ನ್ಯಾಯಬೆಲೆ ಅಂಗಡಿಗೆ ಶಾಸಕ ರಾಜುಗೌಡ ಭೇಟಿ


Team Udayavani, Apr 15, 2020, 4:24 PM IST

15-April-24

ನಾರಾಯಣಪುರ: ಕೊಡೇಕಲ್‌ ಪಟ್ಟಣದ ನ್ಯಾಯಬೆಲೆ ಅಂಗಡಿಗೆ ಶಾಸಕ ರಾಜುಗೌಡ ಭೇಟಿ ನೀಡಿ ಪರೀಶಿಲನೆ ನಡೆಸಿದರು

ನಾರಾಯಣಪುರ: ಬಯೋಮೆಟ್ರಿಕ್‌ ಇಲ್ಲ; ಓಟಿಪಿ ಬರಲಿಲ್ಲ ಎಂದು ಇಲ್ಲದ ನೆಪ ಹೇಳಿ ಯಾವ ಪಡಿತರದಾರರನ್ನು ವಾಪಸ್‌ ಕಳುಹಿಸಬೇಡಿ ಎಂದು ಶಾಸಕ ನರಸಿಂಹನಾಯಕ (ರಾಜುಗೌಡ) ಹೇಳಿದರು.

ಕೊಡೇಕಲ್‌ ಪಟ್ಟಣದ ವಿವಿಧ ನ್ಯಾಯಬೆಲೆ ಅಂಗಡಿಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಮಾಹಿತಿ ಪಡೆದುಕೊಂಡು ಅವರು ಮಾತನಾಡಿದರು. ಇದೇ ವೇಳೆ ಪಡಿತರದಾರರು ಓರ್ವ ಮಹಿಳೆ “ನಮ್ಮಲ್ಲಿ ಫೋನ್‌ ಇಲ್ಲ. ಅದಕ್ಕೆ ನಮಗೆ ರೇಷನ್‌ ಇಲ್ಲ ಎಂದರೆ, ಇನೋರ್ವ ಮಹಿಳೆ ನಮ್ಮ ರೇಷನ್‌ ಕಾರ್ಡ್‌ ತಿದ್ದುಪಡಿ ಮಾಡಬೇಕಿದ್ದು, ಅದಕ್ಕೆ ಪಡಿತರ ಬರುವುದಿಲ್ಲವಂತೆ ಎಂದು ತಮ್ಮ ಅಳಲು ಶಾಸಕರ ಮುಂದೆ ತೋಡಿಕೊಂಡರು.

ಈ ಕುರಿತು ಅಂಗಡಿ ಮಾಲೀಕರಿಂದ ಮಾಹಿತಿ ಪಡೆದ ಶಾಸಕರು, ಜಿಲ್ಲಾ ಆಹಾರ ನಿದೇರ್ಶಕರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಮುಖ್ಯಮಂತ್ರಿಗಳು ನೀಡಿರುವ ಆದೇಶ ಪ್ರತಿ ಕುರಿತಂತೆ ಮಾತನಾಡಿದರು. ಪ್ರತಿಯೊಬ್ಬ ಪಡಿತರದಾರರಿಗೆ ಸಹಿ ಪಡೆಯುವ ಮೂಲಕ ಪಡಿತರ ನೀಡುವಂತೆ ಆದೇಶ ಹೊರಡಿಸಿ ಎಂದು ಹೇಳಿದರು. ಸಿದ್ದನಗೌಡ ಕರಿಭಾವಿ, ಸಂತೋಷ ಕೊಡೇಕಲ್ಮಠ, ಬಸವರಾಜ ಭದ್ರಗೋಳ, ಪ್ರಮೋದ ಜೋಶಿ ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.