ಸಮಾಜ ಸೇವೆಯಲ್ಲಿ ಸಿಂಧನೂರಿಗೆ ಹಿರಿಮೆ


Team Udayavani, Jan 25, 2022, 1:36 PM IST

ಸಮಾಜ ಸೇವೆಯಲ್ಲಿ ಸಿಂಧನೂರಿಗೆ ಹಿರಿಮೆ

ಸಿಂಧನೂರು: ತಾಲೂಕು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ. ಕೋವಿಡ್‌ನ‌ಂತ ಸಂಕಷ್ಟ ಸಂದರ್ಭ ಸೇರಿ ಅನಾಥರು, ನಿರ್ಗತಿಕರಿಗೆ ಆಶ್ರಯ ನೀಡುವ ಕೆಲಸದಲ್ಲಿ ತನ್ನದೇ ಹಿರಿಮೆ ಗಳಿಸಿದೆ ಎಂದು ವಕೀಲ ನಿರುಪಾದೆಪ್ಪ ಗುಡಿಹಾಳ ಹೇಳಿದರು.

ನಗರದ ಕಾರುಣ್ಯಾಶ್ರಮದಲ್ಲಿ ಅಹಿಂದ ಒಕ್ಕೂಟ, ಜಿಆರ್‌ ಅಸೋಸಿಯೇಟ್ಸ್‌ ಸಹಭಾಗಿತ್ವದಲ್ಲಿ ಸೋಮವಾರ ವಿವಿಧ ಕ್ಷೇತ್ರದ ಸಾಧಕರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉತ್ತಮ ಸೇವೆಯಿಂದ ಮಾತ್ರ ಸಮಾಜದಲ್ಲಿ ಒಳ್ಳೆಯ ಹೆಸರು ಮಾಡಲು ಸಾಧ್ಯವಿದೆ. ಆ ನಿಟ್ಟಿನಲ್ಲಿ ಕಾರುಣ್ಯಾಶ್ರಮದ ಚನ್ನಬಸವಸ್ವಾಮಿ ಹರೇಟನೂರು ಇಡೀ ತಾಲೂಕು, ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದರು.

ಕಾರುಣ್ಯಾಶ್ರಮದ ಚನ್ನಬಸವ ಸ್ವಾಮಿ ಹರೇಟನೂರು, ಪತ್ರಕರ್ತ ಚಿದಾನಂದ ದೊರೆ, ವನಸಿರಿ ಫೌಂಡೇಶನ್‌ ಕಾರ್ಯದರ್ಶಿ ಶರಣೇಗೌಡ ಹೆಡಗಿನಾಳ, ಅಕ್ಷರ ಆಹಾರ ಜೋಳಿಗೆ ಟ್ರಸ್ಟ್‌ ಕಾರ್ಯದರ್ಶಿ ಅಶೋಕ ನಲ್ಲಾ, ಮಲ್ಲಮ್ಮ ಉಟಕನೂರು, ಆಟೋ ಚಾಲಕ ಉಸ್ಮಾನ್‌ ಮಕಾಂದರ್‌ ಷಾ, ಶಿಕ್ಷಕ ಬಸವರಾಜ್‌ ಜಾಡರ್‌, ಪಿಎಸ್‌ಐ ಹುದ್ದೆಗೆ ನೇಮಕವಾದ ಪ್ರದೀಪ್‌ಕುಮಾರ್‌, ಶಕೀಲ್‌ ಆಹ್ಮದ್‌, ಕರಾಟೆಯಲ್ಲಿ ಗೋಲ್ಡ್‌ ಮೆಡಲ್‌ ಪಡೆದ ಜುಲೇಕಾ ಧುಮತಿ, ಖಾಜಾಹುಸೇನ್‌, ಸನಾ ಎನ್ನುವವರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಎಂ. ದೊಡ್ಡಬಸವರಾಜ್‌, ಅಹಿಂದ ಒಕ್ಕೂಟದ ಅಧ್ಯಕ್ಷ ಜೆ.ರಾಯಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಭೀಮಣ್ಣ ವಕೀಲರು, ಅಹಿಂದ ಘಟಕದ ಉಪಾಧ್ಯಕ್ಷ ಕೆ.ವೆಂಕೋಬ ನಾಯಕ, ಅಹಿಂದ ಕಾರ್ಯಾಧ್ಯಕ್ಷ ಎಚ್‌.ಎನ್‌. ಬಡಿಗೇರ್‌, ಸರಕಾರಿ ಅಭಿಯೋಜಕ ಹನುಮೇಶ, ಮಹಾದೇವಪ್ಪ ಧುಮತಿ ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.