ್ಣು ಕಳೆದುಕೊಂಡಿದ್ದರು. ಮಾರಲದಿನ್ನಿ ತಾಂಡಾದ ಕರೆಗುಡ್ಡದಲ್ಲಿ ಚಿರತೆ ಪ್ರತ್ಯೇಕ್ಷವಾಗಿ ಆಕಳು ಕರು ತಿಂದು ಹಾಕಿತ್ತು, ಈ ಘಟನೆ ಇನ್ನೂ ಮಾಸುವ ಮುನ್ನವೇ ಪುನಃ ಕಾಡು ಬೆಕ್ಕು ಪ್ರತ್ಯಕ್ಷವಾಗಿರುವುದು ಮತ್ತಷ್ಟು ಸಂಕಷ್ಟ ತಂದೊಡ್ಡಿದೆ.

ಕಾಡು ಬೆಕ್ಕು ಇದಕ್ಕೆ ಸಿವೇಟ್ ಬೆಕ್ಕು ಎನ್ನುತ್ತಾರೆ, ಕಾಡಿನ ಬೆಕ್ಕು ಪ್ರತ್ಯಕ್ಷವಾದ ಬಗ್ಗೆ ಜನರಿಂದ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಕಾಡಿನ ಬೆಕ್ಕು ಪಲಾಯನ ಪ್ರಾಣಿ ಆಗಿದ್ದರಿಂದ ಅದು ಬೋನಿನಲ್ಲಿ ಬಿಳುವುದಿಲ್ಲ, ಎರಡ್ಮೂರು ದಿನಗಳ ಹಿಂದೆ ತೊಡಕಿ ಗ್ರಾಮದ ಕಡೆ ಕಂಡು ಬಂದಿತ್ತು, ಡಬ್ಬೇರಮಡು ಗ್ರಾಮದಿಂದ ಮುದಗಲ್ಲ ಭಾಗದ ಬನ್ನಿಗೋಳ ಗ್ರಾಮದ ಕಂಡು ಬಂದಿದೆ ಎನ್ನಲಾಗಿದೆ.

ಡಬ್ಬೇರಮಡು ಗ್ರಾಮದ ಹೊರ ವಲಯದಲ್ಲಿ ಚಿರತೆ ಬಂದಿದೆ, ಎಂದು ಜನರು ಮಾಹಿತಿ‌ ನೀಡಿದ್ದರೆ, ಸ್ಥಳಕ್ಕೆ ತೆರಳಿ ಹೆಜ್ಜೆ ಗುರುತು ಪರಿಶೀಲನೆ ಮಾಡಿದ್ದೇವೆ, ಅದು ಚಿರತೆ ಹೆಜ್ಜೆ ಅಲ್ಲ, ಕಾಡಿನ ಪ್ರಾಣಿ, ಚಿರತೆಗೆ ಸಿವೇಟ್ ಬೆಕ್ಕು ಆಗಿದೆ.‌ಇದು ಪಲಾಯನ ಪ್ರಾಣಿ ಆಗಿದ್ದು, ಜನರ ಮೇಲೆ ದಾಳಿ ಮಾಡುವುದಿಲ್ಲ,‌ ಬದಲಾಗಿ,ಕೋಳಿ,‌ ಉಡ, ಇಲಿ ತಿನ್ನುತ್ತದೆ. ಮನುಷ್ಯರ ಮೇಲೆ ದಾಳಿ ಮಾಡುವುದಿಲ್ಲ ಜನತೆ ಆತಂಕ ಪಡುವ ಅಗತ್ಯ ಇಲ್ಲ
-ಹುಸೇನಬಾಷಾ. ಉಪಲಯ ಅರಣ್ಯ ಅಧಿಕಾರಿ

-ವಿಠ್ಠಲ ಕೆಳೂತ್

ಟಾಪ್ ನ್ಯೂಸ್

13-bharamasagara

Bharamasagara: ಸಾಲಭಾದೆಯಿಂದ ಮನನೊಂದು ನೇಣೆಗೆ ಶರಣಾದ ರೈತ

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

11-davangere

Davangere: ತನ್ನ ಮನೆಯಲ್ಲೇ ಕಳ್ಳತನ ಮಾಡಿ, ಕಥೆ ಸೃಷ್ಟಿಸಿ ದೂರು ನೀಡಿದ್ದ ಯುವತಿ ಬಂಧನ

Yathanal–Jamer

Waqf Board: ಯಾರದೋ ಅಪ್ಪನ ಆಸ್ತಿ ವಿಚಾರ: ಸಚಿವ ಜಮೀರ್‌ – ಶಾಸಕ ಯತ್ನಾಳ್‌ ವಾಕ್ಸಮರ!

9-kateel

Kateelu ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಲಿತಾ ಪಂಚಮಿಯ ಆರಾಧನೆ

haryana

Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ ಕಿಡಿ

8-vijayanagara

Kanahosahalli: ಈಜಲು ತೆರಳಿದ್ದ ಮೂವರು ಬಾಲಕರ ದಾರುಣ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Sindhanur: ಡಿಸಿಎಂಗೆ ಒಳಮೀಸಲಾತಿ ಜಾರಿ ಬಿಸಿ; ಹೆಲಿಪ್ಯಾಡ್ ಬಳಿಯೇ ಹೋರಾಟಗಾರರ ಘೇರಾವ್ ಯತ್ನ

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Siddapura: ಹೊಡೆದಾಟ; ಯುವಕರ ವಿರುದ್ಧ ಪ್ರಕರಣ ದಾಖಲು

complaint

Kundapura: ಪತಿಯಿಂದ ವರದಕ್ಷಿಣೆ ಹಿಂಸೆ; ದೂರು ದಾಖಲು

13-bharamasagara

Bharamasagara: ಸಾಲಭಾದೆಯಿಂದ ಮನನೊಂದು ನೇಣೆಗೆ ಶರಣಾದ ರೈತ

Untitled-1

Kasaragod ಅಪರಾಧ ಸುದ್ದಿಗಳು

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.