ಸಿಂಧನೂರಲ್ಲಿ ಅಪಹರಿಸಲ್ಪಟ್ಟ ಮಹಾರಾಷ್ಟ್ರದ ನಾಲ್ವರು ವಿದ್ಯಾರ್ಥಿಗಳ ರಕ್ಷ ಣೆ; ಇಬ್ಬರ ಬಂಧನ
ಪೊಲೀಸರ ಮೇಲೆ ಪಿಸ್ತೂಲ್ ಹಾಗೂ ಮಾರಾಕಾಸ್ತ್ರಗಳಿಂದ ದಾಳಿ ನಡೆಸಲು ಯತ್ನ...
Team Udayavani, Oct 2, 2024, 6:02 PM IST
ಇಬ್ಬರು ಆರೋಪಿಗಳ ಬಂಧನ
ಉದಯವಾಣಿ ಸಮಾಚಾರ
ಸಿಂಧನೂರು: ಹಣಕ್ಕಾಗಿ ಮಹಾರಾಷ್ಟ್ರದಿಂದ ನಾಲ್ವರು ವಿದ್ಯಾರ್ಥಿಗಳನ್ನು ಅಪಹರಣ ಮಾಡಿಕೊಂಡು ಬಂದು ತಾಲೂಕಿನ ಕುನ್ನಟಗಿ ಕ್ಯಾಂಪ್ನಲ್ಲಿ ಇರಿಸಿದ್ದ ಆರೋಪಿಗಳನ್ನು ಮಹಾರಾಷ್ಟ್ರ ಹಾಗೂ ಸಿಂಧನೂರು ಗ್ರಾಮೀಣ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ.
ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ. ಮಹಾರಾಷ್ಟ್ರದ ಪುಣೆಯ ಓಂಕಾರ, ಕೃಷ್ಣ, ಶುಭಂ ಪಾಂಡೆ, ಸ್ವಂಪ್ನಿ ಪಾಟೀಲ್ ಅಪಹರಣಕ್ಕೊಳಗಾದ ವಿದ್ಯಾರ್ಥಿಗಳು. ಆರೋಪಿಗಳಾದ ದತ್ತು, ರಾಮು ಸೆರೆ ಸಿಕ್ಕಿದ್ದಾರೆ. ಪುಣೆ ಪೊಲೀಸರು ಆರೋಪಿಗಳ ಮೊಬೈಲ್ ಜಾಲ ಹಿಡಿದು ಆಗಮಿಸಿದ್ದರು.
ರಕ್ಷಣೆಗೆ ಮುಂದಾದ ಮಹಾರಾಷ್ಟ್ರ ಪೊಲೀಸರ ಮೇಲೆ ಪಿಸ್ತೂಲ್ ಹಾಗೂ ಮಾರಾಕಾಸ್ತ್ರಗಳಿಂದ ದಾಳಿ ನಡೆಸಲು ಯತ್ನಿಸಿದ್ದಾರೆ. ಆಗ ಸಿಂಧನೂರು ಗ್ರಾಮೀಣ ಠಾಣೆಗೆ ಮಾಹಿತಿ ನೀಡಿದ್ದು, ಸಿಪಿಐ ವೀರಾರೆಡ್ಡಿ, ಪಿಎಸೈ ಮಹಮ್ಮದ್ ಇಸಾಕ್ ನೆರವಿನಲ್ಲಿ
ಕಾರ್ಯಾಚರಣೆ ಮಾಡಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಗೆ 50 ಲಕ್ಷದಂತೆ ನಾಲ್ವರು ವಿದ್ಯಾರ್ಥಿಗಳಿಗೆ ಒಟ್ಟು ಎರಡು ಕೋಟಿ
ಹಣದ ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…
Sandalwood: ಶೀಘ್ರಮೇವ ಗೆಲುವು ಪ್ರಾಪ್ತಿರಸ್ತು
Gandhi Jayanthi:ರಾಷ್ಟ್ರಧ್ವಜ ಹಿಡಿದೇ ಸಿಎಂ ಸಿದ್ದರಾಮಯ್ಯ ಶೂ ಲೇಸ್ ಬಿಚ್ಚಿದ ಕಾರ್ಯಕರ್ತ!
Vettaiyan Trailer: ಪಾಪಿಗಳ ಎನ್ಕೌಂಟರ್ ಮಾಡಲು ಖಾಕಿ ತೊಟ್ಟು ಬಂದ ʼತಲೈವಾʼ
Chincholi: ಬಟ್ಟೆ ಒಗೆಯುವ ವೇಳೆ ನದಿ ನೀರಿನ ಪ್ರವಾಹಕ್ಕೆ ಕೊಚ್ಚಿ ಹೋದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.