Raichur: ಚಿತ್ರಾನ್ನ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ


Team Udayavani, Sep 24, 2024, 2:40 PM IST

3-raichur

ಅರಕೇರಾ: ತಾಲೂಕಿನ ಆಲ್ಕೋಡ ಗ್ರಾಮದ ವಸತಿ ನಿಲಯವೊಂದರಲ್ಲಿ ಸೆ.24ರ ಮಂಗಳವಾರ ಬೆಳಗಿನ ಉಪಾಹಾರ (ಚಿತ್ರಾನ್ನ) ಸೇವಿಸಿ 10 ಕ್ಕೂ ಹೆಚ್ಚು  ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಉಪಹಾರ ಸೇವಿಸಿದ ವಿದ್ಯಾರ್ಥಿಗಳು ತಲೆ ಸುತ್ತು, ವಾಂತಿ ಹಾಗೂ ಆಯಾಸಕ್ಕೆ ಒಳಗಾಗಿದ್ದು, ವಿದ್ಯಾರ್ಥಿಗಳನ್ನು ಅರಕೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಇದರಿಂದ ಗಾಬರಿಗೊಂಡ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದು, ಶಿಕ್ಷಕರು ಅಸ್ವಸ್ಥರಾದ ವಿದ್ಯಾರ್ಥಿಗಳಿಗೆ ಒ.ಆರ್‌.ಎಸ್. ಕುಡಿಸಿದ್ದು, 5-6 ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ವೈದ್ಯ ರಾಘವೇಂದ್ರ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಆಹಾರದಲ್ಲಿ ವ್ಯತ್ಯಾಸವಾಗಿದ್ದರಿಂದಾಗಿ ಈ ರೀತಿಯ ಸಮಸ್ಯೆ ಆಗಿರಬಹುದು ಎಂದು ತಿಳಿಸಿದ್ದಾರೆ.

ಮುಂಜಾಗ್ರತಾ ದೃಷ್ಟಿಯಿಂದ ಅಸ್ವಸ್ಥ ವಿದ್ಯಾರ್ಥಿಗಳನ್ನು ದೇವದುರ್ಗದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿದೆ. ಘಟನೆ ಬಗ್ಗೆ ಸತ್ಯ ಸಂಗತಿ ಅರಿಯಲು ಇಲಾಖಾ ಮಟ್ಟದ ವಿಚಾರಣೆ ನಡೆಸಬೇಕು ಎಂದು ಪಾಲಕರು ಪಟ್ಟು ಹಿಡಿದಿದ್ದಾರೆ. ತಿಂಗಳ ಹಿಂದೆಯೇ ಮಧ್ಯಾಹ್ನದ ಊಟದಲ್ಲಿ ವಿಷ ಬೆರೆಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಆಘಾತ ಉಂಟಾಗಿದೆ. ಹಾಸ್ಟೆಲ್ ವಾರ್ಡನ್ ಹಾಗೂ ಶಾಲೆ ಮುಖ್ಯ ಶಿಕ್ಷಕರು ಉತ್ತರ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

8-udupi

Udupi: ಶಾರ್ಟ್ ಸರ್ಕ್ಯೂಟ್; ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

Gujarat: 6 ವರ್ಷದ ವಿದ್ಯಾರ್ಥಿನಿ ಮೇಲೆ ರೇ*ಪ್‌ ಗೆ ಪ್ರತಿರೋಧ-ಹತ್ಯೆ: ಪ್ರಾಂಶುಪಾಲನ ಬಂಧನ

Gujarat: 6 ವರ್ಷದ ವಿದ್ಯಾರ್ಥಿನಿ ಮೇಲೆ ರೇ*ಪ್‌ ಗೆ ಪ್ರತಿರೋಧ-ಹತ್ಯೆ: ಪ್ರಾಂಶುಪಾಲನ ಬಂಧನ

7-gadag

Gadag: ತಂಗಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಅಣ್ಣ

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

10

MeToo Case: ಅತ್ಯಾಚಾರ ಆರೋಪದಲ್ಲಿ ನಟ, ಶಾಸಕ ಮುಕೇಶ್‌ ಬಂಧಿಸಿದ ಪೊಲೀಸರು

4-bantwala-1

Bantwala: ಲಾರಿ- ಬೈಕ್‌ ಭೀಕರ ಅಪಘಾತ; ಗಂಭೀರ ಗಾಯಗೊಂಡಿದ್ದ ಮೂವರ ಪೈಕಿ ಓರ್ವ ಮೃತ್ಯು

MUDA Case: ಸಿಎಂ ವಿರುದ್ಧ ತೀರ್ಪು…: ಕಾನೂನು ಎಲ್ಲರಿಗೂ ಒಂದೇ ಎಂದ ಬಿ.ವೈ.ರಾಘವೇಂದ್ರ

MUDA Case: ಸಿಎಂ ವಿರುದ್ಧ ತೀರ್ಪು…: ಕಾನೂನು ಎಲ್ಲರಿಗೂ ಒಂದೇ ಎಂದ ಬಿ.ವೈ.ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mantralya-Shree

Thirupathi Laddu: ದೇಗುಲಗಳು ಸರಕಾರದ ಹಿಡಿತದಿಂದ ಮುಕ್ತವಾಗಲಿ: ಶ್ರೀಸುಬುಧೇಂದ್ರ ಸ್ವಾಮೀಜಿ

Manvi: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾ*ಚಾರ

Manvi: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾ*ಚಾರ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

10-ns-bosuaju

Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8-udupi

Udupi: ಶಾರ್ಟ್ ಸರ್ಕ್ಯೂಟ್; ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

Gujarat: 6 ವರ್ಷದ ವಿದ್ಯಾರ್ಥಿನಿ ಮೇಲೆ ರೇ*ಪ್‌ ಗೆ ಪ್ರತಿರೋಧ-ಹತ್ಯೆ: ಪ್ರಾಂಶುಪಾಲನ ಬಂಧನ

Gujarat: 6 ವರ್ಷದ ವಿದ್ಯಾರ್ಥಿನಿ ಮೇಲೆ ರೇ*ಪ್‌ ಗೆ ಪ್ರತಿರೋಧ-ಹತ್ಯೆ: ಪ್ರಾಂಶುಪಾಲನ ಬಂಧನ

Multi-level ಪಾರ್ಕಿಂಗ್‌ ಕಾಮಗಾರಿಗೆ ವೇಗ

Multi-level ಪಾರ್ಕಿಂಗ್‌ ಕಾಮಗಾರಿಗೆ ವೇಗ

7-gadag

Gadag: ತಂಗಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಅಣ್ಣ

Rummy Aata Movie: ‘ರಮ್ಮಿ’ ಮೊಗದಲ್ಲಿ ನಗು

Rummy Aata Movie: ‘ರಮ್ಮಿ’ ಮೊಗದಲ್ಲಿ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.