ವಾಮಮಾರ್ಗದಿಂದ ಚುನಾವಣೆ ಗೆಲ್ಲುವ ಕುತಂತ್ರ


Team Udayavani, Dec 20, 2021, 5:05 PM IST

29congress

ಬಳಗಾನೂರು: ಮಸ್ಕಿ ಕ್ಷೇತ್ರದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಕ್ಷೇತ್ರಾದ್ಯಂತ ಗೂಂಡಾಗಿರಿಯಲ್ಲಿ ತೊಡಗಿದ್ದಾರೆ. ಅಧಿಕಾರಿಗಳು ಹಾಗೂ ಜನಸಾಮಾನ್ಯರ ಮೇಲೆ ದೌರ್ಜನ್ಯ ಮಾಡಿ ವಾಮಮಾರ್ಗದಿಂದ ಚುನಾವಣೆ ಗೆಲ್ಲುವ ಕುತಂತ್ರ ನಡೆಸಿದ್ದಾರೆ ಎಂದು ಶಾಸಕ ಆರ್‌. ಬಸನಗೌಡ ತುರ್ವಿಹಾಳ ಆರೋಪಿದರು.

ಪಟ್ಟಣದ ಕಾಂಗ್ರೆಸ್‌ ಕಚೇರಿಯಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಬೇಸತ್ತು, ಕಾಂಗ್ರೆಸ್‌ ಜನಪರ ಕಾರ್ಯ, ತತ್ವ-ಸಿದ್ಧಾಂತ ಒಪ್ಪಿಕೊಳ್ಳುವ ಮೂಲಕ ಪಟ್ಟಣದಲ್ಲಿ ವಿವಿಧ ಪಕ್ಷ ತೊರೆದ ಮುಖಂಡರು, ಯುವಕರು ಪಕ್ಷ ಸೇರ್ಪಡೆಯಾಗಿ ಕಾಂಗ್ರೆಸ್‌ ಬಲಪಡಿಸಿದ್ದಾರೆ. ಮಸ್ಕಿ ಪುರಸಭೆ, ತುರ್ವಿಹಾಳ ಪಪಂ, ಬಳಗಾನೂರು ಪಪಂ ಚುನಾವಣೆಯಲ್ಲಿ ಭರ್ಜರಿ ಜಯಗಳಿಸುವ ಮೂಲಕ ಸ್ಥಳೀಯ ಸಂಸ್ಥೆಗಳ ಅಧಿಕಾರ ಕಾಂಗ್ರೆಸ್‌ ವಹಿಸಿಕೊಳ್ಳಲಿದೆ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಮುಖಂಡರಾದ ನಿರುಪಾದೆಪ್ಪ, ಯೂತ್‌ ಅಧ್ಯಕ್ಷ ಹನುಮೇಶ ಬಾಗೋಡಿ, ಎಸ್‌ಸಿ ಮೋರ್ಚಾ ಅಧ್ಯಕ್ಷ ಹುಲುಗಪ್ಪ, ತಾಪಂ ಮಾಜಿ ಸದಸ್ಯ ಬಸನಗೌಡ ಮುದೇಗೌಡರು, ಸಂಜಯಕುಮಾರ ಜೈನ್‌ ಮಾತನಾಡಿದರು.

ಡಿಎಸ್‌ಎಸ್‌ಕೆ ರಾಜ್ಯ ಉಪಾಧ್ಯಕ್ಷ ಭೀಮರಾಯ, ಜಿಲ್ಲಾ ಉಪಾಧ್ಯಕ್ಷ ಬಿ. ಮೌನೇಶ, ಪಪಂ ಮಾಜಿ ಅಧ್ಯಕ್ಷ ಹನುಮಂತಪ್ಪ, ಕರಿಯಪ್ಪ, ದುರುಗಪ್ಪ ಜಾನೇಕಲ್‌, ಕರೆಕಲ್ಲಪ್ಪ ಭಜಂತ್ರಿ, ಹುಲುಗಪ್ಪ, ತಿಮ್ಮಣ್ಣ, ಮಾನಪ್ಪ, ಹನುಮಂತ, ಮೌನೇಶ, ನಿಂಗಪ್ಪ, ರಾಜಾಸಾಬ್‌, ಭೀಮಪ್ಪ ಲಡ್ಡೀನ್‌, ಎಸ್‌ಎಸ್‌ ಕ್ಯಾಂಪ್‌ ವಿ. ಸತ್ಯನಾರಾಯಣ, ಪಿ. ಶ್ರೀನಿವಾಸ, ಬಿ. ಸುಬ್ಬರಾವ್‌, ಕೆ.ಶ್ರೀನಿವಾಸ, ರಾಮಮೂರ್ತಿ, ಎಸ್‌. ರಂಗರಾವ್‌ ಸೇರಿದಂತೆ 50ಕ್ಕೂ ಹೆಚ್ಚು ಯುವಕರು ವಿವಿಧ ಪಕ್ಷ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು.

ಈ ವೇಳೆ ಕಿಸಾನ್‌ ಘಟಕದ ಅಧ್ಯಕ್ಷ ಮೆಹಬೂಬ್‌ಸಾಬ್‌, ಮುಖಂಡರಾದ ಬಸವರಾಜಪ್ಪಗೌಡ ಗುಂಜಳ್ಳಿ, ಮಲ್ಲನಗೌಡ ಸುಂಕನೂರು, ಅಮರಪ್ಪ ಲಕೋಜಿ, ಶರಣೇಗೌಡ ಶಂಕರಬಂಡಿ, ಸಿದ್ದನಗೌಡ ಮಾಲಿಪಾಟೀಲ್‌, ವೀರನಗೌಡ ಗದ್ದಿಗೌಡ್ರು, ಶಿವಪುತ್ರ ವಿಶ್ವಕರ್ಮ ಶೇಖರಗೌಡ ಮಾಲಿಪಾಟೀಲ್‌, ಶಿವರೆಡ್ಡೆಪ್ಪ ವಾಲೇಕಾರ, ಮರಿಯಪ್ಪ ಮೂಲಿಮನಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.