Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Team Udayavani, Apr 13, 2024, 3:14 PM IST
ಮಸ್ಕಿ: ಕುಡಿವ ನೀರು ಸರಬರಾಜಿಗೆ ಆಗ್ರಹಿಸಿ ತಾಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿ ಕಚೇರಿಗೆ ಬೇಲಿ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆದಿದೆ.
ಪಂಚಾಯಿತಿ ವ್ಯಾಪ್ತಿಯ ಪಾಮನಕಲ್ಲೂರು, ಚಿಲ್ಕರಾಗಿ, ಆನಂದಗಲ್ ಸೇರಿ ಹಲವು ಗ್ರಾಮಗಳಿಗೆ ಕಳೆದ ಐದಾರು ದಿನಗಳಿಂದ ನೀರು ಸರಬರಾಜು ಸ್ಥಗಿತವಾಗಿದೆ. ನಲ್ಲಿಗಳಿಗೆ ನೀರು ಬಾರದ ಹಿನ್ನೆಲೆಯಲ್ಲಿ ಸಾರ್ವಜನಿಕರು ದೂರದ ಖಾಸಗಿ ಬೋರ್ವೆಲ್ ಮೂಲಕ ನೀರು ತಂದುಕೊಳ್ಳುತ್ತಿದ್ದರು. ಐದಾರು ದಿನಗಳಿಂದ ಪಂಚಾಯಿತಿ ವತಿಯಿಂದ ನೀರು ಸರಬರಾಜು ಆಗದ ಕಾರಣ ರೊಚ್ಚಿಗೆದ್ದ ನೂರಾರು ಮಹಿಳೆಯರು ಪಂಚಾಯಿತಿ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನಡೆಸಿದರೂ ಯಾವ ಅಧಿಕಾರಿಗಳಿ ಸ್ಥಳಕ್ಕೆ ಆಗಮಿಸಲಿಲ್ಲ. ಆಕ್ರೋಶಗೊಂಡ ಮಹಿಳೆಯರು ಪಂಚಾಯಿತಿ ಕಚೇರಿಗೆ ಜಾಲಿ-ಬೇಲಿ ಹಾಕಿದರು. ಪಿಡಿಒ ರಾಮಣ್ಣ ಸೇರಿ ಗ್ರಾ.ಪಂ. ಸದಸ್ಯರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: Sydney ಶಾಪಿಂಗ್ ಮಾಲ್ ನಲ್ಲಿ ಕರಾಳ ಕೃತ್ಯ; ಐವರನ್ನು ಇರಿದು ಕೊಂದ ಆಗಂತುಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.