Raichur: ಚಂದ್ರಯಾನ-3 ಯಶಸ್ಸಿಗಾಗಿ ಮಕ್ಕಳಿಂದ ವಿಶೇಷ ಪೂಜೆ
Team Udayavani, Aug 23, 2023, 12:44 PM IST
ರಾಯಚೂರು: ಚಂದ್ರಯಾನ-3 ಯಶಸ್ವಿಯಾಗಲೆಂದು ನಗರದಲ್ಲಿ ಪುಟಾಣಿ ಮಕ್ಕಳು ಶಿವಲಿಂಗಕ್ಕೆ ಕ್ಷೀರಾಭಿಷೇಕ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.
ನಗರದ NIG ಕಾಲೋನಿಯ ಕಾಶಿ ವಿಶ್ವನಾಥೇಶ್ವರ ದೇವಸ್ಥಾನದಲ್ಲಿ ಸನ್ನಿಧಿ ಹಿರೇಮಠ ನೇತೃತ್ವದಲ್ಲಿ ಪುಟಾಣಿ ಮಕ್ಕಳು ಪೂಜೆ ನೆರವೇರಿಸಿದರು. ಶಿವಲಿಂಗಕ್ಕೆ ಹಾಲಿನ ಅಭಿಷೇಕ ಮಾಡಿ ಶ್ಲೋಕಗಳನ್ನ ಹೇಳುತ್ತಾ ಇಸ್ರೋದ ಪ್ರಯತ್ನಕ್ಕೆ ಯಶಸ್ಸು ಸಿಗಲಿ. ಚಂದ್ರಯಾನ-3 ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿದರು.
ಇಂದು ಸಂಜೆ ಚಂದ್ರನ ದಕ್ಷಿಣ ಧ್ರುವದ ಮೇಲೆ ವಿಕ್ರಮ್ ಲ್ಯಾಂಡರ್ ಅನ್ನು ಇಳಿಸುವ ಕ್ಷಣ ಕಣ್ತುಂಬಿಕೊಳ್ಳಲು ಜನ ಕಾತುರವಾಗಿದ್ದು ಮಕ್ಕಳಲ್ಲೂ ವಿಶೇಷ ಆಸಕ್ತಿ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.