ರಾಹುಲ್‌ ಪ್ರಧಾನಿಯಾದರೆ ಮಾತ್ರ ಶಾಂತಿ, ನೆಮ್ಮದಿ: ಸಿದ್ದರಾಮಯ್ಯ


Team Udayavani, Oct 22, 2022, 10:06 PM IST

ರಾಹುಲ್‌ ಪ್ರಧಾನಿಯಾದರೆ ಮಾತ್ರ ಶಾಂತಿ, ನೆಮ್ಮದಿ: ಸಿದ್ದರಾಮಯ್ಯ

ರಾಯಚೂರು: ಮುಂದಿನ ಲೋಕಸಭೆ-ವಿಧಾನಸಭೆ ಚುನಾವಣೆವರೆಗೆ ರಾಹುಲ್‌ ಗಾಂ ಧಿಗೆ ಭುಜಕ್ಕೆ ಭುಜ ಕೊಟ್ಟು ಕೆಲಸ ಮಾಡಬೇಕಿದೆ. ರಾಹುಲ್‌ ಗಾಂಧಿ  ಪ್ರಧಾನಿಯಾದಾಗ ಮಾತ್ರ ದೇಶದಲ್ಲಿ ಶಾಂತಿ-ನೆಮ್ಮದಿ ನೆಲೆಸಲು ಸಾಧ್ಯ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಶನಿವಾರ ಜರಗಿ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್‌ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಪಾದಯಾತ್ರೆ ಮೂಲಕ ತಲುಪುತ್ತಿದ್ದಾರೆ. ಸ್ವಾತಂತ್ರ್ಯ ಭಾರತದಲ್ಲಿ ಯಾರೂ ಇಷ್ಟು ದೊಡ್ಡ ಸಾಹಸ ಮಾಡಿಲ್ಲ. ಬಹಳಷ್ಟು ನಾಯಕರು ಪಾದಯಾತ್ರೆ ಮಾಡಿದ್ದಾರೆ. ಆದರೆ 150 ದಿನಗಳ ವರೆಗೂ 3,571 ಕಿ.ಮೀ. ದೂರ ನಡೆಯುವುದು ಸಾಮಾನ್ಯ ಸಂಗತಿಯಲ್ಲ.

ಸಮಾಜದಲ್ಲಿ ಶಾಂತಿ ನೆಲೆಸಲು ಹಾಗೂ ಜನರಿಗೆ ಆತ್ಮವಿಶ್ವಾಸ ತುಂಬುವುದಕ್ಕಾಗಿ ರಾಹುಲ್‌ ಈ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಎಂದರು.

ಟಾಪ್ ನ್ಯೂಸ್

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-sidd

Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ

doctor

Doctor’s negligence?: ವೃಷಣ ಶಸ್ತ್ರಚಿಕಿತ್ಸೆ ವೇಳೆ ಬಾಲಕ ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.