Raichur; ನೀಟ್ ಪರೀಕ್ಷೆ ಅಕ್ರಮ ಮೋದಿ ಸರ್ಕಾರದ ದೊಡ್ಡ ಹಗರಣ: ಡಾ.ಶರಣಪ್ರಕಾಶ್ ಪಾಟೀಲ್


Team Udayavani, Jun 21, 2024, 12:08 PM IST

ನೀಟ್ ಪರೀಕ್ಷೆ ಅಕ್ರಮ ಮೋದಿ ಸರ್ಕಾರದ ದೊಡ್ಡ ಹಗರಣ: ಡಾ.ಶರಣಪ್ರಕಾಶ್ ಪಾಟೀಲ್

ರಾಯಚೂರು: ನೀಟ್ ಪರೀಕ್ಷೆ ಅಕ್ರಮ ಮೋದಿ ಸರ್ಕಾರದ ಬಹುದೊಡ್ಡ ಹಗರಣ ಎಂದು ವೈದ್ಯಕೀಯ ವಿಜ್ಞಾನ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ದೂರಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಈ ಅಕ್ರಮದಲ್ಲಿ ಬಹಳ ದೊಡ್ಡ ದೊಡ್ಡ ಜನ ಶಾಮೀಲಾಗಿದ್ದಾರೆ. ಈ ರೀತಿಯ ಶಂಕೆ ಇಡೀ ದೇಶದ ಜನರಿಗೆ ಬರುತ್ತಿದೆ. ಕೇಂದ್ರ ಸರ್ಕಾರದ ನಿಲುವು ಬಹಳ ಅನುಮಾನಾಸ್ಪದವಾಗಿದೆ. ಬಹಳ ದೊಡ್ಡ ಮಟ್ಟದ ಹಗರಣ ನಡೆದರೂ ಕೇಂದ್ರ ತನಿಖೆ ಮಾಡುತ್ತಿಲ್ಲ. ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂಬುದು ಎಲ್ಲ ರಾಜ್ಯಗಳ ಆಗ್ರಹವಾಗಿದೆ. ಕೇಂದ್ರ ಸರ್ಕಾರ ತನಿಖೆಗೆ ಮುಂದಾಗುತ್ತಿಲ್ಲ. ಕೇಂದ್ರ ಸರ್ಕಾರ ಯಾರನ್ನು ರಕ್ಷಣೆ ಮಾಡುತ್ತಿದೆ ಗೊತ್ತಿಲ್ಲ ಎಂದರು.

ದೇಶದ 24 ಲಕ್ಷ ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಅವರ ಭವಿಷ್ಯದ ಜೊತೆ ಮೋದಿ ಸರ್ಕಾರ ಚೆಲ್ಲಾಟ ಆಡುತ್ತಿದೆ ಎಂದರು.

ನೀಟ್ ತಿರಸ್ಕಾರ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ನೀಟ್ ನಡೆಸುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಇದೆ. ಕೇಂದ್ರ ಸರ್ಕಾರದ ಕಾಯಿದೆಯಿಂದ ನೀಟ್ ಬಂದಿದೆ. ಹಾಗಾಗಿ ನೀಟ್ ರದ್ದು ಮಾಡಲು ಸುಪ್ರೀಂ ಕೋರ್ಟ್ ತೀರ್ಪು ಆಗಬೇಕು. ತಮಿಳುನಾಡು ಸರ್ಕಾರ ಅವರ ಭಾವನೆ ಹೇಳಿದ್ದಾರೆ. ನಾವು ಕಾನೂನು ಹೋರಾಟ ಮಾಡಬೇಕಾಗುತ್ತದೆ. ಸುಪ್ರೀಂ ಕೋರ್ಟ್ ಸಹ ಕೇಂದ್ರ ಸರ್ಕಾರಕ್ಕೆ ನಿಮ್ಮ ತಪ್ಪು ಇದ್ದರೆ ಒಪ್ಪಿಕೊಳ್ಳಿ ಎಂದು ಸ್ಪಷ್ಟವಾಗಿ ಹೇಳಿದೆ ಎಂದರು.

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maski: ಹಾಡಹಗಲೇ ಕಳ್ಳರ ಕೈಚಳಕ; ಚಿನ್ನ , ನಗದು ಕಳ್ಳತನ

Maski: ಹಾಡಹಗಲೇ ಕಳ್ಳರ ಕೈಚಳಕ; ಚಿನ್ನ , ನಗದು ಕಳ್ಳತನ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

Raichur; Family’s opposition to love;  young woman jumped from building

Raichur; ಪ್ರೀತಿಗೆ ಮನೆಯವರ ವಿರೋಧ; ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆ

Manvi ಚಿಗರೆಗಳ ಹಿಂಡಿಗೆ ಆತಂಕಗೊಂಡ ರೈತರು

Manvi ಚಿಗರೆಗಳ ಹಿಂಡಿಗೆ ಆತಂಕಗೊಂಡ ರೈತರು

Raichur: ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಸಚಿವ ಚಾಲನೆ

Raichur: ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್ ಚಾಲನೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.