Sirwar: ಸಂಗೊಳ್ಳಿ ರಾಯಣ್ಣಗೆ ಅಪಮಾನ: ಮೂವರ ಬಂಧನ
Team Udayavani, Oct 12, 2024, 3:41 PM IST
ಸಿರವಾರ: ಪಟ್ಟಣದ ರಾಯಚೂರು ರಸ್ತೆಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ರಾಯಣ್ಣ ಅವರ ನಾಮಫಲಕಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಅ.11ರ ಶುಕ್ರವಾರ ಬಂಧಿಸಲಾಗಿದೆ.
ಶ್ರೀಕಾಂತ, ಹನುಮಂತ್ರಾಯ, ಭುವನ್ ಎಂಬ ಮೂವರು ಆರೋಪಿಗಳನ್ನು ಅ.11ರ ಶುಕ್ರವಾರ ಬಂಧಿಸಿ ನ್ಯಾಯಲಯಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.
ಅ.9ರ ಬುಧುವಾರ ರಾತ್ರಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ನಾಮಫಲಕಕ್ಕೆ ಚಪ್ಪಲಿ ಹಾರ ಹಾಕಿ ಅವಮಾನಗೊಳಿಸಿದ್ದರು.
ವಿಷಯ ತಿಳಿಯುತ್ತಿದ್ದಂತೆ ಅ.10ರ ಗುರುವಾರ ಬೆಳಗ್ಗೆ ಹಿಂದೂ ಪರ ಸಂಘಟನೆಗಳು ಹಾಗೂ ಹಾಲುಮತ ಸಮಾಜದಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski; ಚಿರತೆಗೆ ಹೋಲುವ ಕಾಡು ಬೆಕ್ಕು ಪ್ರತ್ಯಕ್ಷ; ಗ್ರಾಮಸ್ಥರ ಆತಂಕ
Sindhanur: ಡಿಸಿಎಂಗೆ ಒಳಮೀಸಲಾತಿ ಜಾರಿ ಬಿಸಿ; ಹೆಲಿಪ್ಯಾಡ್ ಬಳಿಯೇ ಹೋರಾಟಗಾರರ ಘೇರಾವ್ ಯತ್ನ
Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Nawanagar: ಶ್ರೀಮಂತ ರಾಜಮನೆತನದ ಉತ್ತರಾಧಿಕಾರಿಯಾದ ಟೀಂ ಇಂಡಿಯಾ ಮಾಜಿ ಆಟಗಾರ
Udupi;ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ ʼನಿʼ-ಶತಾಭಿವಂದನಂ
2025ಕ್ಕೆ ಬಾಲಿವುಡ್ಗೆ ಸೀಕ್ವೆಲ್ಗಳೇ ಜೀವಾಳ.. ಇಲ್ಲಿದೆ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ
Tragic: ಕಾಮಗಾರಿ ವೇಳೆ ಗೋಡೆ ಕುಸಿತ; ಮಣ್ಣಿನಡಿ ಸಿಲುಕಿ 7 ಮಂದಿ ಕಾರ್ಮಿಕರು ಜೀವಂತ ಸಮಾಧಿ
Hubli: ನಕಲಿ ಗಾಂಧಿಗಳ ಪಾದ ನೆಕ್ಕಿದವರು ಬಿ.ಕೆ ಹರಿಪ್ರಸಾದ್: ಪ್ರಲ್ಹಾದ ಜೋಶಿ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.