ಅಶುದ್ಧ ನೀರು ಪೂರೈಕೆ; ಅನಾರೋಗ್ಯ ಭಯ!


Team Udayavani, Oct 27, 2020, 4:04 PM IST

ಅಶುದ್ಧ ನೀರು ಪೂರೈಕೆ; ಅನಾರೋಗ್ಯ ಭಯ!

ಸಿಂಧನೂರು: ನಗರದಲ್ಲಿ 31 ವಾರ್ಡ್‌ಗಳಿಗೆ 6 ದಿನಕ್ಕೊಮ್ಮೆ ನಗರಸಭೆಯಿಂದ ಪೂರೈಸುತ್ತಿರುವ ನೀರಿನಲ್ಲಿ ಜನರಿಗೆ ವಿವಿಧ ಕಾಯಿಲೆಗಳು ಬರುತ್ತಿವೆ.

ನಗರದ ಸಾರ್ವಜನಿಕರಿಗೆಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಆರು ದಿನಕ್ಕೊಮ್ಮೆ ಪೂರೈಕೆಯಾದ ನೀರು ಸಂಪೂರ್ಣ ಕಲುಷಿತವಾಗಿದೆ. ಕಳೆದ ತಿಂಗಳಿನಿಂದ ಮಳೆ ಹೆಚ್ಚಾಗಿ ಬಂದಿರುವುದರಿಂದ ತುಂಗಭದ್ರಾ ಡ್ಯಾಮ್‌ ಹಾಗೂ ಎಲ್ಲಾ ಕೆರೆಗಳಿಗೆ ನೀರು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹವಾಗುತ್ತಿದೆ. ಆದರೂ 6 ದಿನಕ್ಕೊಮ್ಮೆ ನೀರು ಪೂರೈಸುತ್ತಿದ್ದಾರೆ. ನೀರು ಮಲೀನವಾಗಿದೆ. ಸರಿಯಾಗಿಶುದ್ಧೀಕರಣ ಮಾಡಿ ಈಗಲಾದರಶುದ್ಧ ನೀರು ಬಿಡಬಹುದು ಎಂಬ ನಿರೀಕ್ಷೆ ಜನರಿಗಿತ್ತು. ಆದರೆ ಎಲ್ಲವೂ ಹುಸಿಯಾಗಿದೆ. ಜಾನುವಾರು ಕೂಡ ಕುಡಿಯದ ನೀರು ಜನ ಕುಡಿಯುವ ಸ್ಥಿತಿ ಎದುರಾಗಿದೆ.

ನಗರಸಭೆಯಿಂದ ಪೂರೈಸುತ್ತಿರುವ ಕುಡಿಯುವ ನೀರು ಅಶುದ್ಧತೆ, ಕೆಸರು ನೀರು ಬರುತ್ತಿದೆ. ಇದರಿಂದ ಕೆಲವರಿಗೆ ವಾಂತಿ, ಭೇದಿ, ಕೆಮ್ಮು, ನೆಗಡಿಕಾಯಿಲೆಗಳು ಹೆಚ್ಚು ಕಂಡು ಬರುತ್ತಿವೆ. ಇದರಿಂದ ಜನ ವಿವಿಧ ಆಸ್ಪತ್ರೆಗೆದಾಖಲಾಗಿರುವುದು ಕಂಡುಬಂದಿದೆ. ಕ್ಯಾನ್‌ಗಳಿಗೆ ಡಿಮ್ಯಾಂಡ್‌ ಸಾರ್ವಜನಿಕರು ಹೆಚ್ಚಾನು ಹೆಚ್ಚು 30-35 ರೂ. ದೊರಕುವ ವಾಟರ್‌ ಕ್ಯಾನ್‌ ತೆಗೆದುಕೊಂಡು ದಿನನಿತ್ಯ ಕುಡಿಯುತ್ತಿದ್ದಾರೆ ಮನುಷ್ಯನ ಆರೋಗ್ಯಕ್ಕೆ ನೀರು ಮುಖ್ಯವಾಗಿದ್ದರೂ ನಗರದಲ್ಲಿನ ನೀರು ಜನರ ಆರೋಗ್ಯಕ್ಕೆ ಹದಗೆಡಿಸುತ್ತಿದೆಜನ ಎಷ್ಟು ಹಣಖರ್ಚಾದರೂ ಪರವಾಗಿಲ್ಲ ಶುದ್ಧ ನೀರು ಖರೀದಿಸಿ ಕುಡಿಯಲು ಮುಂದಾಗಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯದಿಂದ ನಗರ ಜನತೆಗೆ ಶುದ್ಧ ನೀರು ನೀಡದೆ ಅರ್ಧಕ್ಕೆ ನಿಂತ ಕಾಮಗಾರಿ ಪೂರ್ಣಗೊಳಿಸದೆ ಹಾಗೂ ಅಲ್ಲಲ್ಲಿ ಒಡೆದಿರುವ ಪೈಪುಗಳು ಸಹ ಅಶುದ್ಧ ನೀರು ಪೂರೈಕೆ ಕಾರಣವಾಗುತ್ತಿದೆ ಎಂಬುದು ಸ್ಥಳೀಯರು ಆರೋಪಿಸಿದ್ದಾರೆ.

