ಗಣೇಶ ಪೆಂಡಾಲ್ ಬಿಚ್ಚುವಾಗ ಶಾರ್ಟ್ ಸರ್ಕ್ಯೂಟ್: ಯುವಕ ಸಾವು
Team Udayavani, Sep 5, 2022, 10:46 PM IST
ಸಿಂಧನೂರು: ಗಣೇಶ ಹಬ್ಬದ ನಿಮಿತ್ತ ಹಾಕಲಾಗಿದ್ದ ಶಾಮೀಯಾನ ಬಿಚ್ಚಲು ಹೋದ ಸಂದರ್ಭ ಯುವಕನೊಬ್ಬ ಸೋಮವಾರ ಕರೆಂಟ್ ತಗುಲಿ ಮೃತಪಟ್ಟಿದ್ದಾನೆ.
ನಗರದ ಪಟೇಲವಾಡಿಯಲ್ಲಿ ಪೆಂಡಾಲ್ ತೆಗೆಯಲು ಹೋಗಿದ್ದ ಕೂಲಿ ಕಾರ್ಮಿಕ ಹನುಮಂತ ತಂದೆ ಗದ್ಯಪ್ಪ ಮೃತ ದುರ್ದೈವಿ.
ಶಾಮೀಯಾನದ ಹೊದಿಕೆ ತೆಗೆಯುತ್ತಿರುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶವಾಗಿ ಮೃತಪಟ್ಟಿದ್ದಾನೆ.
ಮೃತನ ಪತ್ನಿ ನೀಡಿದ ದೂರಿನನ್ವಯ ಪಿಎಸ್ ಐ ಸೌಮ್ಯ ಹಿರೇಮಠ ಅವರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ
Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
Medical,Nursing ಕಾಲೇಜು ಹೆಚ್ಚು ಶುಲ್ಕ ಪಡೆದರೆ ಕ್ರಮ: ಡಾ|ಶರಣ ಪ್ರಕಾಶ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.