ವೇತನಕ್ಕಾಗಿ ಆರ್ ಟಿಪಿಎಸ್ ಚಿಮಣಿ ಏರಿ ಕಾರ್ಮಿಕನ ಪ್ರತಿಭಟನೆ


Team Udayavani, Oct 17, 2022, 11:38 AM IST

ವೇತನಕ್ಕಾಗಿ ಆರ್ ಟಿಪಿಎಸ್ ಚಿಮಣಿ ಏರಿ ಕಾರ್ಮಿಕನ ಪ್ರತಿಭಟನೆ

ರಾಯಚೂರು: ಕಳೆದ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದರೂ ವೇತನ, ಸೌಲಭ್ಯಗಳ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿರುವ ಕ್ರಮ ಖಂಡಿಸಿ ಆರ್ ಟಿಪಿಎಸ್ ಕಾರ್ಮಿಕ ಕೇಂದ್ರದ ಚಿಮಣಿ ಏರಿ ಪ್ರತಿಭಟನೆ ನಡೆಸುತ್ತಿದ್ದಾನೆ.

ಸುಮಾರು ಎಂಟು ನಿಮಿಷಗಳ ವೀಡಿಯೊ ಮಾಡಿ ನೋವು ತೋಡಿಕೊಂಡಿರುವ ಕಾರ್ಮಿಕ, ಎಲ್ಲ ಸಮಸ್ಯೆಗಳನ್ನು ಎಳೆಎಳೆಯಾಗಿ ವಿವರಿಸಿದ್ದಾನೆ. ಮಿಲ್ ಮೆಂಟೆನೇನ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು, ಒಮ್ಮೆ ನಮ್ಮ ಕಷ್ಟವನ್ನು ಕಣ್ಣಾರೆ ನೋಡಿ. ಸರ್ಕಾರಿ ನೌಕರರು, ಗುತ್ತಿಗೆ ಕಾರ್ಮಿಕರು ಒಂದೆ ಕಡೆ ಕೆಲಸ ಮಾಡಿದರೂ ಸೌಲಭ್ಯಗಳಲ್ಲಿ ಮಾತ್ರ ಅಜಗಜಾಂತರವಿದೆ. ಕೆಪಿಸಿ ಎಂಡಿಗೆ ಸಮಸ್ಯೆ ಹೇಳಿಕೊಂಡಿದ್ದಕ್ಕೆ ಗುತ್ತಿಗೆ ಸಂಸ್ಥೆ ನನಗೆ ಕಿರುಕುಳ ಕೊಡುತ್ತಿದೆ. ನಮ್ಮ ಹಕ್ಕು ಕೇಳಲು ಸ್ವಾತಂತ್ರ್ಯ ಇಲ್ಲದಾಗಿದೆ. ಗುತ್ತಿಗೆ ಕೊಡುವಾಗ ಎಚ್ಚರಿಕೆ ವಹಿಸಿ ಸಂಸ್ಥೆ ಮೇಲೆ ನಿಗಾ ವಹಿಸಿದರೆ ನಮಗೆ ಈ ಗತಿ ಬರುತ್ತಿರಲಿಲ್ಲ. ಕೂಡಲೇ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಚಿಮಣಿ ಏರಿ ಕುಳಿತಿದ್ದಾನೆ.

ಇದನ್ನೂ ಓದಿ:ಮುಂಬೈ ರೈಲ್ವೇ ಪ್ಲಾಟ್‌ಫಾರ್ಮ್‌ ಪ್ರವೇಶಿಸಿದ ಆಟೋ ರಿಕ್ಷಾ… ಮುಂದೇನಾಯ್ತು

ಸ್ಥಳಕ್ಕೆ ಭೇಟಿ ನೀಡಿರುವ ಅಧಿಕಾರಿಗಳು ಮನವೊಲಿಸುತ್ತಿದ್ದಾರೆ. ಮತ್ತೊಂದೆಡೆ ಗುತ್ತಿಗೆ ಕಾರ್ಮಿಕರು ಹೋರಾಟ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

1-weqew-e

Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.