ದೊಡ್ಡ ಕೆರೆ ಕಾಮಗಾರಿ ನಡೆಯುತ್ತಿದೆ. ನೀರು ಹೆಚ್ಚು ಸಂಗ್ರಹವಾಗುತ್ತಿಲ್ಲ. ಕೆನಾಲ್‌ ಮೂಲಕ ಶುದ್ಧೀಕರಣ ಘಟಕಕ್ಕೆ ನೇರವಾಗಿ ನೀರುಬಿಡಲಾಗುತ್ತಿದ್ದು, 24×7 ಕಾಮಗಾರಿ ನಡೆಯುತ್ತಿದೆ. ಶೀಘ್ರಸಮಸ್ಯೆ ಸರಿಪಡಿಸಿ ಜನರಿಗೆ ಶುದ್ಧ ನೀರು ಕೊಡುತ್ತೇವೆ.  -ಆರ್‌.ವಿರೂಪಾಕ್ಷ ಮೂರ್ತಿ, ನಗರಸಭೆ ಪೌರಾಯುಕ್ತರು.

ನೀರಿನ ಸಮಸ್ಯೆಗಳ ಬಗ್ಗೆ ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆದು ಚರ್ಚಿಸುತ್ತೇನೆ. ಜನತೆಗೆ ಶುದ್ಧ ನೀರು ಕೊಡಲು ಪ್ರಯತ್ನಿಸುತ್ತೇನೆ. ಅಧಿಕಾರಿಗಳಿಗೆ ಪ್ರಶ್ನಿಸಿದಾಗ ಮಾತ್ರ ಪೌಡರ್‌ ಹಾಕಿ ನೀರು ಶುದ್ಧೀಕರಣ ಮಾಡುತ್ತಾರೆ. ಈ ಬಗ್ಗೆ ಹಿಂದೆ ನಾವು ಪ್ರಶ್ನಿಸಿದ್ದೇವೆ. ಈಗ ನಾನೇಅಧ್ಯಕ್ಷ ಆಗಿದ್ದೇನೆ. ಶುದ್ಧ ನೀರು ಪೂರೈಸುವ ಜವಾಬ್ದಾರಿ ನಮ್ಮದು. ಮಲ್ಲಿಕಾರ್ಜುನ ಪಾಟೀಲ್‌, ನಗರಸಭೆ ಅಧ್ಯಕ್ಷರು.

 

 ಚಂದ್ರಶೇಖರ್‌ ಯರದಿಹಾಳ

ಟಾಪ್ ನ್ಯೂಸ್

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.