ಮೌಡ್ಯ ತೊಲಗಿಸುವ ಕೆಲಸವೇ ನಮ್ಮ ಗುರಿ: ವೀರಭದ್ರಪ್ಪ


Team Udayavani, Aug 5, 2022, 7:15 PM IST

16-goal

ಸಿಂಧನೂರು: ಜನರಲ್ಲಿ ಸಾಕಷ್ಟು ಮೌಡ್ಯ ಆಚರಣೆಗಳ ಬಗ್ಗೆ ನಂಬಿಕೆಯಿದೆ. ಬಸವಣ್ಣನವರ ಆಶಯದಂತೆ ಅವುಗಳನ್ನು ತೊಲಗಿಸುವುದೇ ನಮ್ಮ ಉದ್ದೇಶ ಎಂದು ಬಸವ ಕೇಂದ್ರದ ಜಿಲ್ಲಾ ಗೌರವಾಧ್ಯಕ್ಷ ಪಿ.ವೀರಭದ್ರಪ್ಪ ಕುರುಕುಂದಿ ಹೇಳಿದರು.

ನಗರದ ವೆಂಕಟೇಶ್ವರ ಕಾಲೋನಿಯಲ್ಲಿ ಇರುವ ಅನುದಾನಿತ ವೆಂಕಟೇಶ್ವರ ಪ್ರೌಢಶಾಲೆಯಲ್ಲಿ ಬಸವ ಕೇಂದ್ರದಿಂದ ಗುರುವಾರ ಹಮ್ಮಿಕೊಂಡಿದ್ದ ಬಸವ ಪಂಚಮಿಯಲ್ಲಿ ಅವರು ಮಾತನಾಡಿದರು.

ಮೌಡ್ಯತೆಯನ್ನು ಬಿತ್ತುವ ಕೆಲಸ ಈ ಸಮಾಜದಲ್ಲಿ ನಡೆಯುತ್ತಿದೆ. ಅದನ್ನು ತೊಲಗಿಸುವ ನಿಟ್ಟಿನಲ್ಲಿ ನಾವು ಬಸವ ಪಂಚಮಿ ಆಚರಣೆ ಮಾಡುತ್ತಿದ್ದು, ನಾಗರ ಪಂಚಮಿಯ ದಿನ ಮಕ್ಕಳಿಗೆ ಹಾಲು ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಆಧುನಿಕ ಸಮಾಜ ಪ್ರಗತಿಪರವಾಗಿ ಮುನ್ನಡೆಯಬೇಕು. ಯಾವುದೋ ಪುರಾತನ ಮೌಡ್ಯಗಳಿಗೆ ಜೋತು ಬೀಳಬಾರದು. 12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಜಗತ್ತಿನಲ್ಲಿ ಪರಿವರ್ತನೆ ಬಯಸಿದ್ದ ಬಸವೇಶ್ವರರ ಆದರ್ಶಗಳನ್ನು ಇಂದು ಸಮಾಜ ಪಾಲನೆ ಮಾಡಬೇಕಿದೆ ಎಂದರು.

ಬಸವ ಕೇಂದ್ರ ಮುಖ್ಯಸ್ಥರಾದ ಸಿದ್ದರಾಮಪ್ಪ ಸಾಹುಕಾರ ಮಾಡಸಿರವಾರ, ಎಚ್‌.ಜಿ. ಹಂಪಣ್ಣ, ಬಸವ ಕೇಂದ್ರ ಮಾಜಿ ಅಧ್ಯಕ್ಷ ಕೆ.ಶರಣಪ್ಪ ಟೆಂಗಿನಕಾಯಿ, ಗುಂಡಪ್ಪ ಬಳಿಗಾರ ಸೇರಿದಂತೆ ಅನೇಕರು ಇದ್ದರು. ಶಾಲೆಯ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.

ಸನ್ಮಾನ: ಇದೇ ವೇಳೆ ನಿವೃತ್ತ ಶಿಕ್ಷಕರಾದ ಗಂಗನಗೌಡ ಪಾಟೀಲ್‌, ವೆಂಕಟನಗೌಡ ವಟಗಲ್‌, ಲಕ್ಷ್ಮೀದೇವಿ ಅವರನ್ನು ಬಸವ ಕೇಂದ್ರದ ವತಿಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.