ನ್ಯಾಯಕ್ಕಾಗಿ ಎಸ್ಟಿ ಮೀಸಲು ಹೋರಾಟ: ವಿರೂಪಾಕ್ಷಪ್ಪ


Team Udayavani, Jan 3, 2021, 5:38 PM IST

ನ್ಯಾಯಕ್ಕಾಗಿ ಎಸ್ಟಿ ಮೀಸಲು ಹೋರಾಟ: ವಿರೂಪಾಕ್ಷಪ್ಪ

ಸಿಂಧನೂರು: ಹಿಂದುಳಿದ ಸಮಾಜಕ್ಕೆ ಸೌಲಭ್ಯ ಕೇಳುವುದು ನಮ್ಮ ಹಕ್ಕು. ಎಂದೋ ಸಿಗಬೇಕಿದ್ದಎಸ್ಟಿ ಮೀಸಲು ಈವರೆಗೆ ಸಿಗದ ಹಿನ್ನೆಲೆಯಲ್ಲಿಆಗಿರುವ ಅನ್ಯಾಯ ಸರಿಪಡಿಸುವಂತೆಆಗ್ರಹಿಸಿ ಚಳವಳಿ ನಡೆಸಲಾಗುತ್ತಿದೆಎಂದು ಕುರುಬ ಸಮುದಾಯದ ಎಸ್ಟಿಮೀಸಲು ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಕೆ. ವಿರೂಪಾಕ್ಷಪ್ಪ ಹೇಳಿದರು.

ನಗರದಲ್ಲಿ ಜ. 4ರಂದು ನಡೆಯಲಿರುವಬೃಹತ್‌ ಸಮಾವೇಶದ ಸಿದ್ಧತೆ ವೀಕ್ಷಿಸಿದಬಳಿಕ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರುಮಾತನಾಡಿದರು. ಕುರುಬ ಸಮುದಾಯ1976ರಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಬೇಕಿತ್ತು.ಇತರ ಎಲ್ಲ ಸಮುದಾಯ ಸೇರಿಸಿ ಕುರುಬರನ್ನು ಮಾತ್ರ ಕೈ ಬಿಡಲಾಯಿತು.ಕೊಡುಗು ಜಿಲ್ಲೆಯಲ್ಲಿ ಮಾತ್ರ ಸಮುದಾಯಕ್ಕೆ ಮೀಸಲು ನೀಡಿ, ಉಳಿದ ಜಿಲ್ಲೆಗಳ ಕುರುಬರನ್ನು ಕೈ ಬಿಡಲಾಯಿತು.

1868 ರಲ್ಲೇ ಬ್ರಿಟಿಷ್‌ ಸರಕಾರ ತಂದಿರುವ ಪುಸ್ತಕದಲ್ಲಿ ಕುರಬರ್‌ ಅಥವಾ ಕುರುಂಬರ್‌ ಅತ್ಯಂತ ಮೂಲ ನಿವಾಸಿ ಬುಡಕಟ್ಟು ಜನಾಂಗವೆಂದು ನಮೂದಿಸಲಾಗಿತ್ತು. 1891ರಲ್ಲಿ ಗಣತಿನಡೆಸಿದಾಗಲೂ ಕುರುಬರು ಮೂಲ ನಿವಾಸಿ, ಅರೆನಾಗರಿಕ ಬುಡಕಟ್ಟು ಜನರೆಂದು ಉಲ್ಲೇಖೀಸ ಲಾಗಿತ್ತು. ರಾಜ್ಯದಲ್ಲಿ ಕೊಡುಗಿಗೆ ಮಾತ್ರ ಸೀಮಿತವಾದ ಮೀಸಲನ್ನು 1976ರ ಕೇಂದ್ರ ಸರಕಾರದ ಆದೇಶದ ಪ್ರಕಾರ ಇಡೀ ರಾಜ್ಯಕ್ಕೆ ವಿಸ್ತರಿಸಬೇಕಿತ್ತು. ಇದಕ್ಕಾಗಿ ದೇವರಾಜು ಅರಸು ನೇತೃತ್ವದ ಸರಕಾರಕೇಂದ್ರ ಸರಕಾರಕ್ಕೆ ಪತ್ರ ಸಲ್ಲಿಸಿತ್ತು. ಕೊರಮ,ಭೋವಿ, ಲಮಾಣಿ, ಕೊರವ ಸಮಾಜಕ್ಕೆ ಸಿಗಬೇಕಿದ್ದ ಮೀಸಲನ್ನು ರಾಜ್ಯಕ್ಕೆ ವಿಸ್ತರಿಸುವಮಸೂದೆ ಅಂಗೀಕರವಾಯಿತು. ಕುರುಬ ಸಮುದಾಯದ 6 ಉಪ ಪಂಗಡಗಳಿಗೆ ಸಂಬಂಧಿಸಿ ಬಿಲ್‌ ತಿರಸ್ಕೃತವಾಯಿತು. ಆಯಾ ಸಂದರ್ಭದಲ್ಲಿ ಗಟ್ಟಿ ಪ್ರಯತ್ನಗಳಿಲ್ಲದಪರಿಣಾಮ ಕುರುಬ ಜನಾಂಗಕ್ಕೆ ಅನ್ಯಾಯವಾಗಿದ್ದು, ಇದೀಗ ಕೊಡಿಸುವುದಕ್ಕಾಗಿ ದಿಟ್ಟ ಹೆಜ್ಜೆ ಇಡಲಾಗಿದೆ ಎಂದರು.

