ಮಠ-ಮಂದಿರಗಳ ಸಾಂಸ್ಕೃತಿಕ ಕಾರ್ಯಕ್ರಮ ಮಾದರಿ: ರೂಪಾ
Team Udayavani, Mar 23, 2021, 7:34 PM IST
ಸಿರವಾರ : ಸಂಸ್ಕೃತಿ-ಸಂಸ್ಕಾರ ಕಲಿವ ಮಠಗಳು ಜಾತ್ರೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುವುದು ಪ್ರತಿಯೊಬ್ಬರಿಗೆ ಮಾದರಿಯಾಗಲಿವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷೆ ರೂಪಾ ಶ್ರೀನಿವಾಸ ನಾಯಕ ಹೇಳಿದರು.
ನವಲಕಲ್ಲು ಬೃಹನ್ಮಠದಲ್ಲಿ ಲಿಂ| ಸೋಮಶೇಖರ ಶಿವಾಚಾರ್ಯ ಸ್ವಾಮಿಗಳ 24ನೇ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ಮಕ್ಕಳು ಪಾಶ್ಚಾತ್ಯ ಸಂಸ್ಕೃತಿಗೆ ವಾಲುತ್ತಿರುವುದು ವಿಷಾದನೀಯ. ಆದರೆ, ಇಂತಹ ದಿನಗಳಲ್ಲಿ ಸಂಸ್ಕಾರ ದೊರೆಯುವುದು ಮಠ-ಮಾನ್ಯಗಳಿಂದ ಮಾತ್ರ ಸಾಧ್ಯ. ಜಾತ್ರಾ ಮಹೋತ್ಸವ ನಿಮಿತ್ತ ಮಕ್ಕಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸಂತೋಷದ ವಿಷಯ ಎಂದರು.
ಯರಡೋಣಿಯ ಮುರುಘೇಂದ್ರ ಸ್ವಾಮೀಜಿ, ಸಿಂಧನೂರಿನ ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ನೀಲಗಲ್ ಬೃಹನ್ಮಠದ ಬಾಲಯೋಗಿ ರೇಣುಕಾ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ವೀರಘೋಟ ಅಡವಿಲಿಂಗ ಮಹಾರಾಜರು, ನವಲಕಲ್ಲು ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಅನಿತಾ ಬಸವರಾಜ ಮಂತ್ರಿ, ಜೆಡಿಎಸ್ ಅಧ್ಯಕ್ಷೆ ವಿಜಯಲಕ್ಷ್ಮಿ ಆದೆಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.