![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 10, 2024, 11:44 AM IST
ರಾಯಚೂರು: ಜಿಲ್ಲಾಡಳಿತ ಹಾಗೂ ಜಿಲ್ಲಾ ವೀರಶೈವ ಕಲ್ಯಾಣ ಮಂಟಪದಿಂದ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ ಸಮಾಜ ಮತ್ತು ಅಂಗ ಸಂಸ್ಥೆಗಳಿಂದ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಆಚರಿಸಲಾಯಿತು.
ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಜಿಲ್ಲಾಡಳಿತದಿಂದ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಶ್ರೀ ಬಸವೇಶ್ವರ ಹಾಗೂ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವಿಸಲಾಯಿತು. ಇದೇ ವೇಳೆ ಸಮಾಜದ ಅಪ್ಲಿಕೇಶನ್ ಲೋಕಾರ್ಪಣೆ ಮಾಡಲಾಯಿತು. ಆಧ್ಯಾತ್ಮಿಕ ಚಿಂತಕ ಶಂಕರ ದೇವನೂರು ಉಪನ್ಯಾಸ ನೀಡಿದರು.
ಬಿಚ್ಚಾಲಿ ಮಠದ ಶ್ರೀ ವೀರಭದ್ರ ಶಿವಾಚಾರ್ಯರು, ಸೋಮವಾರ ಪೇಟೆ ಹಿರೇಮಠದ ಶ್ರೀ ರಾಚೋಟಿವೀರ ಶಿವಾಚಾರ್ಯರು, ಚಿಕ್ಕಸೂಗೂರು ಚೌಕಿಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ವೀರಶೈವ ಲಿಂಗಾಯತ ಸಮಾಜದ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿರ್ಜಾಪುರ, ವೀರಶೈವ ಸಮಾಜದ ಜಿಲ್ಲಾಧ್ಯಕ್ಷ ಶರಣ ಭೂಪಾಲ್ ನಾಡಗೌಡ ಸೇರಿ ಅನೇಕರು ಪಾಲ್ಗೊಂಡಿದ್ದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.