ದಿವಂಗತ ತಾಯಿಯ ಮೂರ್ತಿಗೆ ನಿತ್ಯವು ಪುತ್ರಿಯ ನಮನ


Team Udayavani, Oct 14, 2021, 6:09 PM IST

ffyt

ಮಾನ್ವಿ: ಪಟ್ಟಣದ ವೈದ್ಯೆ ಡಾ.ಪ್ರಜ್ಞಾ ಹರಿಪ್ರಸಾದ್ ತಮ್ಮ ತಾಯಿ ದಿ.ಡಾ. ವನಿತಾ ಪ್ರಭಾಕರ ಅವರಿಗೆ ದೇವಸ್ಥಾನವನ್ನು ಕಟ್ಟಿ ನಿತ್ಯ ಪೂಜೆಸಲ್ಲಿಸುವುದಲ್ಲದೆ ತಾಯಿ ಹಾಕಿ ಕೊಟ್ಟ ಮಾರ್ಗದಲ್ಲಿ ನಿತ್ಯ ನೂರಾರು ರೋಗಿಗಳಿಗೆ ಚಿಕಿತ್ಸೆಯನ್ನು ನೀಡಿ ಆರೈಕೆ ಮಾಡುವ ಮೂಲಕ ಮಾತೃದೇವೊಭವ ಎನ್ನುವ ಮಾತಿಗೆ ಸಾರ್ಥಕತೆಯನ್ನು ತಂದು ಕೊಟ್ಟಿದ್ದಾರೆ

ದಿ.ಡಾ.ಪ್ರಭಾಕರ ಹಾಗೂ ದಿ.ಡಾ.ವನಿತಾ ಪ್ರಭಾಕರ ದಂಪತಿಗಳು ಕಳೆದ ಹಲವು ದಶಕಗಳಿಂದ ಮಾನ್ವಿ ಪಟ್ಟಣದಲ್ಲಿ ವೈದ್ಯ ವೃತ್ತಿ ಕೈಗೊಂಡು ತಾಲ್ಲೂಕಿನ ಗ್ರಾಮಾಂತರ ಜನರ ಹಲವು ಆರೋಗ್ಯ ಸಮಸ್ಯಗಳಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಮೂಲಕ ತಾಲ್ಲೂಕಿನಲ್ಲಿ ಮನೆಮಾತಾಗಿದ್ದರು. ದಿ.ಡಾ. ವನಿತಾ ಪ್ರಭಾಕರ ಸ್ತ್ರೀರೋಗ ತಜ್ಞರಾಗಿ ಹೆರಿಗೆ ಸೇರಿದಂತೆ , ಅನೇಕ ಆರೋಗ್ಯ ಸಮಸ್ಯಗಳಿಗೆ ಸಾಂತಾನ ಸಫಲ್ಯತೆಗೆ ಪರಿಹಾರವನ್ನು ನೀಡುವ ಮೂಲಕ ತಮ್ಮ ಜೀವನವನ್ನು ರೋಗಿಗಳ ಸೇವೆಗೆ ಮುಡುಪಾಗಿಟ್ಟು ಮಹಿಳೆಯರ ಪಾಲಿಗೆ ತ್ಯಾಗಮಯಿ ತಾಯಿಯಂತೆ ಗುರುತಿಸಿ ಕೊಂಡಿದ್ದರು ಪ್ರತಿ ನಿತ್ಯ ನೂರಾರು ಮಹಿಳೆಯರು ಇವರ ಬಳಿ ಚಿಕಿತ್ಸೆ ಪಡೆದು ಕೊಳ್ಳುತ್ತಿದ್ದರು ಬಡ ಮಹಿಳೆಯರಿಗೆ ಉಚಿತವಾಗಿ ಔಷದಿಯನ್ನು ನೀಡುತ್ತಿದ್ದರು ತಮ್ಮ 40ನೇ ವಯಸ್ಸಿಗೆ 1996ರಲ್ಲಿ ದೈವದಲ್ಲಿ ಸೇರಿ ಕೊಂಡರು ಎಂದು ಹಿಂದಿಗೂ ಹಿರಿಯ ಮಹಿಳೆಯರು ನೆನಪಿಸಿ ಕೊಳ್ಳುತ್ತಾರೆ

ತಾಯಿಯ ಆದರ್ಶಗಳನ್ನು ತಮ್ಮಲ್ಲಿ ಆಳವಡಿಸಿ ಕೊಂಡಿರುವ ಇವರು ವೈದ್ಯಕೀಯ ಪದವಿ ಪಡೆದು ವೈದ್ಯೆ ಡಾ.ಪ್ರಜ್ಞಾಹರಿಪ್ರಸಾದ್ ತಾಯಿಯಂತೆ ಸ್ತ್ರೀರೋಗ ತಜ್ಞಯಾಗಿ ತಮ್ಮ ಪತಿ ಡಾ. ಹರಿಪ್ರಸಾದ ಶಸ್ತ್ರ ಚಿಕಿತ್ಸಾ ತಜ್ಞರು ಇವರೊಂದಿಗೆ ನಗರದಲ್ಲಿ ನೆಲೆಸಿ ತಾಯಿ ಹಾಕಿ ಕೊಟ್ಟ ಹಾದಿಯಂತೆ ರೋಗಿಗಳ ಆರೈಕೆ ಮಾಡುತ್ತ ಹಾಗೂ ತಾಯಿಯ ನೆನಪಿಗೆ ದಿ.ಡಾ.ಪ್ರಭಾಕರ ಹಾಗೂ ದಿ.ಡಾ. ವನಿತಾ ಪ್ರಭಾಕರ ಚಾರೀಟಬಲ್ ಟ್ರಸ್ಟ್ ರಚಿಸಿ ಕೊಂಡು ಹಲವು ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ

ಡಾ. ವನಿತಾ ಪ್ರಭಾಕರ ಮೆಮೋರಿಯಲ್ ಆಸ್ಪತ್ರೆ ಅವರಣ ಪ್ರವೇಶ ದ್ವಾರದಲ್ಲಿಯೇ ಡಾ. ವನಿತಾ ಪ್ರಭಾಕರ ರವರ ದೇವಸ್ಥಾನ ಕಟ್ಟಲಾಗಿದ್ದು ಡಾ. ವನಿತಾ ಪ್ರಭಾಕರ ಮೂರ್ತಿಯನ್ನು ಪ್ರತಿಷ್ಟಾಪಿಸಲಾಗಿದ್ದು ತಾಯಿಯ ಮೂರ್ತಿಗೆ ನಿತ್ಯವು ಪುತ್ರಿಯಿಂದ ಪೂಜೆ ಸಲ್ಲಿಸಲಾಗುತ್ತಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.