Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ
Team Udayavani, Oct 3, 2024, 1:02 PM IST
ರಾಯಚೂರು: ತಾಲೂಕಿನ ಡೊಂಗರಾಂಪೂರ ಗ್ರಾಮದಲ್ಲಿ ದೇವಾಲಯದ ಮಹಿಳಾ ಅರ್ಚಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ (ಅ.3) ರಂದು ನಡೆದಿದೆ.
ಮಂಜುಳಾ (42) ಆತ್ಮಹತ್ಯೆಗೆ ಶರಣಾದ ಮಹಿಳೆ.
ಗ್ರಾಮದ ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿಯಾಗಿದ್ದಳು. ಒಂಟಿಯಾಗಿ ಮನೆಯಲ್ಲಿ ವಾಸಿಸುತ್ತಿದ್ದಳು. ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯಾಪಲದಿನ್ನಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಗೆ ಇ.ಡಿ ಸಮನ್ಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ
Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ
ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಒಪ್ಪಿಗೆ: ಜನ್ಮ ಇರುವವರೆಗೂ ಗಂಗಾವತಿ ಮರೆಯಲ್ಲ: ಶಾಸಕ ರೆಡ್ಡಿ
Mysuru Dasara Utsava: 414ನೇ ದಸರಾ ಉತ್ಸವಕ್ಕೆ ಇಂದು ಚಾಲನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
Bidar ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಪ್ರತಿಭಟನಾ ರ್ಯಾಲಿ
Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ಗೆ ಷರತ್ತುಬದ್ಧ ಜಾಮೀನು
Ullal: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಸಹಾಯಧನ
Mangaluru: ಕೆಎಸ್ಆರ್ಟಿಸಿಯಿಂದ ದಸರಾ ಪ್ರವಾಸ ಪ್ಯಾಕೇಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.