ಅನಾಥವಾಗಿ ಬಿದ್ದ ಶಿಲಾನ್ಯಾಸ ಫಲಕಗಳು!


Team Udayavani, Nov 30, 2018, 2:33 PM IST

ray-4.jpg

ಸಿಂಧನೂರು: ನ.25ರಂದು ಪಟ್ಟಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ನಡೆಯಬೇಕಿದ್ದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆಗಾಗಿ ಸಿದ್ಧಪಡಿಸಲಾಗಿದ್ದ ಶಿಲಾನ್ಯಾಸದ ಕಲ್ಲುಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇಲ್ಲಿನ ಪಿಡಬ್ಲ್ಯೂಡಿ ಕ್ಯಾಂಪ್‌ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣಲ್ಲಿ ಬಿದ್ದು ಮಣ್ಣುಪಾಲಾಗುತ್ತಿವೆ.

ನ.25ರಂದು ಪಟ್ಟಣದಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದಕ್ಕಾಗಿ ನಗರದ ಪಿಡಬ್ಲ್ಯೂಡಿ ಕ್ಯಾಂಪ್‌ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾರಂಭಕ್ಕೆ ಸಿದ್ಧತೆ ಮಾಡಲಾಗಿತ್ತು. ವಿವಿಧ ಇಲಾಖೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಿನ್ನೆಲೆಯಲ್ಲಿ ಶಿಲಾನ್ಯಾಸ ಫಲಕಗಳನ್ನು ತಂದಿರಿಸಲಾಗಿತ್ತು. ಆದರೆ ನ.24ರಂದು ಚಿತ್ರನಟ, ಮಾಜಿ ಸಚಿವ ಅಂಬರೀಷ್‌ ನಿಧನರಾದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದಾಗಿತ್ತು.

ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಲು ಸಿದ್ಧಪಡಿಸಿದ್ದ ಶಿಲಾನ್ಯಾಸದ ಕಲ್ಲುಗಳನ್ನು ನಾಲ್ಕು ದಿನವಾದರೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಬೇರೆಡೆ ಸಂಗ್ರಹಿಸಿಡದ್ದರಿಂದ ಆವರಣದಲ್ಲಿ ಅನಾಥವಾಗಿ ಬಿದ್ದಿವೆ. ಕೆಲ ಫಲಕಗಳು ನಿಂತಿದ್ದರೆ ಮತ್ತೆ ಕೆಲವು ಬಿದ್ದಿವೆ. ಎಪಿಎಂಸಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಎಚ್‌ಕೆಆರ್‌ಡಿಬಿ ಹಾಗೂ ವಿವಿಧ ಇಲಾಖೆಗೆಳಿಗೆ ಸೇರಿದ ವಿವಿಧ ಯೋಜನೆಯ ಕಾಮಗಾರಿ ಶಿಲಾನ್ಯಾಸದ ಕಲ್ಲುಗಳು ಇಲಾಖೆಯ ಕಟ್ಟಡ ಸೇರದೇ ಅನಾಥವಾಗಿ ಆವರಣದಲ್ಲಿ ಬಿದ್ದಿವೆ. ಮಕ್ಕಳ ಕ್ರೀಡಾಚಟುವಟಿಕೆಗಳಿಗೆ ಅಡ್ಡಿಯುಂಟು ಮಾಡುತ್ತಿವೆ. ಈಗಾಗಲೇ ಒಂದು ಕಲ್ಲು ಮಣ್ಣು ಪಾಲಾಗಿದ್ದು, ಇನ್ನುಳಿದ ನಾಲ್ಕಾರು ಕಲ್ಲುಗಳು ಶಿಲಾಶಾಸನದಂತೆ ನಿಂತಿವೆ. ಇವು ಕೂಡ ಮಣ್ಣು ಪಾಲಾಗುವ ಸನಿಹದಲ್ಲಿವೆ. 

ಕೂಡಲೇ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಶಿಲಾನ್ಯಾಸದ ಕಲ್ಲುಗಳನ್ನು ಸಂಬಂಧಿಸಿದ ಇಲಾಖೆಗೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.