ಜ.4ರಂದು ಈ ನಿಟ್ಟಿನಲ್ಲಿ ಎಸ್ಟಿಹೋರಾಟ ಸಮಿತಿಯ ಬೃಹತ್‌ ಸಮಾವೇಶನಡೆಯುತ್ತಿದ್ದು, ರಾಯಚೂರು, ಕೊಪ್ಪಳ,ಬಳ್ಳಾರಿ, ಯಾದಗಿರಿ ಜಿಲ್ಲೆಯಿಂದ ಜನಆಗಮಿಸಲಿದ್ದಾರೆ. 40-50 ಸಾವಿರ ಜಸೇರುವ ನಿರೀಕ್ಷೆಯಿದೆ. 25 ಸಾವಿರ ಆಸನದವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಜಗದ್ಗುರುಗಳಾದನಿರಂಜನಾನಂದ ಪುರಿ ಸ್ವಾಮೀಜಿ,ಈಶ್ವಾರನಂದಪುರಿ ಸ್ವಾಮೀಜಿ, ಸಿದ್ದರಾಮನಂದ ಪುರಿಸ್ವಾಮೀಜಿ, ಶಿವನಾಂದಪುರಿ ಸ್ವಾಮೀಜಿ ಸೇರಿದಂತೆ ಹಾಲು ಮತ ಸಮಾಜದ ಎಲ್ಲ ರಾಜ್ಯಮಟ್ಟದ ಮುಖಂಡರು ಪಕ್ಷಾತೀತವಾಗಿ ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು.

ಪಿಎಲ್‌ಡಿಬಿ ಬ್ಯಾಂಕ್‌ ಅಧ್ಯಕ್ಷ, ಹಾಲುಮತಸಮಾಜದ ತಾಲೂಕು ಅಧ್ಯಕ್ಷ ಪೂಜಪ್ಪಪೂಜಾರಿ, ಪ್ರಧಾನ ಕಾರ್ಯದರ್ಶಿ ಶಂಬಣ್ಣಸುಕಾಲಪೇಟೆ, ಎಸ್ಟಿ ಹೋರಾಟ ಸಮಿತಿತಾಲೂಕು ಅಧ್ಯಕ್ಷ ಫಕೀರಪ್ಪ ಬಾಗೋಡಿ,ಕಾರ್ಯದರ್ಶಿ ಕೆ. ಚಿದಾನಂದ್‌,ವೆಂಕಣ್ಣ ತಿಪ್ಪನಹಟ್ಟಿ, ನಾಗರಾಜ ಬಾದರ್ಲಿ,ಸುರೇಶ್‌ ಸುಕಾಪೇಟೆ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.